AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಅಧ್ಯಕ್ಷ​ ಬಂದ ಹೆಲಿಕಾಪ್ಟರ್ ಇಂಚಿಂಚೂ ಪರಿಶೀಲಿಸಿದ ಅಧಿಕಾರಿಗಳು, ಫೋಟೋಗಳನ್ನ ಹರಿಬಿಟ್ಟ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ನಿನ್ನೆ(ಏಪ್ರಿಲ್ 23) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಭೇಟಿ ನೀಡಿದ್ದರು. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆ ಶಿವಕುಮಾರ್​ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್​ ತಪಾಸಣೆಗೆ ಚುನಾವಣಾಧಿಕಾರಿಗಳು ಮುಂದಾಗಿದ್ದರು. ಆ ವೇಳೆ ಪೈಲಟ್ ಹಾಗೂ ಚುನಾವಣಾಧಿಕಾರಿಗಳು ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದೀಗ ಇದಕ್ಕೆ ಡಿಕೆ ಶಿವಕುಮಾರ್​ ಫೋಟೋಗಳನ್ನು ಶೇರ್ ಮಾಡಿಕೊಂಡು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on:Apr 23, 2023 | 5:51 PM

Share
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಲಿಕಾಪ್ಟರ್‌ ಅನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಲಿಕಾಪ್ಟರ್‌ ಅನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದಾರೆ.

1 / 6
ಚುನಾವಣಾ ಆಯೋಗದ ಅಧಿಕಾರಿಗಳು ತಮ್ಮ ಹೆಲಿಕಾಪ್ಟರ್​ ತಪಾಸಣೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರು ಕೆಲ ಫೋಟೋಗಳನ್ನು ಹಂಚಿಕೊಂಡು​ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಚುನಾವಣಾ ಆಯೋಗದ ಅಧಿಕಾರಿಗಳು ತಮ್ಮ ಹೆಲಿಕಾಪ್ಟರ್​ ತಪಾಸಣೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರು ಕೆಲ ಫೋಟೋಗಳನ್ನು ಹಂಚಿಕೊಂಡು​ ಪ್ರತಿಕ್ರಿಯೆ ಕೊಟ್ಟಿದ್ದಾರೆ.

2 / 6
ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ ದಿನ ನನ್ನ ಹೆಲಿಕಾಪ್ಟರ್‌ ಅನ್ನೇ ಪರಿಶೀಲನೆ ನಡೆಸಿದ್ದಾರೆ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ ದಿನ ನನ್ನ ಹೆಲಿಕಾಪ್ಟರ್‌ ಅನ್ನೇ ಪರಿಶೀಲನೆ ನಡೆಸಿದ್ದಾರೆ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ.

3 / 6

 ಅಧಿಕಾರಿಗಳು ಪ್ರತಿದಿನ ಪರಿಶೀಲಿಸಲು ನನ್ನ ಅಭ್ಯಂತರವೇನಿಲ್ಲ. ಆದರೆ, ಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ ಚುನಾವಣಾ ಪ್ರಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಡಿಕೆ ಶಿವಕುಮಾರ್​ ಸಾಮಾಜಿಕ ತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳು ಪ್ರತಿದಿನ ಪರಿಶೀಲಿಸಲು ನನ್ನ ಅಭ್ಯಂತರವೇನಿಲ್ಲ. ಆದರೆ, ಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ ಚುನಾವಣಾ ಪ್ರಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಡಿಕೆ ಶಿವಕುಮಾರ್​ ಸಾಮಾಜಿಕ ತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

4 / 6
ನಿನ್ನೆ(ಏಪ್ರಿಲ್ 23) ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಭೇಟಿ ನೀಡಿದ್ದರು. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆ ಶಿವಕುಮಾರ್​ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್​ ಅನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದರು.

ನಿನ್ನೆ(ಏಪ್ರಿಲ್ 23) ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಭೇಟಿ ನೀಡಿದ್ದರು. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆ ಶಿವಕುಮಾರ್​ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್​ ಅನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದರು.

5 / 6
ಈ ವೇಳೆ ಪೈಲಟ್, ಇದು ಖಾಸಗಿ ಹೆಲಿಕಾಪ್ಟರ್, ಪರಿಶೀಲಿಸಲು ಅವಕಾಶವಿಲ್ಲವೆಂದು ಮಾತಿಗೆ ಇಳಿದಿದ್ದರು. ಪೈಲಟ್ ರಾಮದಾಸ್ ಹಾಗೂ ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ ನಡೆದಿತ್ತು.

ಈ ವೇಳೆ ಪೈಲಟ್, ಇದು ಖಾಸಗಿ ಹೆಲಿಕಾಪ್ಟರ್, ಪರಿಶೀಲಿಸಲು ಅವಕಾಶವಿಲ್ಲವೆಂದು ಮಾತಿಗೆ ಇಳಿದಿದ್ದರು. ಪೈಲಟ್ ರಾಮದಾಸ್ ಹಾಗೂ ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ ನಡೆದಿತ್ತು.

6 / 6

Published On - 5:44 pm, Sun, 23 April 23

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!