AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶ ಪ್ರವಾಸದಿಂದ ಯಡಿಯೂರಪ್ಪ ವಾಪಸ್, ವಿಮಾನ ನಿಲ್ದಾಣದಲ್ಲಿ ಕೈ ಕುಲುಕಿ ಬರಮಾಡಿಕೊಂಡ ಡಿಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಕುಟುಂಬ ಸಮೇತ ಯುರೋಪ್​ ಪ್ರವಾಸಕ್ಕೆ ತೆರಳಿದ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಹ ವಿದೇಶಕ್ಕೆ ಹೋಗಿದ್ದರು. ಇದೀಗ ಇಬ್ಬರು ಮಾಜಿ ಮುಖ್ಯಂಂತ್ರಿಗಳು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ. ಕುಮಾರಸ್ವಾಮಿ ನಿನ್ನೆ (ಆಗಸ್ಟ್ 03) ತಡರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದರೆ, ಇಂದು(ಆಗಸ್ಟ್ 04) ಬಿಎಸ್ ಯಡಿಯೂರಪ್ಪ ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಡಿಕೆ ಶಿವಕುಮಾರ್ ಬರಮಾಡಿಕೊಂಡಿದ್ದು ವಿಶೇಷ.

ನವೀನ್ ಕುಮಾರ್ ಟಿ
| Edited By: |

Updated on:Aug 04, 2023 | 10:52 AM

Share
ಮಾಜಿ ಮುಖ್ಯಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ.

ಮಾಜಿ ಮುಖ್ಯಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ.

1 / 8
ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಬಿಎಸ್​ವೈ ಇಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಬಿಎಸ್​ವೈ ಇಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

2 / 8
ಇದೇ ವೇಳೆ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಯಡಿಯೂರಪ್ಪ ಹಾಗೂ ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ ಮುಖಾಮುಖಿಯಾದರು.

ಇದೇ ವೇಳೆ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಯಡಿಯೂರಪ್ಪ ಹಾಗೂ ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ ಮುಖಾಮುಖಿಯಾದರು.

3 / 8
ಈ‌ ವೇಳೆ ಡಿಕೆ ಶಿವಕುಮಾರ್ ಯಡಿಯೂರಪ್ಪರನ್ನು ಮಾತನಾಡಿಸಿ ಕೈ ಕುಲುಕಿರುವುದು ವಿಶೇಷ

ಈ‌ ವೇಳೆ ಡಿಕೆ ಶಿವಕುಮಾರ್ ಯಡಿಯೂರಪ್ಪರನ್ನು ಮಾತನಾಡಿಸಿ ಕೈ ಕುಲುಕಿರುವುದು ವಿಶೇಷ

4 / 8
ಅತ್ತ ದುಬೈನಿಂದ ಬಿಎಸ್​ವೈ ಬಂದಿದ್ದರೆ, ಇತ್ತ ದೆಹಲಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿದರು. ವೇಳೆ ಉಭಯ ನಾಯಕರು ಮುಖಾಮುಖಿಯಾದರು.

ಅತ್ತ ದುಬೈನಿಂದ ಬಿಎಸ್​ವೈ ಬಂದಿದ್ದರೆ, ಇತ್ತ ದೆಹಲಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿದರು. ವೇಳೆ ಉಭಯ ನಾಯಕರು ಮುಖಾಮುಖಿಯಾದರು.

5 / 8
ಬಳಿಕ ಇಬ್ಬರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡು ವಿಮಾನ ನಿಲ್ದಾಣದಿಂದ ತಮ್ಮ ತಮ್ಮ ಕಾರಿನಲ್ಲಿ  ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಬಳಿಕ ಇಬ್ಬರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡು ವಿಮಾನ ನಿಲ್ದಾಣದಿಂದ ತಮ್ಮ ತಮ್ಮ ಕಾರಿನಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

6 / 8
ಇನ್ನು ಯುರೋಪ್​ ಪ್ರವಾಸಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸಹ ಬೆಂಗಳೂರಿಗೆ ವಾಪಸ್ ಆಗಿದ್ದಾರೆ

ಇನ್ನು ಯುರೋಪ್​ ಪ್ರವಾಸಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸಹ ಬೆಂಗಳೂರಿಗೆ ವಾಪಸ್ ಆಗಿದ್ದಾರೆ

7 / 8
ವಿಧಾನಸಭೆ ಚುನಾವಣೆ ಬಳಿಕ ರಿಲ್ಯಾಕ್ಸ್​ ಆಗಿ ಕುಟುಂಬ ಸಮೇತರಾಗಿ ಕುಮಾರಸ್ವಾಮಿ ಅವರು ಯುರೋಪ್ ಪ್ರವಾಸಕ್ಕೆ ಹೋಗಿದ್ದರು

ವಿಧಾನಸಭೆ ಚುನಾವಣೆ ಬಳಿಕ ರಿಲ್ಯಾಕ್ಸ್​ ಆಗಿ ಕುಟುಂಬ ಸಮೇತರಾಗಿ ಕುಮಾರಸ್ವಾಮಿ ಅವರು ಯುರೋಪ್ ಪ್ರವಾಸಕ್ಕೆ ಹೋಗಿದ್ದರು

8 / 8

Published On - 10:39 am, Fri, 4 August 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?