AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್

ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ಮುಕ್ತರಾಗಿ ಬೆಂಗಳೂರಿಗೆ ಮರಳಿದ್ದಾರೆ. ಎಲ್ಲರೂ ಅವರ ಆರೋಗ್ಯವನ್ನು ವಿಚಾರಿಸಿಕೊಳ್ಳುತ್ತಿದ್ದಾರೆ. ಈಗ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಶಿವರಾಜ್​​ಕುಮಾರ್ ಅವರ ಕ್ಷೇಮ ವಿಚಾರಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಶಿವಣ್ಣ ಅವರ ಲುಕ್ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Feb 08, 2025 | 4:57 PM

Share
ಇಂದು (ಫೆಬ್ರವರಿ 8) ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವರಾಜ್​ಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯಾತದಲ್ಲಿ ಇರುವ ಶಿವಣ್ಣನ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ.

ಇಂದು (ಫೆಬ್ರವರಿ 8) ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವರಾಜ್​ಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯಾತದಲ್ಲಿ ಇರುವ ಶಿವಣ್ಣನ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ.

1 / 5
ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದ್ದರು.

ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದ್ದರು.

2 / 5
ಶಿವರಾಜ್​ಕುಮಾರ್ ಹಾಗೂ ಡಿಕೆ ಶಿವರಾಜ್​ಕುಮಾರ್ ಮಧ್ಯೆ ಉತ್ತಮ ಪರಿಚಯ ಇದೆ. ಹೀಗಾಗಿ, ಶಿವರಾಜ್​ಕುಮಾರ್ ಅವರು ಬೆಂಗಳೂರಿಗೆ ಮರಳುತ್ತಿದ್ದಂತೆ ಅವರ ಮನೆಗೆ ಡಿಕೆಶಿ ಭೇಟಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

ಶಿವರಾಜ್​ಕುಮಾರ್ ಹಾಗೂ ಡಿಕೆ ಶಿವರಾಜ್​ಕುಮಾರ್ ಮಧ್ಯೆ ಉತ್ತಮ ಪರಿಚಯ ಇದೆ. ಹೀಗಾಗಿ, ಶಿವರಾಜ್​ಕುಮಾರ್ ಅವರು ಬೆಂಗಳೂರಿಗೆ ಮರಳುತ್ತಿದ್ದಂತೆ ಅವರ ಮನೆಗೆ ಡಿಕೆಶಿ ಭೇಟಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

3 / 5
ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಶಿವರಾಜ್​ಕುಮಾರ್ ಅವರಿಗೆ ಮೆಸೇಜ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ಆಗಿದೆ. ಶಿವಣ್ಣ ಹಾಗೂ ಅಮಿತಾಭ್ ಮಧ್ಯೆ ಒಳ್ಳೆಯ ಬಾಂಧ್ಯವ ಇದೆ. ಹೀಗಾಗಿ, ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ.

ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಶಿವರಾಜ್​ಕುಮಾರ್ ಅವರಿಗೆ ಮೆಸೇಜ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ಆಗಿದೆ. ಶಿವಣ್ಣ ಹಾಗೂ ಅಮಿತಾಭ್ ಮಧ್ಯೆ ಒಳ್ಳೆಯ ಬಾಂಧ್ಯವ ಇದೆ. ಹೀಗಾಗಿ, ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ.

4 / 5
ಇತ್ತೀಚೆಗೆ ಶಿರಸಿಗೆ ತೆರಳಿದ್ದ ಶಿವರಾಜ್​ಕುಮಾರ್ ಅವರು ಅಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಯಾಣಗೂ ತೆರಳಿದ್ದರು ಶಿವಣ್ಣ. ಈಗ ಅವರು ಕನಕಪುರದ ಫಾರ್ಮ್​ಹೌಸ್​ಗೆ ಭೇಟಿ ನೀಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಶಿರಸಿಗೆ ತೆರಳಿದ್ದ ಶಿವರಾಜ್​ಕುಮಾರ್ ಅವರು ಅಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಯಾಣಗೂ ತೆರಳಿದ್ದರು ಶಿವಣ್ಣ. ಈಗ ಅವರು ಕನಕಪುರದ ಫಾರ್ಮ್​ಹೌಸ್​ಗೆ ಭೇಟಿ ನೀಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

5 / 5
ಜೈ ಹಿಂದ್, ಜೈ ಕರ್ನಾಟಕ, ಜೈ ಹಿಂದೂ ಮುಸಲ್ಮಾನ್: ಸಿಎಂ ಶಾಂತಿ ಭಾಷಣ
ಜೈ ಹಿಂದ್, ಜೈ ಕರ್ನಾಟಕ, ಜೈ ಹಿಂದೂ ಮುಸಲ್ಮಾನ್: ಸಿಎಂ ಶಾಂತಿ ಭಾಷಣ
ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ