AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

Health Tips: ಗರ್ಭಾವಸ್ಥೆಯ ಸಂದರ್ಭದಲ್ಲಿ ಆಹಾರಗಳನ್ನು ಹೆಚ್ಚು ಮುಂಜಾಗ್ರತೆವಹಿಸಿ ತೆಗೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಯಾವು ಆಹಾರಗಳ ಸೇವನೆಯನ್ನು ಮಾಡಬಾರದು ಎನ್ನುವುದನ್ನು ಇಲ್ಲಿ ತಿಳಿಸಲಾಗಿದೆ.

TV9 Web
| Edited By: |

Updated on: Mar 13, 2022 | 8:09 AM

Share
ಹೆಚ್ಚಿನ ಪ್ರಮಾಣದ ಪಾದರಸವನ್ನು ಹೊಂದಿರುವ ಮೀನುಗಳ ಸೇವನೆ ಬೇಡ. ಈ ರೀತಿಯ ಮೀನು ಗರ್ಭಾವಸ್ಥೆಯಲ್ಲಿ ನಿಮ್ಮ ಭ್ರೂಣಕ್ಕೆ ಹಾನಿ ಮಾಡುತ್ತದೆ.

1 / 6
ಸಂಸ್ಕರಿಸಿದ ಮಾಂಸವನ್ನು ಸೇವಿಸಬೇಡಿ. ಸಂಸ್ಕರಿಸಿದ ಮಾಂಸವನ್ನು ಬಳಸಿದ ಯಾವುದೇ ಆಹಾರವನ್ನು ಸೇವಿಸಬೇಡಿ. ಬದಲಿಗೆ, ನೀವು ತಾಜಾ ಚಿಕನ್ ಸ್ಟ್ರಾ ಅಥವಾ ಮಟನ್ ಕರಿ ತಿನ್ನಬಹುದು.

2 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಮೊಟ್ಟೆಗಳನ್ನು ಹಸಿಯಾಗಿ ತಿನ್ನಬೇಡಿ.,ಇದರಲ್ಲಿ ಸಾಲ್ಮೊನೆಲ್ಲಾ ಎಂಬ ಕೆಲವು ಬ್ಯಾಕ್ಟೀರಿಯಾಗಳಿವೆ. ಈ ಸ್ಥಿತಿಯಲ್ಲಿ ಮೊಟ್ಟೆಗಳನ್ನು ತಿಂದರೆ ಭ್ರೂಣಕ್ಕೆ ಹಾನಿಯಾಗಬಹುದು. ಈ ಸಂದರ್ಭದಲ್ಲಿ ಮೊಟ್ಟೆಗಳನ್ನು ಹುರಿದ ಅಥವಾ ಬೇಯಿಸಿ ತಿನ್ನಬೇಕು.

3 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಗರ್ಭಿಣಿಯಾದ ವೇಳೆಯಲ್ಲಿ ಹೆಚ್ಚು ಕಾಫಿ ಕುಡಿಯುವುದನ್ನು ನಿಲ್ಲಿಸಿ. ಕೆಫೀನ್ ಹೊಂದಿರುವ ಆಹಾರಗಳು ಮಗುವಿನ ಮೇಲೆ ಪರಿಣಾಮ ಬೀರಬಹುದು.

4 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಜಂಕ್ ಫುಡ್ ಯಾವಾಗಲೂ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ನೀವು ಗರ್ಭಿಣಿಯಾಗಿದ್ದರಂತೂ ಇದರಿಂದ ಅಪಾಯವೇ ಹೆಚ್ಚು ಆದ್ದರಿಂದ ಎಣ್ಣೆಯುಕ್ತ ಜಂಕ್​ಫುಟ್​ಗಳನ್ನು ಆದಷ್ಟು ನಿರ್ಭಂದಿಸಿ.

5 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಕಚ್ಚಾ ಸಂಸ್ಕರಿಸಿದ ಮಾಂಸ, ಪಾದರಸ ಮೀನು ಮತ್ತು ಹಸಿ ಮೀನುಗಳನ್ನು ಬಳಸಿದ ಆಹಾರ ಬೇಡ. ಇದು ಮಗು ಮತ್ತು ತಾಯಿ ಇಬ್ಬರಿಗೂ ಹಾನಿ ಮಾಡುತ್ತದೆ.

6 / 6
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು