Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ
Health Tips: ಗರ್ಭಾವಸ್ಥೆಯ ಸಂದರ್ಭದಲ್ಲಿ ಆಹಾರಗಳನ್ನು ಹೆಚ್ಚು ಮುಂಜಾಗ್ರತೆವಹಿಸಿ ತೆಗೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಯಾವು ಆಹಾರಗಳ ಸೇವನೆಯನ್ನು ಮಾಡಬಾರದು ಎನ್ನುವುದನ್ನು ಇಲ್ಲಿ ತಿಳಿಸಲಾಗಿದೆ.
Updated on: Mar 13, 2022 | 8:09 AM
Share



ಮೊಟ್ಟೆಗಳನ್ನು ಹಸಿಯಾಗಿ ತಿನ್ನಬೇಡಿ.,ಇದರಲ್ಲಿ ಸಾಲ್ಮೊನೆಲ್ಲಾ ಎಂಬ ಕೆಲವು ಬ್ಯಾಕ್ಟೀರಿಯಾಗಳಿವೆ. ಈ ಸ್ಥಿತಿಯಲ್ಲಿ ಮೊಟ್ಟೆಗಳನ್ನು ತಿಂದರೆ ಭ್ರೂಣಕ್ಕೆ ಹಾನಿಯಾಗಬಹುದು. ಈ ಸಂದರ್ಭದಲ್ಲಿ ಮೊಟ್ಟೆಗಳನ್ನು ಹುರಿದ ಅಥವಾ ಬೇಯಿಸಿ ತಿನ್ನಬೇಕು.

ಗರ್ಭಿಣಿಯಾದ ವೇಳೆಯಲ್ಲಿ ಹೆಚ್ಚು ಕಾಫಿ ಕುಡಿಯುವುದನ್ನು ನಿಲ್ಲಿಸಿ. ಕೆಫೀನ್ ಹೊಂದಿರುವ ಆಹಾರಗಳು ಮಗುವಿನ ಮೇಲೆ ಪರಿಣಾಮ ಬೀರಬಹುದು.

ಜಂಕ್ ಫುಡ್ ಯಾವಾಗಲೂ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ನೀವು ಗರ್ಭಿಣಿಯಾಗಿದ್ದರಂತೂ ಇದರಿಂದ ಅಪಾಯವೇ ಹೆಚ್ಚು ಆದ್ದರಿಂದ ಎಣ್ಣೆಯುಕ್ತ ಜಂಕ್ಫುಟ್ಗಳನ್ನು ಆದಷ್ಟು ನಿರ್ಭಂದಿಸಿ.

ಕಚ್ಚಾ ಸಂಸ್ಕರಿಸಿದ ಮಾಂಸ, ಪಾದರಸ ಮೀನು ಮತ್ತು ಹಸಿ ಮೀನುಗಳನ್ನು ಬಳಸಿದ ಆಹಾರ ಬೇಡ. ಇದು ಮಗು ಮತ್ತು ತಾಯಿ ಇಬ್ಬರಿಗೂ ಹಾನಿ ಮಾಡುತ್ತದೆ.
Related Photo Gallery
ದಿನ ಭವಿಷ್ಯ: ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅನಿಸುವುದು..
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




