ಕೆಪಿಸಿಸಿ ಅಧ್ಯಕ್ಷ ಬಂದ ಹೆಲಿಕಾಪ್ಟರ್ ಇಂಚಿಂಚೂ ಪರಿಶೀಲಿಸಿದ ಅಧಿಕಾರಿಗಳು, ಫೋಟೋಗಳನ್ನ ಹರಿಬಿಟ್ಟ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ನಿನ್ನೆ(ಏಪ್ರಿಲ್ 23) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಭೇಟಿ ನೀಡಿದ್ದರು. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆ ಶಿವಕುಮಾರ್ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್ ತಪಾಸಣೆಗೆ ಚುನಾವಣಾಧಿಕಾರಿಗಳು ಮುಂದಾಗಿದ್ದರು. ಆ ವೇಳೆ ಪೈಲಟ್ ಹಾಗೂ ಚುನಾವಣಾಧಿಕಾರಿಗಳು ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದೀಗ ಇದಕ್ಕೆ ಡಿಕೆ ಶಿವಕುಮಾರ್ ಫೋಟೋಗಳನ್ನು ಶೇರ್ ಮಾಡಿಕೊಂಡು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Published On - 5:44 pm, Sun, 23 April 23




