AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್

ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ಮುಕ್ತರಾಗಿ ಬೆಂಗಳೂರಿಗೆ ಮರಳಿದ್ದಾರೆ. ಎಲ್ಲರೂ ಅವರ ಆರೋಗ್ಯವನ್ನು ವಿಚಾರಿಸಿಕೊಳ್ಳುತ್ತಿದ್ದಾರೆ. ಈಗ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಶಿವರಾಜ್​​ಕುಮಾರ್ ಅವರ ಕ್ಷೇಮ ವಿಚಾರಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಶಿವಣ್ಣ ಅವರ ಲುಕ್ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Feb 08, 2025 | 4:57 PM

Share
ಇಂದು (ಫೆಬ್ರವರಿ 8) ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವರಾಜ್​ಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯಾತದಲ್ಲಿ ಇರುವ ಶಿವಣ್ಣನ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ.

ಇಂದು (ಫೆಬ್ರವರಿ 8) ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವರಾಜ್​ಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯಾತದಲ್ಲಿ ಇರುವ ಶಿವಣ್ಣನ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ.

1 / 5
ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದ್ದರು.

ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದ್ದರು.

2 / 5
ಶಿವರಾಜ್​ಕುಮಾರ್ ಹಾಗೂ ಡಿಕೆ ಶಿವರಾಜ್​ಕುಮಾರ್ ಮಧ್ಯೆ ಉತ್ತಮ ಪರಿಚಯ ಇದೆ. ಹೀಗಾಗಿ, ಶಿವರಾಜ್​ಕುಮಾರ್ ಅವರು ಬೆಂಗಳೂರಿಗೆ ಮರಳುತ್ತಿದ್ದಂತೆ ಅವರ ಮನೆಗೆ ಡಿಕೆಶಿ ಭೇಟಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

ಶಿವರಾಜ್​ಕುಮಾರ್ ಹಾಗೂ ಡಿಕೆ ಶಿವರಾಜ್​ಕುಮಾರ್ ಮಧ್ಯೆ ಉತ್ತಮ ಪರಿಚಯ ಇದೆ. ಹೀಗಾಗಿ, ಶಿವರಾಜ್​ಕುಮಾರ್ ಅವರು ಬೆಂಗಳೂರಿಗೆ ಮರಳುತ್ತಿದ್ದಂತೆ ಅವರ ಮನೆಗೆ ಡಿಕೆಶಿ ಭೇಟಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

3 / 5
ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಶಿವರಾಜ್​ಕುಮಾರ್ ಅವರಿಗೆ ಮೆಸೇಜ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ಆಗಿದೆ. ಶಿವಣ್ಣ ಹಾಗೂ ಅಮಿತಾಭ್ ಮಧ್ಯೆ ಒಳ್ಳೆಯ ಬಾಂಧ್ಯವ ಇದೆ. ಹೀಗಾಗಿ, ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ.

ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಶಿವರಾಜ್​ಕುಮಾರ್ ಅವರಿಗೆ ಮೆಸೇಜ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ಆಗಿದೆ. ಶಿವಣ್ಣ ಹಾಗೂ ಅಮಿತಾಭ್ ಮಧ್ಯೆ ಒಳ್ಳೆಯ ಬಾಂಧ್ಯವ ಇದೆ. ಹೀಗಾಗಿ, ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ.

4 / 5
ಇತ್ತೀಚೆಗೆ ಶಿರಸಿಗೆ ತೆರಳಿದ್ದ ಶಿವರಾಜ್​ಕುಮಾರ್ ಅವರು ಅಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಯಾಣಗೂ ತೆರಳಿದ್ದರು ಶಿವಣ್ಣ. ಈಗ ಅವರು ಕನಕಪುರದ ಫಾರ್ಮ್​ಹೌಸ್​ಗೆ ಭೇಟಿ ನೀಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಶಿರಸಿಗೆ ತೆರಳಿದ್ದ ಶಿವರಾಜ್​ಕುಮಾರ್ ಅವರು ಅಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಯಾಣಗೂ ತೆರಳಿದ್ದರು ಶಿವಣ್ಣ. ಈಗ ಅವರು ಕನಕಪುರದ ಫಾರ್ಮ್​ಹೌಸ್​ಗೆ ಭೇಟಿ ನೀಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

5 / 5
Follow Us
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ