AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

Health Tips: ಗರ್ಭಾವಸ್ಥೆಯ ಸಂದರ್ಭದಲ್ಲಿ ಆಹಾರಗಳನ್ನು ಹೆಚ್ಚು ಮುಂಜಾಗ್ರತೆವಹಿಸಿ ತೆಗೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಯಾವು ಆಹಾರಗಳ ಸೇವನೆಯನ್ನು ಮಾಡಬಾರದು ಎನ್ನುವುದನ್ನು ಇಲ್ಲಿ ತಿಳಿಸಲಾಗಿದೆ.

TV9 Web
| Edited By: |

Updated on: Mar 13, 2022 | 8:09 AM

Share
ಹೆಚ್ಚಿನ ಪ್ರಮಾಣದ ಪಾದರಸವನ್ನು ಹೊಂದಿರುವ ಮೀನುಗಳ ಸೇವನೆ ಬೇಡ. ಈ ರೀತಿಯ ಮೀನು ಗರ್ಭಾವಸ್ಥೆಯಲ್ಲಿ ನಿಮ್ಮ ಭ್ರೂಣಕ್ಕೆ ಹಾನಿ ಮಾಡುತ್ತದೆ.

1 / 6
ಸಂಸ್ಕರಿಸಿದ ಮಾಂಸವನ್ನು ಸೇವಿಸಬೇಡಿ. ಸಂಸ್ಕರಿಸಿದ ಮಾಂಸವನ್ನು ಬಳಸಿದ ಯಾವುದೇ ಆಹಾರವನ್ನು ಸೇವಿಸಬೇಡಿ. ಬದಲಿಗೆ, ನೀವು ತಾಜಾ ಚಿಕನ್ ಸ್ಟ್ರಾ ಅಥವಾ ಮಟನ್ ಕರಿ ತಿನ್ನಬಹುದು.

2 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಮೊಟ್ಟೆಗಳನ್ನು ಹಸಿಯಾಗಿ ತಿನ್ನಬೇಡಿ.,ಇದರಲ್ಲಿ ಸಾಲ್ಮೊನೆಲ್ಲಾ ಎಂಬ ಕೆಲವು ಬ್ಯಾಕ್ಟೀರಿಯಾಗಳಿವೆ. ಈ ಸ್ಥಿತಿಯಲ್ಲಿ ಮೊಟ್ಟೆಗಳನ್ನು ತಿಂದರೆ ಭ್ರೂಣಕ್ಕೆ ಹಾನಿಯಾಗಬಹುದು. ಈ ಸಂದರ್ಭದಲ್ಲಿ ಮೊಟ್ಟೆಗಳನ್ನು ಹುರಿದ ಅಥವಾ ಬೇಯಿಸಿ ತಿನ್ನಬೇಕು.

3 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಗರ್ಭಿಣಿಯಾದ ವೇಳೆಯಲ್ಲಿ ಹೆಚ್ಚು ಕಾಫಿ ಕುಡಿಯುವುದನ್ನು ನಿಲ್ಲಿಸಿ. ಕೆಫೀನ್ ಹೊಂದಿರುವ ಆಹಾರಗಳು ಮಗುವಿನ ಮೇಲೆ ಪರಿಣಾಮ ಬೀರಬಹುದು.

4 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಜಂಕ್ ಫುಡ್ ಯಾವಾಗಲೂ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ನೀವು ಗರ್ಭಿಣಿಯಾಗಿದ್ದರಂತೂ ಇದರಿಂದ ಅಪಾಯವೇ ಹೆಚ್ಚು ಆದ್ದರಿಂದ ಎಣ್ಣೆಯುಕ್ತ ಜಂಕ್​ಫುಟ್​ಗಳನ್ನು ಆದಷ್ಟು ನಿರ್ಭಂದಿಸಿ.

5 / 6
Pregnancy Diet: ಗರ್ಭಾವಸ್ಥೆಯಲ್ಲಿ ಈ ಆಹಾರಗಳ ಸೇವನೆ ಬೇಡವೇ ಬೇಡ

ಕಚ್ಚಾ ಸಂಸ್ಕರಿಸಿದ ಮಾಂಸ, ಪಾದರಸ ಮೀನು ಮತ್ತು ಹಸಿ ಮೀನುಗಳನ್ನು ಬಳಸಿದ ಆಹಾರ ಬೇಡ. ಇದು ಮಗು ಮತ್ತು ತಾಯಿ ಇಬ್ಬರಿಗೂ ಹಾನಿ ಮಾಡುತ್ತದೆ.

6 / 6
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು