AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಡಿಕೆ ಬ್ರದರ್ಸ್ ಶಕ್ತಿ ಪ್ರದರ್ಶನ: ಕಾಂಗ್ರೆಸ್ ರ‍್ಯಾಲಿಯಲ್ಲಿ ಜನವೋ ಜನ

ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣ ರಂಗೇರಿದೆ. ಕಾಂಗ್ರೆಸ್ ಏಕೈಕ‌ ಸಂಸದ ಡಿಕೆ ಸುರೇಶ್​​ ಗುರುವಾರ ನಾಮೀನಶನ್ ಮಾಡಿದ್ದಾರೆ. ನಾಮೀನಶನ್​ಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಮನೆದೇವತೆ ಕೆಂಕೇರಮ್ಮ, ಕಬ್ಬಾಳಮ್ಮ‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Mar 28, 2024 | 6:39 PM

Share
ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣ ರಂಗೇರಿದೆ. ಕಾಂಗ್ರೆಸ್ ಏಕೈಕ‌ ಸಂಸದ ಡಿಕೆ ಸುರೇಶ್​​ ಗುರುವಾರ ನಾಮೀನಶನ್ ಮಾಡಿದ್ದಾರೆ. ನಾಮೀನಶನ್​ಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಮನೆದೇವತೆ ಕೆಂಕೇರಮ್ಮ, ಕಬ್ಬಾಳಮ್ಮ‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣ ರಂಗೇರಿದೆ. ಕಾಂಗ್ರೆಸ್ ಏಕೈಕ‌ ಸಂಸದ ಡಿಕೆ ಸುರೇಶ್​​ ಗುರುವಾರ ನಾಮೀನಶನ್ ಮಾಡಿದ್ದಾರೆ. ನಾಮೀನಶನ್​ಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಮನೆದೇವತೆ ಕೆಂಕೇರಮ್ಮ, ಕಬ್ಬಾಳಮ್ಮ‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

1 / 5
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ರಾಮನಗರ ಡಿಸಿ ಕಚೇರಿಯಲ್ಲಿ ನನ್ನ ನಾಮಪತ್ರ ಸಲ್ಲಿಸಿದೆ. ಕ್ಷೇತ್ರದಲ್ಲಿ ಮತ್ತೊಮ್ಮೆ ನನ್ನ ಗೆಲುವಿನ ಝೇಂಕಾರ ಮೊಳಗುವುದು ನಿಶ್ಚಿತ ಎಂದು ಡಿಕೆ ಸುರೇಶ್ ತಮ್ಮ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ. ನಾಮಪತ್ರ ಸಲ್ಲಿಸುವಾಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಇತರೆ ಕಾಂಗ್ರೆಸ್​ ನಾಯಕರು ಉಪಸ್ಥಿತರಿದ್ದರು.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ರಾಮನಗರ ಡಿಸಿ ಕಚೇರಿಯಲ್ಲಿ ನನ್ನ ನಾಮಪತ್ರ ಸಲ್ಲಿಸಿದೆ. ಕ್ಷೇತ್ರದಲ್ಲಿ ಮತ್ತೊಮ್ಮೆ ನನ್ನ ಗೆಲುವಿನ ಝೇಂಕಾರ ಮೊಳಗುವುದು ನಿಶ್ಚಿತ ಎಂದು ಡಿಕೆ ಸುರೇಶ್ ತಮ್ಮ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ. ನಾಮಪತ್ರ ಸಲ್ಲಿಸುವಾಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಇತರೆ ಕಾಂಗ್ರೆಸ್​ ನಾಯಕರು ಉಪಸ್ಥಿತರಿದ್ದರು.

2 / 5
ನಾಮಪತ್ರ ಸಲ್ಲಿಕೆಗೂ ಮುನ್ನ ರಾಮನಗರದ ಜೂನಿಯರ್ ಕಾಲೇಜು ಮೈದಾನದಿಂದ ಡಿಸಿ ಕಚೇರಿವರೆಗೆ ಬೃಹತ್ ಮೆರವಣಿಗೆ ಮಾಡುವ ಮೂಲಕ ಸಂಸದ ಡಿಕೆ ಸುರೇಶ್​​ ತಮ್ಮ ಬಲಪ್ರದರ್ಶನ ಮಾಡಿದ್ದಾರೆ. ಈ ಜನಸಾಗರವೇ ಕಾಂಗ್ರೆಸ್ ಗೆಲುವಿಗೆ ಮುನ್ನುಡಿ ಎಂದು ಹೇಳಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ರಾಮನಗರದ ಜೂನಿಯರ್ ಕಾಲೇಜು ಮೈದಾನದಿಂದ ಡಿಸಿ ಕಚೇರಿವರೆಗೆ ಬೃಹತ್ ಮೆರವಣಿಗೆ ಮಾಡುವ ಮೂಲಕ ಸಂಸದ ಡಿಕೆ ಸುರೇಶ್​​ ತಮ್ಮ ಬಲಪ್ರದರ್ಶನ ಮಾಡಿದ್ದಾರೆ. ಈ ಜನಸಾಗರವೇ ಕಾಂಗ್ರೆಸ್ ಗೆಲುವಿಗೆ ಮುನ್ನುಡಿ ಎಂದು ಹೇಳಿದ್ದಾರೆ.

3 / 5
ಬಳಿಕ ಬಹಿರಂಗ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಂಸದ ಡಿಕೆ ಸುರೇಶ್​, ಕನ್ನಡಿಗರ ಭರವಸೆಯ ಕಾಂಗ್ರೆಸ್ ಮತ್ತೊಮ್ಮೆ ಕರುನಾಡಿನಲ್ಲಿ ಇತಿಹಾಸ ನಿರ್ಮಿಸಲಿದೆ. ಇದಕ್ಕೆ ಇಂದು ರಾಮನಗರದಲ್ಲಿ ಸೇರಿದ ಜನಸಾಗರವೇ ಸಾಕ್ಷಿ ಎಂದು ಹೇಳಿದ್ದಾರೆ.

ಬಳಿಕ ಬಹಿರಂಗ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಂಸದ ಡಿಕೆ ಸುರೇಶ್​, ಕನ್ನಡಿಗರ ಭರವಸೆಯ ಕಾಂಗ್ರೆಸ್ ಮತ್ತೊಮ್ಮೆ ಕರುನಾಡಿನಲ್ಲಿ ಇತಿಹಾಸ ನಿರ್ಮಿಸಲಿದೆ. ಇದಕ್ಕೆ ಇಂದು ರಾಮನಗರದಲ್ಲಿ ಸೇರಿದ ಜನಸಾಗರವೇ ಸಾಕ್ಷಿ ಎಂದು ಹೇಳಿದ್ದಾರೆ.

4 / 5
ಈ ಬೃಹತ್ ಸಮಾವೇಶದಲ್ಲಿ ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ ಸೇರಿ ಹಲವು ಸಚಿವರು, ಸ್ಥಳೀಯ ಶಾಸಕರು ಭಾಗಿಯಾಗಿದ್ದರು.

ಈ ಬೃಹತ್ ಸಮಾವೇಶದಲ್ಲಿ ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ ಸೇರಿ ಹಲವು ಸಚಿವರು, ಸ್ಥಳೀಯ ಶಾಸಕರು ಭಾಗಿಯಾಗಿದ್ದರು.

5 / 5

Published On - 6:31 pm, Thu, 28 March 24

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ