Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

Health Tips: ಗರ್ಭಾವಸ್ಥೆಯ ಸಂದರ್ಭದಲ್ಲಿ ಆಹಾರಗಳನ್ನು ಹೆಚ್ಚು ಮುಂಜಾಗ್ರತೆವಹಿಸಿ ತೆಗೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಯಾವು ಆಹಾರಗಳ ಸೇವನೆಯನ್ನು ಮಾಡಬಾರದು ಎನ್ನುವುದನ್ನು ಇಲ್ಲಿ ತಿಳಿಸಲಾಗಿದೆ.

| Updated By: Pavitra Bhat Jigalemane

Updated on: Mar 13, 2022 | 8:09 AM

ಹೆಚ್ಚಿನ ಪ್ರಮಾಣದ ಪಾದರಸವನ್ನು ಹೊಂದಿರುವ ಮೀನುಗಳ ಸೇವನೆ ಬೇಡ. ಈ ರೀತಿಯ ಮೀನು ಗರ್ಭಾವಸ್ಥೆಯಲ್ಲಿ ನಿಮ್ಮ ಭ್ರೂಣಕ್ಕೆ ಹಾನಿ ಮಾಡುತ್ತದೆ.

1 / 6
ಸಂಸ್ಕರಿಸಿದ ಮಾಂಸವನ್ನು ಸೇವಿಸಬೇಡಿ. ಸಂಸ್ಕರಿಸಿದ ಮಾಂಸವನ್ನು ಬಳಸಿದ ಯಾವುದೇ ಆಹಾರವನ್ನು ಸೇವಿಸಬೇಡಿ. ಬದಲಿಗೆ, ನೀವು ತಾಜಾ ಚಿಕನ್ ಸ್ಟ್ರಾ ಅಥವಾ ಮಟನ್ ಕರಿ ತಿನ್ನಬಹುದು.

2 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಮೊಟ್ಟೆಗಳನ್ನು ಹಸಿಯಾಗಿ ತಿನ್ನಬೇಡಿ.,ಇದರಲ್ಲಿ ಸಾಲ್ಮೊನೆಲ್ಲಾ ಎಂಬ ಕೆಲವು ಬ್ಯಾಕ್ಟೀರಿಯಾಗಳಿವೆ. ಈ ಸ್ಥಿತಿಯಲ್ಲಿ ಮೊಟ್ಟೆಗಳನ್ನು ತಿಂದರೆ ಭ್ರೂಣಕ್ಕೆ ಹಾನಿಯಾಗಬಹುದು. ಈ ಸಂದರ್ಭದಲ್ಲಿ ಮೊಟ್ಟೆಗಳನ್ನು ಹುರಿದ ಅಥವಾ ಬೇಯಿಸಿ ತಿನ್ನಬೇಕು.

3 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಗರ್ಭಿಣಿಯಾದ ವೇಳೆಯಲ್ಲಿ ಹೆಚ್ಚು ಕಾಫಿ ಕುಡಿಯುವುದನ್ನು ನಿಲ್ಲಿಸಿ. ಕೆಫೀನ್ ಹೊಂದಿರುವ ಆಹಾರಗಳು ಮಗುವಿನ ಮೇಲೆ ಪರಿಣಾಮ ಬೀರಬಹುದು.

4 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಜಂಕ್ ಫುಡ್ ಯಾವಾಗಲೂ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ನೀವು ಗರ್ಭಿಣಿಯಾಗಿದ್ದರಂತೂ ಇದರಿಂದ ಅಪಾಯವೇ ಹೆಚ್ಚು ಆದ್ದರಿಂದ ಎಣ್ಣೆಯುಕ್ತ ಜಂಕ್​ಫುಟ್​ಗಳನ್ನು ಆದಷ್ಟು ನಿರ್ಭಂದಿಸಿ.

5 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಕಚ್ಚಾ ಸಂಸ್ಕರಿಸಿದ ಮಾಂಸ, ಪಾದರಸ ಮೀನು ಮತ್ತು ಹಸಿ ಮೀನುಗಳನ್ನು ಬಳಸಿದ ಆಹಾರ ಬೇಡ. ಇದು ಮಗು ಮತ್ತು ತಾಯಿ ಇಬ್ಬರಿಗೂ ಹಾನಿ ಮಾಡುತ್ತದೆ.

6 / 6
Follow us
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ