AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್

ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ಮುಕ್ತರಾಗಿ ಬೆಂಗಳೂರಿಗೆ ಮರಳಿದ್ದಾರೆ. ಎಲ್ಲರೂ ಅವರ ಆರೋಗ್ಯವನ್ನು ವಿಚಾರಿಸಿಕೊಳ್ಳುತ್ತಿದ್ದಾರೆ. ಈಗ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಶಿವರಾಜ್​​ಕುಮಾರ್ ಅವರ ಕ್ಷೇಮ ವಿಚಾರಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಶಿವಣ್ಣ ಅವರ ಲುಕ್ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Feb 08, 2025 | 4:57 PM

Share
ಇಂದು (ಫೆಬ್ರವರಿ 8) ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವರಾಜ್​ಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯಾತದಲ್ಲಿ ಇರುವ ಶಿವಣ್ಣನ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ.

ಇಂದು (ಫೆಬ್ರವರಿ 8) ಡಿಸಿಎಂ ಡಿಕೆ ಶಿವಕುಮಾರ್ ಅವರು ಶಿವರಾಜ್​ಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನ ಮಾನ್ಯಾತದಲ್ಲಿ ಇರುವ ಶಿವಣ್ಣನ ಮನೆಗೆ ಡಿಕೆಶಿ ಭೇಟಿ ಕೊಟ್ಟು ಕ್ಷೇಮ ವಿಚಾರಿಸಿದ್ದಾರೆ.

1 / 5
ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದ್ದರು.

ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಪತ್ನಿ ಪರವಾಗಿ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದ್ದರು.

2 / 5
ಶಿವರಾಜ್​ಕುಮಾರ್ ಹಾಗೂ ಡಿಕೆ ಶಿವರಾಜ್​ಕುಮಾರ್ ಮಧ್ಯೆ ಉತ್ತಮ ಪರಿಚಯ ಇದೆ. ಹೀಗಾಗಿ, ಶಿವರಾಜ್​ಕುಮಾರ್ ಅವರು ಬೆಂಗಳೂರಿಗೆ ಮರಳುತ್ತಿದ್ದಂತೆ ಅವರ ಮನೆಗೆ ಡಿಕೆಶಿ ಭೇಟಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

ಶಿವರಾಜ್​ಕುಮಾರ್ ಹಾಗೂ ಡಿಕೆ ಶಿವರಾಜ್​ಕುಮಾರ್ ಮಧ್ಯೆ ಉತ್ತಮ ಪರಿಚಯ ಇದೆ. ಹೀಗಾಗಿ, ಶಿವರಾಜ್​ಕುಮಾರ್ ಅವರು ಬೆಂಗಳೂರಿಗೆ ಮರಳುತ್ತಿದ್ದಂತೆ ಅವರ ಮನೆಗೆ ಡಿಕೆಶಿ ಭೇಟಿ ನೀಡಿದ್ದಾರೆ. ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ.

3 / 5
ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಶಿವರಾಜ್​ಕುಮಾರ್ ಅವರಿಗೆ ಮೆಸೇಜ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ಆಗಿದೆ. ಶಿವಣ್ಣ ಹಾಗೂ ಅಮಿತಾಭ್ ಮಧ್ಯೆ ಒಳ್ಳೆಯ ಬಾಂಧ್ಯವ ಇದೆ. ಹೀಗಾಗಿ, ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ.

ಅಮಿತಾಭ್ ಬಚ್ಚನ್ ಅವರು ಇತ್ತೀಚೆಗೆ ಶಿವರಾಜ್​ಕುಮಾರ್ ಅವರಿಗೆ ಮೆಸೇಜ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ಆಗಿದೆ. ಶಿವಣ್ಣ ಹಾಗೂ ಅಮಿತಾಭ್ ಮಧ್ಯೆ ಒಳ್ಳೆಯ ಬಾಂಧ್ಯವ ಇದೆ. ಹೀಗಾಗಿ, ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ.

4 / 5
ಇತ್ತೀಚೆಗೆ ಶಿರಸಿಗೆ ತೆರಳಿದ್ದ ಶಿವರಾಜ್​ಕುಮಾರ್ ಅವರು ಅಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಯಾಣಗೂ ತೆರಳಿದ್ದರು ಶಿವಣ್ಣ. ಈಗ ಅವರು ಕನಕಪುರದ ಫಾರ್ಮ್​ಹೌಸ್​ಗೆ ಭೇಟಿ ನೀಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಶಿರಸಿಗೆ ತೆರಳಿದ್ದ ಶಿವರಾಜ್​ಕುಮಾರ್ ಅವರು ಅಲ್ಲಿ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಯಾಣಗೂ ತೆರಳಿದ್ದರು ಶಿವಣ್ಣ. ಈಗ ಅವರು ಕನಕಪುರದ ಫಾರ್ಮ್​ಹೌಸ್​ಗೆ ಭೇಟಿ ನೀಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

5 / 5
Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ