AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್

ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ಮುಕ್ತರಾಗಿ ಬೆಂಗಳೂರಿಗೆ ಮರಳಿದ್ದಾರೆ. ಎಲ್ಲರೂ ಅವರ ಆರೋಗ್ಯವನ್ನು ವಿಚಾರಿಸಿಕೊಳ್ಳುತ್ತಿದ್ದಾರೆ. ಈಗ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಶಿವರಾಜ್​​ಕುಮಾರ್ ಅವರ ಕ್ಷೇಮ ವಿಚಾರಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಶಿವಣ್ಣ ಅವರ ಲುಕ್ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Feb 08, 2025 | 4:57 PM

Share
ಇಂದು (ಫೆಬ್ರವರಿ 8) ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವರಾಜ್​ಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯಾತದಲ್ಲಿ ಇರುವ ಶಿವಣ್ಣನ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ.

ಇಂದು (ಫೆಬ್ರವರಿ 8) ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವರಾಜ್​ಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯಾತದಲ್ಲಿ ಇರುವ ಶಿವಣ್ಣನ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ.

1 / 5
ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದ್ದರು.

ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದ್ದರು.

2 / 5
ಶಿವರಾಜ್​ಕುಮಾರ್ ಹಾಗೂ ಡಿಕೆ ಶಿವರಾಜ್​ಕುಮಾರ್ ಮಧ್ಯೆ ಉತ್ತಮ ಪರಿಚಯ ಇದೆ. ಹೀಗಾಗಿ, ಶಿವರಾಜ್​ಕುಮಾರ್ ಅವರು ಬೆಂಗಳೂರಿಗೆ ಮರಳುತ್ತಿದ್ದಂತೆ ಅವರ ಮನೆಗೆ ಡಿಕೆಶಿ ಭೇಟಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

ಶಿವರಾಜ್​ಕುಮಾರ್ ಹಾಗೂ ಡಿಕೆ ಶಿವರಾಜ್​ಕುಮಾರ್ ಮಧ್ಯೆ ಉತ್ತಮ ಪರಿಚಯ ಇದೆ. ಹೀಗಾಗಿ, ಶಿವರಾಜ್​ಕುಮಾರ್ ಅವರು ಬೆಂಗಳೂರಿಗೆ ಮರಳುತ್ತಿದ್ದಂತೆ ಅವರ ಮನೆಗೆ ಡಿಕೆಶಿ ಭೇಟಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

3 / 5
ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಶಿವರಾಜ್​ಕುಮಾರ್ ಅವರಿಗೆ ಮೆಸೇಜ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ಆಗಿದೆ. ಶಿವಣ್ಣ ಹಾಗೂ ಅಮಿತಾಭ್ ಮಧ್ಯೆ ಒಳ್ಳೆಯ ಬಾಂಧ್ಯವ ಇದೆ. ಹೀಗಾಗಿ, ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ.

ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಶಿವರಾಜ್​ಕುಮಾರ್ ಅವರಿಗೆ ಮೆಸೇಜ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ಆಗಿದೆ. ಶಿವಣ್ಣ ಹಾಗೂ ಅಮಿತಾಭ್ ಮಧ್ಯೆ ಒಳ್ಳೆಯ ಬಾಂಧ್ಯವ ಇದೆ. ಹೀಗಾಗಿ, ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ.

4 / 5
ಇತ್ತೀಚೆಗೆ ಶಿರಸಿಗೆ ತೆರಳಿದ್ದ ಶಿವರಾಜ್​ಕುಮಾರ್ ಅವರು ಅಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಯಾಣಗೂ ತೆರಳಿದ್ದರು ಶಿವಣ್ಣ. ಈಗ ಅವರು ಕನಕಪುರದ ಫಾರ್ಮ್​ಹೌಸ್​ಗೆ ಭೇಟಿ ನೀಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಶಿರಸಿಗೆ ತೆರಳಿದ್ದ ಶಿವರಾಜ್​ಕುಮಾರ್ ಅವರು ಅಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಯಾಣಗೂ ತೆರಳಿದ್ದರು ಶಿವಣ್ಣ. ಈಗ ಅವರು ಕನಕಪುರದ ಫಾರ್ಮ್​ಹೌಸ್​ಗೆ ಭೇಟಿ ನೀಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

5 / 5
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ