AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶ ಪ್ರವಾಸದಿಂದ ಯಡಿಯೂರಪ್ಪ ವಾಪಸ್, ವಿಮಾನ ನಿಲ್ದಾಣದಲ್ಲಿ ಕೈ ಕುಲುಕಿ ಬರಮಾಡಿಕೊಂಡ ಡಿಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಕುಟುಂಬ ಸಮೇತ ಯುರೋಪ್​ ಪ್ರವಾಸಕ್ಕೆ ತೆರಳಿದ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಹ ವಿದೇಶಕ್ಕೆ ಹೋಗಿದ್ದರು. ಇದೀಗ ಇಬ್ಬರು ಮಾಜಿ ಮುಖ್ಯಂಂತ್ರಿಗಳು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ. ಕುಮಾರಸ್ವಾಮಿ ನಿನ್ನೆ (ಆಗಸ್ಟ್ 03) ತಡರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದರೆ, ಇಂದು(ಆಗಸ್ಟ್ 04) ಬಿಎಸ್ ಯಡಿಯೂರಪ್ಪ ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಡಿಕೆ ಶಿವಕುಮಾರ್ ಬರಮಾಡಿಕೊಂಡಿದ್ದು ವಿಶೇಷ.

ನವೀನ್ ಕುಮಾರ್ ಟಿ
| Edited By: |

Updated on:Aug 04, 2023 | 10:52 AM

Share
ಮಾಜಿ ಮುಖ್ಯಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ.

ಮಾಜಿ ಮುಖ್ಯಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ವಿದೇಶ ಪ್ರವಾಸದಿಂದ ವಾಪಸ್ ಆಗಿದ್ದಾರೆ.

1 / 8
ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಬಿಎಸ್​ವೈ ಇಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಬಿಎಸ್​ವೈ ಇಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

2 / 8
ಇದೇ ವೇಳೆ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಯಡಿಯೂರಪ್ಪ ಹಾಗೂ ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ ಮುಖಾಮುಖಿಯಾದರು.

ಇದೇ ವೇಳೆ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಯಡಿಯೂರಪ್ಪ ಹಾಗೂ ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ ಮುಖಾಮುಖಿಯಾದರು.

3 / 8
ಈ‌ ವೇಳೆ ಡಿಕೆ ಶಿವಕುಮಾರ್ ಯಡಿಯೂರಪ್ಪರನ್ನು ಮಾತನಾಡಿಸಿ ಕೈ ಕುಲುಕಿರುವುದು ವಿಶೇಷ

ಈ‌ ವೇಳೆ ಡಿಕೆ ಶಿವಕುಮಾರ್ ಯಡಿಯೂರಪ್ಪರನ್ನು ಮಾತನಾಡಿಸಿ ಕೈ ಕುಲುಕಿರುವುದು ವಿಶೇಷ

4 / 8
ಅತ್ತ ದುಬೈನಿಂದ ಬಿಎಸ್​ವೈ ಬಂದಿದ್ದರೆ, ಇತ್ತ ದೆಹಲಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿದರು. ವೇಳೆ ಉಭಯ ನಾಯಕರು ಮುಖಾಮುಖಿಯಾದರು.

ಅತ್ತ ದುಬೈನಿಂದ ಬಿಎಸ್​ವೈ ಬಂದಿದ್ದರೆ, ಇತ್ತ ದೆಹಲಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿದರು. ವೇಳೆ ಉಭಯ ನಾಯಕರು ಮುಖಾಮುಖಿಯಾದರು.

5 / 8
ಬಳಿಕ ಇಬ್ಬರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡು ವಿಮಾನ ನಿಲ್ದಾಣದಿಂದ ತಮ್ಮ ತಮ್ಮ ಕಾರಿನಲ್ಲಿ  ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಬಳಿಕ ಇಬ್ಬರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡು ವಿಮಾನ ನಿಲ್ದಾಣದಿಂದ ತಮ್ಮ ತಮ್ಮ ಕಾರಿನಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

6 / 8
ಇನ್ನು ಯುರೋಪ್​ ಪ್ರವಾಸಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸಹ ಬೆಂಗಳೂರಿಗೆ ವಾಪಸ್ ಆಗಿದ್ದಾರೆ

ಇನ್ನು ಯುರೋಪ್​ ಪ್ರವಾಸಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸಹ ಬೆಂಗಳೂರಿಗೆ ವಾಪಸ್ ಆಗಿದ್ದಾರೆ

7 / 8
ವಿಧಾನಸಭೆ ಚುನಾವಣೆ ಬಳಿಕ ರಿಲ್ಯಾಕ್ಸ್​ ಆಗಿ ಕುಟುಂಬ ಸಮೇತರಾಗಿ ಕುಮಾರಸ್ವಾಮಿ ಅವರು ಯುರೋಪ್ ಪ್ರವಾಸಕ್ಕೆ ಹೋಗಿದ್ದರು

ವಿಧಾನಸಭೆ ಚುನಾವಣೆ ಬಳಿಕ ರಿಲ್ಯಾಕ್ಸ್​ ಆಗಿ ಕುಟುಂಬ ಸಮೇತರಾಗಿ ಕುಮಾರಸ್ವಾಮಿ ಅವರು ಯುರೋಪ್ ಪ್ರವಾಸಕ್ಕೆ ಹೋಗಿದ್ದರು

8 / 8

Published On - 10:39 am, Fri, 4 August 23

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ