AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಡಿಕೆ ಬ್ರದರ್ಸ್ ಶಕ್ತಿ ಪ್ರದರ್ಶನ: ಕಾಂಗ್ರೆಸ್ ರ‍್ಯಾಲಿಯಲ್ಲಿ ಜನವೋ ಜನ

ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣ ರಂಗೇರಿದೆ. ಕಾಂಗ್ರೆಸ್ ಏಕೈಕ‌ ಸಂಸದ ಡಿಕೆ ಸುರೇಶ್​​ ಗುರುವಾರ ನಾಮೀನಶನ್ ಮಾಡಿದ್ದಾರೆ. ನಾಮೀನಶನ್​ಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಮನೆದೇವತೆ ಕೆಂಕೇರಮ್ಮ, ಕಬ್ಬಾಳಮ್ಮ‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ|

Updated on:Mar 28, 2024 | 6:39 PM

Share
ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣ ರಂಗೇರಿದೆ. ಕಾಂಗ್ರೆಸ್ ಏಕೈಕ‌ ಸಂಸದ ಡಿಕೆ ಸುರೇಶ್​​ ಗುರುವಾರ ನಾಮೀನಶನ್ ಮಾಡಿದ್ದಾರೆ. ನಾಮೀನಶನ್​ಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಮನೆದೇವತೆ ಕೆಂಕೇರಮ್ಮ, ಕಬ್ಬಾಳಮ್ಮ‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ರಣಕಣ ರಂಗೇರಿದೆ. ಕಾಂಗ್ರೆಸ್ ಏಕೈಕ‌ ಸಂಸದ ಡಿಕೆ ಸುರೇಶ್​​ ಗುರುವಾರ ನಾಮೀನಶನ್ ಮಾಡಿದ್ದಾರೆ. ನಾಮೀನಶನ್​ಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಮನೆದೇವತೆ ಕೆಂಕೇರಮ್ಮ, ಕಬ್ಬಾಳಮ್ಮ‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

1 / 5
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ರಾಮನಗರ ಡಿಸಿ ಕಚೇರಿಯಲ್ಲಿ ನನ್ನ ನಾಮಪತ್ರ ಸಲ್ಲಿಸಿದೆ. ಕ್ಷೇತ್ರದಲ್ಲಿ ಮತ್ತೊಮ್ಮೆ ನನ್ನ ಗೆಲುವಿನ ಝೇಂಕಾರ ಮೊಳಗುವುದು ನಿಶ್ಚಿತ ಎಂದು ಡಿಕೆ ಸುರೇಶ್ ತಮ್ಮ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ. ನಾಮಪತ್ರ ಸಲ್ಲಿಸುವಾಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಇತರೆ ಕಾಂಗ್ರೆಸ್​ ನಾಯಕರು ಉಪಸ್ಥಿತರಿದ್ದರು.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ರಾಮನಗರ ಡಿಸಿ ಕಚೇರಿಯಲ್ಲಿ ನನ್ನ ನಾಮಪತ್ರ ಸಲ್ಲಿಸಿದೆ. ಕ್ಷೇತ್ರದಲ್ಲಿ ಮತ್ತೊಮ್ಮೆ ನನ್ನ ಗೆಲುವಿನ ಝೇಂಕಾರ ಮೊಳಗುವುದು ನಿಶ್ಚಿತ ಎಂದು ಡಿಕೆ ಸುರೇಶ್ ತಮ್ಮ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ. ನಾಮಪತ್ರ ಸಲ್ಲಿಸುವಾಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಇತರೆ ಕಾಂಗ್ರೆಸ್​ ನಾಯಕರು ಉಪಸ್ಥಿತರಿದ್ದರು.

2 / 5
ನಾಮಪತ್ರ ಸಲ್ಲಿಕೆಗೂ ಮುನ್ನ ರಾಮನಗರದ ಜೂನಿಯರ್ ಕಾಲೇಜು ಮೈದಾನದಿಂದ ಡಿಸಿ ಕಚೇರಿವರೆಗೆ ಬೃಹತ್ ಮೆರವಣಿಗೆ ಮಾಡುವ ಮೂಲಕ ಸಂಸದ ಡಿಕೆ ಸುರೇಶ್​​ ತಮ್ಮ ಬಲಪ್ರದರ್ಶನ ಮಾಡಿದ್ದಾರೆ. ಈ ಜನಸಾಗರವೇ ಕಾಂಗ್ರೆಸ್ ಗೆಲುವಿಗೆ ಮುನ್ನುಡಿ ಎಂದು ಹೇಳಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ರಾಮನಗರದ ಜೂನಿಯರ್ ಕಾಲೇಜು ಮೈದಾನದಿಂದ ಡಿಸಿ ಕಚೇರಿವರೆಗೆ ಬೃಹತ್ ಮೆರವಣಿಗೆ ಮಾಡುವ ಮೂಲಕ ಸಂಸದ ಡಿಕೆ ಸುರೇಶ್​​ ತಮ್ಮ ಬಲಪ್ರದರ್ಶನ ಮಾಡಿದ್ದಾರೆ. ಈ ಜನಸಾಗರವೇ ಕಾಂಗ್ರೆಸ್ ಗೆಲುವಿಗೆ ಮುನ್ನುಡಿ ಎಂದು ಹೇಳಿದ್ದಾರೆ.

3 / 5
ಬಳಿಕ ಬಹಿರಂಗ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಂಸದ ಡಿಕೆ ಸುರೇಶ್​, ಕನ್ನಡಿಗರ ಭರವಸೆಯ ಕಾಂಗ್ರೆಸ್ ಮತ್ತೊಮ್ಮೆ ಕರುನಾಡಿನಲ್ಲಿ ಇತಿಹಾಸ ನಿರ್ಮಿಸಲಿದೆ. ಇದಕ್ಕೆ ಇಂದು ರಾಮನಗರದಲ್ಲಿ ಸೇರಿದ ಜನಸಾಗರವೇ ಸಾಕ್ಷಿ ಎಂದು ಹೇಳಿದ್ದಾರೆ.

ಬಳಿಕ ಬಹಿರಂಗ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಂಸದ ಡಿಕೆ ಸುರೇಶ್​, ಕನ್ನಡಿಗರ ಭರವಸೆಯ ಕಾಂಗ್ರೆಸ್ ಮತ್ತೊಮ್ಮೆ ಕರುನಾಡಿನಲ್ಲಿ ಇತಿಹಾಸ ನಿರ್ಮಿಸಲಿದೆ. ಇದಕ್ಕೆ ಇಂದು ರಾಮನಗರದಲ್ಲಿ ಸೇರಿದ ಜನಸಾಗರವೇ ಸಾಕ್ಷಿ ಎಂದು ಹೇಳಿದ್ದಾರೆ.

4 / 5
ಈ ಬೃಹತ್ ಸಮಾವೇಶದಲ್ಲಿ ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ ಸೇರಿ ಹಲವು ಸಚಿವರು, ಸ್ಥಳೀಯ ಶಾಸಕರು ಭಾಗಿಯಾಗಿದ್ದರು.

ಈ ಬೃಹತ್ ಸಮಾವೇಶದಲ್ಲಿ ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್​​ ಸೇರಿ ಹಲವು ಸಚಿವರು, ಸ್ಥಳೀಯ ಶಾಸಕರು ಭಾಗಿಯಾಗಿದ್ದರು.

5 / 5

Published On - 6:31 pm, Thu, 28 March 24

ವೀರಶೈವ-ಲಿಂಗಾಯತ ಅಧ್ಯಯನ ಪೀಠಕ್ಕಾಗಿ ಕಣ್ಣಿರಿಟ್ಟ ಸ್ವಾಮೀಜಿ
ವೀರಶೈವ-ಲಿಂಗಾಯತ ಅಧ್ಯಯನ ಪೀಠಕ್ಕಾಗಿ ಕಣ್ಣಿರಿಟ್ಟ ಸ್ವಾಮೀಜಿ
ಸುಧಾರಾಣಿಗೆ ‘ಹಾಲುಂಡ ತವರು’ ಚಿತ್ರದಲ್ಲಿ ಅವಕಾಶ ಮಿಸ್ ಆಗಿದ್ದು ಹೇಗೆ?
ಸುಧಾರಾಣಿಗೆ ‘ಹಾಲುಂಡ ತವರು’ ಚಿತ್ರದಲ್ಲಿ ಅವಕಾಶ ಮಿಸ್ ಆಗಿದ್ದು ಹೇಗೆ?
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ