AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶ ಪ್ರವಾಸದಿಂದ ಯಡಿಯೂರಪ್ಪ ವಾಪಸ್, ವಿಮಾನ ನಿಲ್ದಾಣದಲ್ಲಿ ಕೈ ಕುಲುಕಿ ಬರಮಾಡಿಕೊಂಡ ಡಿಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಕುಟುಂಬ ಸಮೇತ ಯುರೋಪ್​ ಪ್ರವಾಸಕ್ಕೆ ತೆರಳಿದ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಹ ವಿದೇಶಕ್ಕೆ ಹೋಗಿದ್ದರು. ಇದೀಗ ಇಬ್ಬರು ಮಾಜಿ ಮುಖ್ಯಂಂತ್ರಿಗಳು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ. ಕುಮಾರಸ್ವಾಮಿ ನಿನ್ನೆ (ಆಗಸ್ಟ್ 03) ತಡರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದರೆ, ಇಂದು(ಆಗಸ್ಟ್ 04) ಬಿಎಸ್ ಯಡಿಯೂರಪ್ಪ ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಡಿಕೆ ಶಿವಕುಮಾರ್ ಬರಮಾಡಿಕೊಂಡಿದ್ದು ವಿಶೇಷ.

ನವೀನ್ ಕುಮಾರ್ ಟಿ
| Edited By: |

Updated on:Aug 04, 2023 | 10:52 AM

Share
ಮಾಜಿ ಮುಖ್ಯಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ.

ಮಾಜಿ ಮುಖ್ಯಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ.

1 / 8
ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಬಿಎಸ್​ವೈ ಇಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಬಿಎಸ್​ವೈ ಇಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

2 / 8
ಇದೇ ವೇಳೆ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಯಡಿಯೂರಪ್ಪ ಹಾಗೂ ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ ಮುಖಾಮುಖಿಯಾದರು.

ಇದೇ ವೇಳೆ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಯಡಿಯೂರಪ್ಪ ಹಾಗೂ ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ ಮುಖಾಮುಖಿಯಾದರು.

3 / 8
ಈ‌ ವೇಳೆ ಡಿಕೆ ಶಿವಕುಮಾರ್ ಯಡಿಯೂರಪ್ಪರನ್ನು ಮಾತನಾಡಿಸಿ ಕೈ ಕುಲುಕಿರುವುದು ವಿಶೇಷ

ಈ‌ ವೇಳೆ ಡಿಕೆ ಶಿವಕುಮಾರ್ ಯಡಿಯೂರಪ್ಪರನ್ನು ಮಾತನಾಡಿಸಿ ಕೈ ಕುಲುಕಿರುವುದು ವಿಶೇಷ

4 / 8
ಅತ್ತ ದುಬೈನಿಂದ ಬಿಎಸ್​ವೈ ಬಂದಿದ್ದರೆ, ಇತ್ತ ದೆಹಲಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿದರು. ವೇಳೆ ಉಭಯ ನಾಯಕರು ಮುಖಾಮುಖಿಯಾದರು.

ಅತ್ತ ದುಬೈನಿಂದ ಬಿಎಸ್​ವೈ ಬಂದಿದ್ದರೆ, ಇತ್ತ ದೆಹಲಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿದರು. ವೇಳೆ ಉಭಯ ನಾಯಕರು ಮುಖಾಮುಖಿಯಾದರು.

5 / 8
ಬಳಿಕ ಇಬ್ಬರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡು ವಿಮಾನ ನಿಲ್ದಾಣದಿಂದ ತಮ್ಮ ತಮ್ಮ ಕಾರಿನಲ್ಲಿ  ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಬಳಿಕ ಇಬ್ಬರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡು ವಿಮಾನ ನಿಲ್ದಾಣದಿಂದ ತಮ್ಮ ತಮ್ಮ ಕಾರಿನಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

6 / 8
ಇನ್ನು ಯುರೋಪ್​ ಪ್ರವಾಸಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸಹ ಬೆಂಗಳೂರಿಗೆ ವಾಪಸ್ ಆಗಿದ್ದಾರೆ

ಇನ್ನು ಯುರೋಪ್​ ಪ್ರವಾಸಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸಹ ಬೆಂಗಳೂರಿಗೆ ವಾಪಸ್ ಆಗಿದ್ದಾರೆ

7 / 8
ವಿಧಾನಸಭೆ ಚುನಾವಣೆ ಬಳಿಕ ರಿಲ್ಯಾಕ್ಸ್​ ಆಗಿ ಕುಟುಂಬ ಸಮೇತರಾಗಿ ಕುಮಾರಸ್ವಾಮಿ ಅವರು ಯುರೋಪ್ ಪ್ರವಾಸಕ್ಕೆ ಹೋಗಿದ್ದರು

ವಿಧಾನಸಭೆ ಚುನಾವಣೆ ಬಳಿಕ ರಿಲ್ಯಾಕ್ಸ್​ ಆಗಿ ಕುಟುಂಬ ಸಮೇತರಾಗಿ ಕುಮಾರಸ್ವಾಮಿ ಅವರು ಯುರೋಪ್ ಪ್ರವಾಸಕ್ಕೆ ಹೋಗಿದ್ದರು

8 / 8

Published On - 10:39 am, Fri, 4 August 23

ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!