AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶ ಪ್ರವಾಸದಿಂದ ಯಡಿಯೂರಪ್ಪ ವಾಪಸ್, ವಿಮಾನ ನಿಲ್ದಾಣದಲ್ಲಿ ಕೈ ಕುಲುಕಿ ಬರಮಾಡಿಕೊಂಡ ಡಿಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಕುಟುಂಬ ಸಮೇತ ಯುರೋಪ್​ ಪ್ರವಾಸಕ್ಕೆ ತೆರಳಿದ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಹ ವಿದೇಶಕ್ಕೆ ಹೋಗಿದ್ದರು. ಇದೀಗ ಇಬ್ಬರು ಮಾಜಿ ಮುಖ್ಯಂಂತ್ರಿಗಳು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ. ಕುಮಾರಸ್ವಾಮಿ ನಿನ್ನೆ (ಆಗಸ್ಟ್ 03) ತಡರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದರೆ, ಇಂದು(ಆಗಸ್ಟ್ 04) ಬಿಎಸ್ ಯಡಿಯೂರಪ್ಪ ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಡಿಕೆ ಶಿವಕುಮಾರ್ ಬರಮಾಡಿಕೊಂಡಿದ್ದು ವಿಶೇಷ.

ನವೀನ್ ಕುಮಾರ್ ಟಿ
| Edited By: |

Updated on:Aug 04, 2023 | 10:52 AM

Share
ಮಾಜಿ ಮುಖ್ಯಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ.

ಮಾಜಿ ಮುಖ್ಯಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ.

1 / 8
ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಬಿಎಸ್​ವೈ ಇಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಬಿಎಸ್​ವೈ ಇಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

2 / 8
ಇದೇ ವೇಳೆ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಯಡಿಯೂರಪ್ಪ ಹಾಗೂ ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ ಮುಖಾಮುಖಿಯಾದರು.

ಇದೇ ವೇಳೆ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಯಡಿಯೂರಪ್ಪ ಹಾಗೂ ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ ಮುಖಾಮುಖಿಯಾದರು.

3 / 8
ಈ‌ ವೇಳೆ ಡಿಕೆ ಶಿವಕುಮಾರ್ ಯಡಿಯೂರಪ್ಪರನ್ನು ಮಾತನಾಡಿಸಿ ಕೈ ಕುಲುಕಿರುವುದು ವಿಶೇಷ

ಈ‌ ವೇಳೆ ಡಿಕೆ ಶಿವಕುಮಾರ್ ಯಡಿಯೂರಪ್ಪರನ್ನು ಮಾತನಾಡಿಸಿ ಕೈ ಕುಲುಕಿರುವುದು ವಿಶೇಷ

4 / 8
ಅತ್ತ ದುಬೈನಿಂದ ಬಿಎಸ್​ವೈ ಬಂದಿದ್ದರೆ, ಇತ್ತ ದೆಹಲಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿದರು. ವೇಳೆ ಉಭಯ ನಾಯಕರು ಮುಖಾಮುಖಿಯಾದರು.

ಅತ್ತ ದುಬೈನಿಂದ ಬಿಎಸ್​ವೈ ಬಂದಿದ್ದರೆ, ಇತ್ತ ದೆಹಲಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿದರು. ವೇಳೆ ಉಭಯ ನಾಯಕರು ಮುಖಾಮುಖಿಯಾದರು.

5 / 8
ಬಳಿಕ ಇಬ್ಬರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡು ವಿಮಾನ ನಿಲ್ದಾಣದಿಂದ ತಮ್ಮ ತಮ್ಮ ಕಾರಿನಲ್ಲಿ  ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಬಳಿಕ ಇಬ್ಬರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡು ವಿಮಾನ ನಿಲ್ದಾಣದಿಂದ ತಮ್ಮ ತಮ್ಮ ಕಾರಿನಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

6 / 8
ಇನ್ನು ಯುರೋಪ್​ ಪ್ರವಾಸಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸಹ ಬೆಂಗಳೂರಿಗೆ ವಾಪಸ್ ಆಗಿದ್ದಾರೆ

ಇನ್ನು ಯುರೋಪ್​ ಪ್ರವಾಸಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸಹ ಬೆಂಗಳೂರಿಗೆ ವಾಪಸ್ ಆಗಿದ್ದಾರೆ

7 / 8
ವಿಧಾನಸಭೆ ಚುನಾವಣೆ ಬಳಿಕ ರಿಲ್ಯಾಕ್ಸ್​ ಆಗಿ ಕುಟುಂಬ ಸಮೇತರಾಗಿ ಕುಮಾರಸ್ವಾಮಿ ಅವರು ಯುರೋಪ್ ಪ್ರವಾಸಕ್ಕೆ ಹೋಗಿದ್ದರು

ವಿಧಾನಸಭೆ ಚುನಾವಣೆ ಬಳಿಕ ರಿಲ್ಯಾಕ್ಸ್​ ಆಗಿ ಕುಟುಂಬ ಸಮೇತರಾಗಿ ಕುಮಾರಸ್ವಾಮಿ ಅವರು ಯುರೋಪ್ ಪ್ರವಾಸಕ್ಕೆ ಹೋಗಿದ್ದರು

8 / 8

Published On - 10:39 am, Fri, 4 August 23

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ