AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್

ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ಮುಕ್ತರಾಗಿ ಬೆಂಗಳೂರಿಗೆ ಮರಳಿದ್ದಾರೆ. ಎಲ್ಲರೂ ಅವರ ಆರೋಗ್ಯವನ್ನು ವಿಚಾರಿಸಿಕೊಳ್ಳುತ್ತಿದ್ದಾರೆ. ಈಗ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಶಿವರಾಜ್​​ಕುಮಾರ್ ಅವರ ಕ್ಷೇಮ ವಿಚಾರಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಶಿವಣ್ಣ ಅವರ ಲುಕ್ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Feb 08, 2025 | 4:57 PM

Share
ಇಂದು (ಫೆಬ್ರವರಿ 8) ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವರಾಜ್​ಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯಾತದಲ್ಲಿ ಇರುವ ಶಿವಣ್ಣನ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ.

ಇಂದು (ಫೆಬ್ರವರಿ 8) ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವರಾಜ್​ಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯಾತದಲ್ಲಿ ಇರುವ ಶಿವಣ್ಣನ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ.

1 / 5
ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದ್ದರು.

ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದ್ದರು.

2 / 5
ಶಿವರಾಜ್​ಕುಮಾರ್ ಹಾಗೂ ಡಿಕೆ ಶಿವರಾಜ್​ಕುಮಾರ್ ಮಧ್ಯೆ ಉತ್ತಮ ಪರಿಚಯ ಇದೆ. ಹೀಗಾಗಿ, ಶಿವರಾಜ್​ಕುಮಾರ್ ಅವರು ಬೆಂಗಳೂರಿಗೆ ಮರಳುತ್ತಿದ್ದಂತೆ ಅವರ ಮನೆಗೆ ಡಿಕೆಶಿ ಭೇಟಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

ಶಿವರಾಜ್​ಕುಮಾರ್ ಹಾಗೂ ಡಿಕೆ ಶಿವರಾಜ್​ಕುಮಾರ್ ಮಧ್ಯೆ ಉತ್ತಮ ಪರಿಚಯ ಇದೆ. ಹೀಗಾಗಿ, ಶಿವರಾಜ್​ಕುಮಾರ್ ಅವರು ಬೆಂಗಳೂರಿಗೆ ಮರಳುತ್ತಿದ್ದಂತೆ ಅವರ ಮನೆಗೆ ಡಿಕೆಶಿ ಭೇಟಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

3 / 5
ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಶಿವರಾಜ್​ಕುಮಾರ್ ಅವರಿಗೆ ಮೆಸೇಜ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ಆಗಿದೆ. ಶಿವಣ್ಣ ಹಾಗೂ ಅಮಿತಾಭ್ ಮಧ್ಯೆ ಒಳ್ಳೆಯ ಬಾಂಧ್ಯವ ಇದೆ. ಹೀಗಾಗಿ, ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ.

ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಶಿವರಾಜ್​ಕುಮಾರ್ ಅವರಿಗೆ ಮೆಸೇಜ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ಆಗಿದೆ. ಶಿವಣ್ಣ ಹಾಗೂ ಅಮಿತಾಭ್ ಮಧ್ಯೆ ಒಳ್ಳೆಯ ಬಾಂಧ್ಯವ ಇದೆ. ಹೀಗಾಗಿ, ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ.

4 / 5
ಇತ್ತೀಚೆಗೆ ಶಿರಸಿಗೆ ತೆರಳಿದ್ದ ಶಿವರಾಜ್​ಕುಮಾರ್ ಅವರು ಅಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಯಾಣಗೂ ತೆರಳಿದ್ದರು ಶಿವಣ್ಣ. ಈಗ ಅವರು ಕನಕಪುರದ ಫಾರ್ಮ್​ಹೌಸ್​ಗೆ ಭೇಟಿ ನೀಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಶಿರಸಿಗೆ ತೆರಳಿದ್ದ ಶಿವರಾಜ್​ಕುಮಾರ್ ಅವರು ಅಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಯಾಣಗೂ ತೆರಳಿದ್ದರು ಶಿವಣ್ಣ. ಈಗ ಅವರು ಕನಕಪುರದ ಫಾರ್ಮ್​ಹೌಸ್​ಗೆ ಭೇಟಿ ನೀಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

5 / 5
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು