AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

Health Tips: ಗರ್ಭಾವಸ್ಥೆಯ ಸಂದರ್ಭದಲ್ಲಿ ಆಹಾರಗಳನ್ನು ಹೆಚ್ಚು ಮುಂಜಾಗ್ರತೆವಹಿಸಿ ತೆಗೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಯಾವು ಆಹಾರಗಳ ಸೇವನೆಯನ್ನು ಮಾಡಬಾರದು ಎನ್ನುವುದನ್ನು ಇಲ್ಲಿ ತಿಳಿಸಲಾಗಿದೆ.

TV9 Web
| Edited By: |

Updated on: Mar 13, 2022 | 8:09 AM

Share
ಹೆಚ್ಚಿನ ಪ್ರಮಾಣದ ಪಾದರಸವನ್ನು ಹೊಂದಿರುವ ಮೀನುಗಳ ಸೇವನೆ ಬೇಡ. ಈ ರೀತಿಯ ಮೀನು ಗರ್ಭಾವಸ್ಥೆಯಲ್ಲಿ ನಿಮ್ಮ ಭ್ರೂಣಕ್ಕೆ ಹಾನಿ ಮಾಡುತ್ತದೆ.

1 / 6
ಸಂಸ್ಕರಿಸಿದ ಮಾಂಸವನ್ನು ಸೇವಿಸಬೇಡಿ. ಸಂಸ್ಕರಿಸಿದ ಮಾಂಸವನ್ನು ಬಳಸಿದ ಯಾವುದೇ ಆಹಾರವನ್ನು ಸೇವಿಸಬೇಡಿ. ಬದಲಿಗೆ, ನೀವು ತಾಜಾ ಚಿಕನ್ ಸ್ಟ್ರಾ ಅಥವಾ ಮಟನ್ ಕರಿ ತಿನ್ನಬಹುದು.

2 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಮೊಟ್ಟೆಗಳನ್ನು ಹಸಿಯಾಗಿ ತಿನ್ನಬೇಡಿ.,ಇದರಲ್ಲಿ ಸಾಲ್ಮೊನೆಲ್ಲಾ ಎಂಬ ಕೆಲವು ಬ್ಯಾಕ್ಟೀರಿಯಾಗಳಿವೆ. ಈ ಸ್ಥಿತಿಯಲ್ಲಿ ಮೊಟ್ಟೆಗಳನ್ನು ತಿಂದರೆ ಭ್ರೂಣಕ್ಕೆ ಹಾನಿಯಾಗಬಹುದು. ಈ ಸಂದರ್ಭದಲ್ಲಿ ಮೊಟ್ಟೆಗಳನ್ನು ಹುರಿದ ಅಥವಾ ಬೇಯಿಸಿ ತಿನ್ನಬೇಕು.

3 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಗರ್ಭಿಣಿಯಾದ ವೇಳೆಯಲ್ಲಿ ಹೆಚ್ಚು ಕಾಫಿ ಕುಡಿಯುವುದನ್ನು ನಿಲ್ಲಿಸಿ. ಕೆಫೀನ್ ಹೊಂದಿರುವ ಆಹಾರಗಳು ಮಗುವಿನ ಮೇಲೆ ಪರಿಣಾಮ ಬೀರಬಹುದು.

4 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಜಂಕ್ ಫುಡ್ ಯಾವಾಗಲೂ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ನೀವು ಗರ್ಭಿಣಿಯಾಗಿದ್ದರಂತೂ ಇದರಿಂದ ಅಪಾಯವೇ ಹೆಚ್ಚು ಆದ್ದರಿಂದ ಎಣ್ಣೆಯುಕ್ತ ಜಂಕ್​ಫುಟ್​ಗಳನ್ನು ಆದಷ್ಟು ನಿರ್ಭಂದಿಸಿ.

5 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಕಚ್ಚಾ ಸಂಸ್ಕರಿಸಿದ ಮಾಂಸ, ಪಾದರಸ ಮೀನು ಮತ್ತು ಹಸಿ ಮೀನುಗಳನ್ನು ಬಳಸಿದ ಆಹಾರ ಬೇಡ. ಇದು ಮಗು ಮತ್ತು ತಾಯಿ ಇಬ್ಬರಿಗೂ ಹಾನಿ ಮಾಡುತ್ತದೆ.

6 / 6
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ