AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

Health Tips: ಗರ್ಭಾವಸ್ಥೆಯ ಸಂದರ್ಭದಲ್ಲಿ ಆಹಾರಗಳನ್ನು ಹೆಚ್ಚು ಮುಂಜಾಗ್ರತೆವಹಿಸಿ ತೆಗೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಯಾವು ಆಹಾರಗಳ ಸೇವನೆಯನ್ನು ಮಾಡಬಾರದು ಎನ್ನುವುದನ್ನು ಇಲ್ಲಿ ತಿಳಿಸಲಾಗಿದೆ.

TV9 Web
| Edited By: |

Updated on: Mar 13, 2022 | 8:09 AM

Share
ಹೆಚ್ಚಿನ ಪ್ರಮಾಣದ ಪಾದರಸವನ್ನು ಹೊಂದಿರುವ ಮೀನುಗಳ ಸೇವನೆ ಬೇಡ. ಈ ರೀತಿಯ ಮೀನು ಗರ್ಭಾವಸ್ಥೆಯಲ್ಲಿ ನಿಮ್ಮ ಭ್ರೂಣಕ್ಕೆ ಹಾನಿ ಮಾಡುತ್ತದೆ.

1 / 6
ಸಂಸ್ಕರಿಸಿದ ಮಾಂಸವನ್ನು ಸೇವಿಸಬೇಡಿ. ಸಂಸ್ಕರಿಸಿದ ಮಾಂಸವನ್ನು ಬಳಸಿದ ಯಾವುದೇ ಆಹಾರವನ್ನು ಸೇವಿಸಬೇಡಿ. ಬದಲಿಗೆ, ನೀವು ತಾಜಾ ಚಿಕನ್ ಸ್ಟ್ರಾ ಅಥವಾ ಮಟನ್ ಕರಿ ತಿನ್ನಬಹುದು.

2 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಮೊಟ್ಟೆಗಳನ್ನು ಹಸಿಯಾಗಿ ತಿನ್ನಬೇಡಿ.,ಇದರಲ್ಲಿ ಸಾಲ್ಮೊನೆಲ್ಲಾ ಎಂಬ ಕೆಲವು ಬ್ಯಾಕ್ಟೀರಿಯಾಗಳಿವೆ. ಈ ಸ್ಥಿತಿಯಲ್ಲಿ ಮೊಟ್ಟೆಗಳನ್ನು ತಿಂದರೆ ಭ್ರೂಣಕ್ಕೆ ಹಾನಿಯಾಗಬಹುದು. ಈ ಸಂದರ್ಭದಲ್ಲಿ ಮೊಟ್ಟೆಗಳನ್ನು ಹುರಿದ ಅಥವಾ ಬೇಯಿಸಿ ತಿನ್ನಬೇಕು.

3 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಗರ್ಭಿಣಿಯಾದ ವೇಳೆಯಲ್ಲಿ ಹೆಚ್ಚು ಕಾಫಿ ಕುಡಿಯುವುದನ್ನು ನಿಲ್ಲಿಸಿ. ಕೆಫೀನ್ ಹೊಂದಿರುವ ಆಹಾರಗಳು ಮಗುವಿನ ಮೇಲೆ ಪರಿಣಾಮ ಬೀರಬಹುದು.

4 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಜಂಕ್ ಫುಡ್ ಯಾವಾಗಲೂ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ನೀವು ಗರ್ಭಿಣಿಯಾಗಿದ್ದರಂತೂ ಇದರಿಂದ ಅಪಾಯವೇ ಹೆಚ್ಚು ಆದ್ದರಿಂದ ಎಣ್ಣೆಯುಕ್ತ ಜಂಕ್​ಫುಟ್​ಗಳನ್ನು ಆದಷ್ಟು ನಿರ್ಭಂದಿಸಿ.

5 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಕಚ್ಚಾ ಸಂಸ್ಕರಿಸಿದ ಮಾಂಸ, ಪಾದರಸ ಮೀನು ಮತ್ತು ಹಸಿ ಮೀನುಗಳನ್ನು ಬಳಸಿದ ಆಹಾರ ಬೇಡ. ಇದು ಮಗು ಮತ್ತು ತಾಯಿ ಇಬ್ಬರಿಗೂ ಹಾನಿ ಮಾಡುತ್ತದೆ.

6 / 6
Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು