AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಡಿಕೆ ಬ್ರದರ್ಸ್ ಶಕ್ತಿ ಪ್ರದರ್ಶನ: ಕಾಂಗ್ರೆಸ್ ರ‍್ಯಾಲಿಯಲ್ಲಿ ಜನವೋ ಜನ

ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣ ರಂಗೇರಿದೆ. ಕಾಂಗ್ರೆಸ್ ಏಕೈಕ‌ ಸಂಸದ ಡಿಕೆ ಸುರೇಶ್​​ ಗುರುವಾರ ನಾಮೀನಶನ್ ಮಾಡಿದ್ದಾರೆ. ನಾಮೀನಶನ್​ಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಮನೆದೇವತೆ ಕೆಂಕೇರಮ್ಮ, ಕಬ್ಬಾಳಮ್ಮ‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Mar 28, 2024 | 6:39 PM

Share
ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣ ರಂಗೇರಿದೆ. ಕಾಂಗ್ರೆಸ್ ಏಕೈಕ‌ ಸಂಸದ ಡಿಕೆ ಸುರೇಶ್​​ ಗುರುವಾರ ನಾಮೀನಶನ್ ಮಾಡಿದ್ದಾರೆ. ನಾಮೀನಶನ್​ಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಮನೆದೇವತೆ ಕೆಂಕೇರಮ್ಮ, ಕಬ್ಬಾಳಮ್ಮ‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣ ರಂಗೇರಿದೆ. ಕಾಂಗ್ರೆಸ್ ಏಕೈಕ‌ ಸಂಸದ ಡಿಕೆ ಸುರೇಶ್​​ ಗುರುವಾರ ನಾಮೀನಶನ್ ಮಾಡಿದ್ದಾರೆ. ನಾಮೀನಶನ್​ಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಮನೆದೇವತೆ ಕೆಂಕೇರಮ್ಮ, ಕಬ್ಬಾಳಮ್ಮ‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

1 / 5
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ರಾಮನಗರ ಡಿಸಿ ಕಚೇರಿಯಲ್ಲಿ ನನ್ನ ನಾಮಪತ್ರ ಸಲ್ಲಿಸಿದೆ. ಕ್ಷೇತ್ರದಲ್ಲಿ ಮತ್ತೊಮ್ಮೆ ನನ್ನ ಗೆಲುವಿನ ಝೇಂಕಾರ ಮೊಳಗುವುದು ನಿಶ್ಚಿತ ಎಂದು ಡಿಕೆ ಸುರೇಶ್ ತಮ್ಮ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ. ನಾಮಪತ್ರ ಸಲ್ಲಿಸುವಾಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಇತರೆ ಕಾಂಗ್ರೆಸ್​ ನಾಯಕರು ಉಪಸ್ಥಿತರಿದ್ದರು.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ರಾಮನಗರ ಡಿಸಿ ಕಚೇರಿಯಲ್ಲಿ ನನ್ನ ನಾಮಪತ್ರ ಸಲ್ಲಿಸಿದೆ. ಕ್ಷೇತ್ರದಲ್ಲಿ ಮತ್ತೊಮ್ಮೆ ನನ್ನ ಗೆಲುವಿನ ಝೇಂಕಾರ ಮೊಳಗುವುದು ನಿಶ್ಚಿತ ಎಂದು ಡಿಕೆ ಸುರೇಶ್ ತಮ್ಮ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ. ನಾಮಪತ್ರ ಸಲ್ಲಿಸುವಾಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಇತರೆ ಕಾಂಗ್ರೆಸ್​ ನಾಯಕರು ಉಪಸ್ಥಿತರಿದ್ದರು.

2 / 5
ನಾಮಪತ್ರ ಸಲ್ಲಿಕೆಗೂ ಮುನ್ನ ರಾಮನಗರದ ಜೂನಿಯರ್ ಕಾಲೇಜು ಮೈದಾನದಿಂದ ಡಿಸಿ ಕಚೇರಿವರೆಗೆ ಬೃಹತ್ ಮೆರವಣಿಗೆ ಮಾಡುವ ಮೂಲಕ ಸಂಸದ ಡಿಕೆ ಸುರೇಶ್​​ ತಮ್ಮ ಬಲಪ್ರದರ್ಶನ ಮಾಡಿದ್ದಾರೆ. ಈ ಜನಸಾಗರವೇ ಕಾಂಗ್ರೆಸ್ ಗೆಲುವಿಗೆ ಮುನ್ನುಡಿ ಎಂದು ಹೇಳಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ರಾಮನಗರದ ಜೂನಿಯರ್ ಕಾಲೇಜು ಮೈದಾನದಿಂದ ಡಿಸಿ ಕಚೇರಿವರೆಗೆ ಬೃಹತ್ ಮೆರವಣಿಗೆ ಮಾಡುವ ಮೂಲಕ ಸಂಸದ ಡಿಕೆ ಸುರೇಶ್​​ ತಮ್ಮ ಬಲಪ್ರದರ್ಶನ ಮಾಡಿದ್ದಾರೆ. ಈ ಜನಸಾಗರವೇ ಕಾಂಗ್ರೆಸ್ ಗೆಲುವಿಗೆ ಮುನ್ನುಡಿ ಎಂದು ಹೇಳಿದ್ದಾರೆ.

3 / 5
ಬಳಿಕ ಬಹಿರಂಗ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಂಸದ ಡಿಕೆ ಸುರೇಶ್​, ಕನ್ನಡಿಗರ ಭರವಸೆಯ ಕಾಂಗ್ರೆಸ್ ಮತ್ತೊಮ್ಮೆ ಕರುನಾಡಿನಲ್ಲಿ ಇತಿಹಾಸ ನಿರ್ಮಿಸಲಿದೆ. ಇದಕ್ಕೆ ಇಂದು ರಾಮನಗರದಲ್ಲಿ ಸೇರಿದ ಜನಸಾಗರವೇ ಸಾಕ್ಷಿ ಎಂದು ಹೇಳಿದ್ದಾರೆ.

ಬಳಿಕ ಬಹಿರಂಗ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಂಸದ ಡಿಕೆ ಸುರೇಶ್​, ಕನ್ನಡಿಗರ ಭರವಸೆಯ ಕಾಂಗ್ರೆಸ್ ಮತ್ತೊಮ್ಮೆ ಕರುನಾಡಿನಲ್ಲಿ ಇತಿಹಾಸ ನಿರ್ಮಿಸಲಿದೆ. ಇದಕ್ಕೆ ಇಂದು ರಾಮನಗರದಲ್ಲಿ ಸೇರಿದ ಜನಸಾಗರವೇ ಸಾಕ್ಷಿ ಎಂದು ಹೇಳಿದ್ದಾರೆ.

4 / 5
ಈ ಬೃಹತ್ ಸಮಾವೇಶದಲ್ಲಿ ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ ಸೇರಿ ಹಲವು ಸಚಿವರು, ಸ್ಥಳೀಯ ಶಾಸಕರು ಭಾಗಿಯಾಗಿದ್ದರು.

ಈ ಬೃಹತ್ ಸಮಾವೇಶದಲ್ಲಿ ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ ಸೇರಿ ಹಲವು ಸಚಿವರು, ಸ್ಥಳೀಯ ಶಾಸಕರು ಭಾಗಿಯಾಗಿದ್ದರು.

5 / 5

Published On - 6:31 pm, Thu, 28 March 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್