AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್

ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ಮುಕ್ತರಾಗಿ ಬೆಂಗಳೂರಿಗೆ ಮರಳಿದ್ದಾರೆ. ಎಲ್ಲರೂ ಅವರ ಆರೋಗ್ಯವನ್ನು ವಿಚಾರಿಸಿಕೊಳ್ಳುತ್ತಿದ್ದಾರೆ. ಈಗ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಶಿವರಾಜ್​​ಕುಮಾರ್ ಅವರ ಕ್ಷೇಮ ವಿಚಾರಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಶಿವಣ್ಣ ಅವರ ಲುಕ್ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Feb 08, 2025 | 4:57 PM

Share
ಇಂದು (ಫೆಬ್ರವರಿ 8) ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವರಾಜ್​ಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯಾತದಲ್ಲಿ ಇರುವ ಶಿವಣ್ಣನ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ.

ಇಂದು (ಫೆಬ್ರವರಿ 8) ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವರಾಜ್​ಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯಾತದಲ್ಲಿ ಇರುವ ಶಿವಣ್ಣನ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ.

1 / 5
ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದ್ದರು.

ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದ್ದರು.

2 / 5
ಶಿವರಾಜ್​ಕುಮಾರ್ ಹಾಗೂ ಡಿಕೆ ಶಿವರಾಜ್​ಕುಮಾರ್ ಮಧ್ಯೆ ಉತ್ತಮ ಪರಿಚಯ ಇದೆ. ಹೀಗಾಗಿ, ಶಿವರಾಜ್​ಕುಮಾರ್ ಅವರು ಬೆಂಗಳೂರಿಗೆ ಮರಳುತ್ತಿದ್ದಂತೆ ಅವರ ಮನೆಗೆ ಡಿಕೆಶಿ ಭೇಟಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

ಶಿವರಾಜ್​ಕುಮಾರ್ ಹಾಗೂ ಡಿಕೆ ಶಿವರಾಜ್​ಕುಮಾರ್ ಮಧ್ಯೆ ಉತ್ತಮ ಪರಿಚಯ ಇದೆ. ಹೀಗಾಗಿ, ಶಿವರಾಜ್​ಕುಮಾರ್ ಅವರು ಬೆಂಗಳೂರಿಗೆ ಮರಳುತ್ತಿದ್ದಂತೆ ಅವರ ಮನೆಗೆ ಡಿಕೆಶಿ ಭೇಟಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

3 / 5
ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಶಿವರಾಜ್​ಕುಮಾರ್ ಅವರಿಗೆ ಮೆಸೇಜ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ಆಗಿದೆ. ಶಿವಣ್ಣ ಹಾಗೂ ಅಮಿತಾಭ್ ಮಧ್ಯೆ ಒಳ್ಳೆಯ ಬಾಂಧ್ಯವ ಇದೆ. ಹೀಗಾಗಿ, ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ.

ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಶಿವರಾಜ್​ಕುಮಾರ್ ಅವರಿಗೆ ಮೆಸೇಜ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ಆಗಿದೆ. ಶಿವಣ್ಣ ಹಾಗೂ ಅಮಿತಾಭ್ ಮಧ್ಯೆ ಒಳ್ಳೆಯ ಬಾಂಧ್ಯವ ಇದೆ. ಹೀಗಾಗಿ, ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ.

4 / 5
ಇತ್ತೀಚೆಗೆ ಶಿರಸಿಗೆ ತೆರಳಿದ್ದ ಶಿವರಾಜ್​ಕುಮಾರ್ ಅವರು ಅಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಯಾಣಗೂ ತೆರಳಿದ್ದರು ಶಿವಣ್ಣ. ಈಗ ಅವರು ಕನಕಪುರದ ಫಾರ್ಮ್​ಹೌಸ್​ಗೆ ಭೇಟಿ ನೀಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಶಿರಸಿಗೆ ತೆರಳಿದ್ದ ಶಿವರಾಜ್​ಕುಮಾರ್ ಅವರು ಅಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಯಾಣಗೂ ತೆರಳಿದ್ದರು ಶಿವಣ್ಣ. ಈಗ ಅವರು ಕನಕಪುರದ ಫಾರ್ಮ್​ಹೌಸ್​ಗೆ ಭೇಟಿ ನೀಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

5 / 5
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?