AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ್ಪು ಮತ್ತು ಚಾಟ್ ಮಸಾಲಾದೊಂದಿಗೆ ಹಣ್ಣುಗಳನ್ನು ಸೇವಿಸುತ್ತೀರಾ? ಹಾಗಾದರೆ ತಜ್ಞರ ಮಾತನ್ನೊಮ್ಮೆ ಕೇಳಿ

ಹಣ್ಣುಗಳನ್ನು ತಿನ್ನುವುದು ಆರೋಗ್ಯಕರ. ಆದರೆ, ಆ ಹಣ್ಣುಗಳನ್ನು ಉಪ್ಪು ಮತ್ತು ಚಾಟ್ ಮಸಾಲಾದೊಂದಿಗೆ ಸಲಾಡ್​​ ರೂಪದಲ್ಲಿ ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ ಎನ್ನುತ್ತಾರೆ ತಜ್ಞರು. ಹಾಗಾದ್ರೆ ಆ ಸಮಸ್ಯೆಗಳು ಯಾವುವು? ಅದರಿಂದಾಗುವ ದುಷ್ಪರಿಣಾಮಗಳೇನು ಎಂದು ತಿಳಿಯೋಣ.

ಗಂಗಾಧರ​ ಬ. ಸಾಬೋಜಿ
|

Updated on:Apr 12, 2023 | 8:40 PM

Share
ಹಣ್ಣುಗಳನ್ನು ತಿನ್ನುವುದು ಆರೋಗ್ಯಕರ. ಆದರೆ, ಆ ಹಣ್ಣುಗಳನ್ನು
ಉಪ್ಪು ಮತ್ತು ಚಾಟ್ ಮಸಾಲಾದೊಂದಿಗೆ ಸಲಾಡ್​​ ರೂಪದಲ್ಲಿ ತಿನ್ನುವುದರಿಂದ ಅನೇಕ ಆರೋಗ್ಯ 
ಸಮಸ್ಯೆಗಳು ಉಂಟಾಗುತ್ತವೆ ಎನ್ನುತ್ತಾರೆ ತಜ್ಞರು. ಹಾಗಾದ್ರೆ 
ಆ ಸಮಸ್ಯೆಗಳು ಯಾವುವು? ಅದರಿಂದಾಗುವ ದುಷ್ಪರಿಣಾಮಗಳೇನು ಎಂದು ತಿಳಿಯೋಣ.

ಹಣ್ಣುಗಳನ್ನು ತಿನ್ನುವುದು ಆರೋಗ್ಯಕರ. ಆದರೆ, ಆ ಹಣ್ಣುಗಳನ್ನು ಉಪ್ಪು ಮತ್ತು ಚಾಟ್ ಮಸಾಲಾದೊಂದಿಗೆ ಸಲಾಡ್​​ ರೂಪದಲ್ಲಿ ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ ಎನ್ನುತ್ತಾರೆ ತಜ್ಞರು. ಹಾಗಾದ್ರೆ ಆ ಸಮಸ್ಯೆಗಳು ಯಾವುವು? ಅದರಿಂದಾಗುವ ದುಷ್ಪರಿಣಾಮಗಳೇನು ಎಂದು ತಿಳಿಯೋಣ.

1 / 6
ದೇಹವನ್ನು ಆರೋಗ್ಯವಾಗಿಡಲು ನಿಯಮಿತವಾಗಿ ಹಣ್ಣುಗಳನ್ನು ತಿನ್ನುವಂತೆ ತಜ್ಞರು ಸಲಹೆ ನೀಡುತ್ತಾರೆ. 
ಅನೇಕ ಜನರು ಪ್ರತಿದಿನ ಹಣ್ಣುಗಳನ್ನು ತಿನ್ನುತ್ತಾರೆ. ಆದರೆ ಕೆಲವು ಹಣ್ಣುಗಳನ್ನು ನಿಧಾನವಾಗಿ
ಸೇವಿಸುವುದರಿಂದ ಅವುಗಳಲ್ಲಿರುವ ಪೋಷಕಾಂಶಗಳು ದೇಹಕ್ಕೆ ಸಿಗುವುದಿಲ್ಲ. ಹೆಚ್ಚು
ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ.

ದೇಹವನ್ನು ಆರೋಗ್ಯವಾಗಿಡಲು ನಿಯಮಿತವಾಗಿ ಹಣ್ಣುಗಳನ್ನು ತಿನ್ನುವಂತೆ ತಜ್ಞರು ಸಲಹೆ ನೀಡುತ್ತಾರೆ. ಅನೇಕ ಜನರು ಪ್ರತಿದಿನ ಹಣ್ಣುಗಳನ್ನು ತಿನ್ನುತ್ತಾರೆ. ಆದರೆ ಕೆಲವು ಹಣ್ಣುಗಳನ್ನು ನಿಧಾನವಾಗಿ ಸೇವಿಸುವುದರಿಂದ ಅವುಗಳಲ್ಲಿರುವ ಪೋಷಕಾಂಶಗಳು ದೇಹಕ್ಕೆ ಸಿಗುವುದಿಲ್ಲ. ಹೆಚ್ಚು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ.

2 / 6
ಕೆಲವರು ಹಣ್ಣನ್ನು ಸಣ್ಣ ಸಣ್ಣ ತುಂಡುಗಳಾಗಿ ಮಾಡಿ ಸಲಾಡ್​ ಮಾಡುತ್ತಾರೆ. ರುಚಿಗೆ ಉಪ್ಪು ಮತ್ತು ಚಾಟ್ 
ಮಸಾಲವನ್ನು ಸೇರಿಸುತ್ತಾರೆ. ಆದರೆ, ಇದು ಆರೋಗ್ಯಕ್ಕೆ ಹಾನಿಕರ 
ಎನ್ನುತ್ತಾರೆ ಆರೋಗ್ಯ ತಜ್ಞರು. ಇದರಿಂದ ತೂಕ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತದೆ.

ಕೆಲವರು ಹಣ್ಣನ್ನು ಸಣ್ಣ ಸಣ್ಣ ತುಂಡುಗಳಾಗಿ ಮಾಡಿ ಸಲಾಡ್​ ಮಾಡುತ್ತಾರೆ. ರುಚಿಗೆ ಉಪ್ಪು ಮತ್ತು ಚಾಟ್ ಮಸಾಲವನ್ನು ಸೇರಿಸುತ್ತಾರೆ. ಆದರೆ, ಇದು ಆರೋಗ್ಯಕ್ಕೆ ಹಾನಿಕರ ಎನ್ನುತ್ತಾರೆ ಆರೋಗ್ಯ ತಜ್ಞರು. ಇದರಿಂದ ತೂಕ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತದೆ.

3 / 6
ಹಣ್ಣುಗಳ ಮೇಲೆ ಉಪ್ಪು, ಚಾಟ್ ಮಸಾಲಾ ಮತ್ತು ಸಕ್ಕರೆ ಜೊತೆ ತಿನ್ನುವುದರಿಂದ ಹಣ್ಣಿನಲ್ಲಿರುವ 
ಪೋಷಕಾಂಶ ಸಿಗುವುದಿಲ್ಲ. ಹೆಚ್ಚು ಉಪ್ಪು ಮತ್ತು ಚಾಟ್ ಮಸಾಲಾ ಇರುವ ಹಣ್ಣುಗಳನ್ನು 
ತಿನ್ನುವುದರಿಂದ ದೇಹದಲ್ಲಿ ಸೋಡಿಯಂ ಹೆಚ್ಚಾಗುತ್ತದೆ. ಅಧಿಕ ರಕ್ತದೊತ್ತಡ, ಪಾರ್ಶ್ವವಾಯು 
ಮುಂತಾದ ಸಮಸ್ಯೆಗಳು ತಲೆದೋರಬಹುದು.

ಹಣ್ಣುಗಳ ಮೇಲೆ ಉಪ್ಪು, ಚಾಟ್ ಮಸಾಲಾ ಮತ್ತು ಸಕ್ಕರೆ ಜೊತೆ ತಿನ್ನುವುದರಿಂದ ಹಣ್ಣಿನಲ್ಲಿರುವ ಪೋಷಕಾಂಶ ಸಿಗುವುದಿಲ್ಲ. ಹೆಚ್ಚು ಉಪ್ಪು ಮತ್ತು ಚಾಟ್ ಮಸಾಲಾ ಇರುವ ಹಣ್ಣುಗಳನ್ನು ತಿನ್ನುವುದರಿಂದ ದೇಹದಲ್ಲಿ ಸೋಡಿಯಂ ಹೆಚ್ಚಾಗುತ್ತದೆ. ಅಧಿಕ ರಕ್ತದೊತ್ತಡ, ಪಾರ್ಶ್ವವಾಯು ಮುಂತಾದ ಸಮಸ್ಯೆಗಳು ತಲೆದೋರಬಹುದು.

4 / 6
ಉಪ್ಪು ಮತ್ತು ಮಸಾಲೆಗಳೊಂದಿಗೆ ಹಣ್ಣುಗಳನ್ನು ತಿನ್ನುವುದು ಜೀರ್ಣಕಾರಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಹೊಟ್ಟೆ ನೋವು ಮತ್ತು ಅಜೀರ್ಣದ ಅಪಾಯವು ಉಂಟಾಗಬಹುದು.

ಉಪ್ಪು ಮತ್ತು ಮಸಾಲೆಗಳೊಂದಿಗೆ ಹಣ್ಣುಗಳನ್ನು ತಿನ್ನುವುದು ಜೀರ್ಣಕಾರಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೊಟ್ಟೆ ನೋವು ಮತ್ತು ಅಜೀರ್ಣದ ಅಪಾಯವು ಉಂಟಾಗಬಹುದು.

5 / 6
ಕೆಂಪು ಮೆಣಸು ಮತ್ತು ಲವಂಗದ ಪುಡಿಯನ್ನು 
ಉದುರಿಸಿ ಹಣ್ಣು ತಿನ್ನಬಹುದು. ಅಥವಾ ಹಣ್ಣುಗಳೊಂದಿಗೆ ಮೊಸರನ್ನು ಬೆರೆಸಿ ಆರೋಗ್ಯಕರ 
ಸಲಾಡ್ ತಯಾರಿಸಬಹುದು. ಆದರೆ ಉಪ್ಪು, ಸಕ್ಕರೆ ಮತ್ತು ಚಾಟ್ ಮಸಾಲಾ ಸೇರಿಸಬೇಡಿ.

ಕೆಂಪು ಮೆಣಸು ಮತ್ತು ಲವಂಗದ ಪುಡಿಯನ್ನು ಉದುರಿಸಿ ಹಣ್ಣು ತಿನ್ನಬಹುದು. ಅಥವಾ ಹಣ್ಣುಗಳೊಂದಿಗೆ ಮೊಸರನ್ನು ಬೆರೆಸಿ ಆರೋಗ್ಯಕರ ಸಲಾಡ್ ತಯಾರಿಸಬಹುದು. ಆದರೆ ಉಪ್ಪು, ಸಕ್ಕರೆ ಮತ್ತು ಚಾಟ್ ಮಸಾಲಾ ಸೇರಿಸಬೇಡಿ.

6 / 6

Published On - 8:40 pm, Wed, 12 April 23

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ