AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಅಧ್ಯಕ್ಷ​ ಬಂದ ಹೆಲಿಕಾಪ್ಟರ್ ಇಂಚಿಂಚೂ ಪರಿಶೀಲಿಸಿದ ಅಧಿಕಾರಿಗಳು, ಫೋಟೋಗಳನ್ನ ಹರಿಬಿಟ್ಟ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ನಿನ್ನೆ(ಏಪ್ರಿಲ್ 23) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಭೇಟಿ ನೀಡಿದ್ದರು. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆ ಶಿವಕುಮಾರ್​ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್​ ತಪಾಸಣೆಗೆ ಚುನಾವಣಾಧಿಕಾರಿಗಳು ಮುಂದಾಗಿದ್ದರು. ಆ ವೇಳೆ ಪೈಲಟ್ ಹಾಗೂ ಚುನಾವಣಾಧಿಕಾರಿಗಳು ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದೀಗ ಇದಕ್ಕೆ ಡಿಕೆ ಶಿವಕುಮಾರ್​ ಫೋಟೋಗಳನ್ನು ಶೇರ್ ಮಾಡಿಕೊಂಡು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on:Apr 23, 2023 | 5:51 PM

Share
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಲಿಕಾಪ್ಟರ್‌ ಅನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಲಿಕಾಪ್ಟರ್‌ ಅನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದಾರೆ.

1 / 6
ಚುನಾವಣಾ ಆಯೋಗದ ಅಧಿಕಾರಿಗಳು ತಮ್ಮ ಹೆಲಿಕಾಪ್ಟರ್​ ತಪಾಸಣೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರು ಕೆಲ ಫೋಟೋಗಳನ್ನು ಹಂಚಿಕೊಂಡು​ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಚುನಾವಣಾ ಆಯೋಗದ ಅಧಿಕಾರಿಗಳು ತಮ್ಮ ಹೆಲಿಕಾಪ್ಟರ್​ ತಪಾಸಣೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರು ಕೆಲ ಫೋಟೋಗಳನ್ನು ಹಂಚಿಕೊಂಡು​ ಪ್ರತಿಕ್ರಿಯೆ ಕೊಟ್ಟಿದ್ದಾರೆ.

2 / 6
ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ ದಿನ ನನ್ನ ಹೆಲಿಕಾಪ್ಟರ್‌ ಅನ್ನೇ ಪರಿಶೀಲನೆ ನಡೆಸಿದ್ದಾರೆ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ ದಿನ ನನ್ನ ಹೆಲಿಕಾಪ್ಟರ್‌ ಅನ್ನೇ ಪರಿಶೀಲನೆ ನಡೆಸಿದ್ದಾರೆ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ.

3 / 6

 ಅಧಿಕಾರಿಗಳು ಪ್ರತಿದಿನ ಪರಿಶೀಲಿಸಲು ನನ್ನ ಅಭ್ಯಂತರವೇನಿಲ್ಲ. ಆದರೆ, ಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ ಚುನಾವಣಾ ಪ್ರಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಡಿಕೆ ಶಿವಕುಮಾರ್​ ಸಾಮಾಜಿಕ ತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳು ಪ್ರತಿದಿನ ಪರಿಶೀಲಿಸಲು ನನ್ನ ಅಭ್ಯಂತರವೇನಿಲ್ಲ. ಆದರೆ, ಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ ಚುನಾವಣಾ ಪ್ರಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಡಿಕೆ ಶಿವಕುಮಾರ್​ ಸಾಮಾಜಿಕ ತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

4 / 6
ನಿನ್ನೆ(ಏಪ್ರಿಲ್ 23) ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಭೇಟಿ ನೀಡಿದ್ದರು. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆ ಶಿವಕುಮಾರ್​ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್​ ಅನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದರು.

ನಿನ್ನೆ(ಏಪ್ರಿಲ್ 23) ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಭೇಟಿ ನೀಡಿದ್ದರು. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆ ಶಿವಕುಮಾರ್​ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್​ ಅನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದರು.

5 / 6
ಈ ವೇಳೆ ಪೈಲಟ್, ಇದು ಖಾಸಗಿ ಹೆಲಿಕಾಪ್ಟರ್, ಪರಿಶೀಲಿಸಲು ಅವಕಾಶವಿಲ್ಲವೆಂದು ಮಾತಿಗೆ ಇಳಿದಿದ್ದರು. ಪೈಲಟ್ ರಾಮದಾಸ್ ಹಾಗೂ ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ ನಡೆದಿತ್ತು.

ಈ ವೇಳೆ ಪೈಲಟ್, ಇದು ಖಾಸಗಿ ಹೆಲಿಕಾಪ್ಟರ್, ಪರಿಶೀಲಿಸಲು ಅವಕಾಶವಿಲ್ಲವೆಂದು ಮಾತಿಗೆ ಇಳಿದಿದ್ದರು. ಪೈಲಟ್ ರಾಮದಾಸ್ ಹಾಗೂ ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ ನಡೆದಿತ್ತು.

6 / 6

Published On - 5:44 pm, Sun, 23 April 23

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ