AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಮೋಮೋಸ್​ ಪ್ರಿಯರಾ?; ಆರೋಗ್ಯದ ಬಗ್ಗೆ ಇರಲಿ ಎಚ್ಚರ

ಮೋಮೋಸ್ ಮಾಡುವಾಗ ಹಿಟ್ಟನ್ನು ಹಬೆಯಲ್ಲಿ ಬೇಯಿಸುವುದರಿಂದ ಅದರಲ್ಲಿರುವ ಪ್ರೋಟೀನ್ ಅಂಶವನ್ನು ಹೊರ ಹಾಕಿ ಆಮ್ಲೀಯತೆಯನ್ನು ಉತ್ಪಾದಿಸುತ್ತದೆ. ಇದರಿಂದ ದೇಹಕ್ಕೆ ಬೇಕಾದ ಪೋಷಕಾಂಶ ನಾಶವಾಗುತ್ತದೆ. ಹೀಗಾಗಿ, ಮೋಮೋಸ್ ಅನ್ನು ಹಿತಮಿತವಾಗಿ ತಿನ್ನುವುದು ಒಳಿತು.

ಸುಷ್ಮಾ ಚಕ್ರೆ
|

Updated on: Sep 08, 2023 | 6:36 PM

Share
ಹೊಸ ಹೊಸ ರೀತಿಯ ತಿಂಡಿ- ತಿನಿಸುಗಳು ಹೋಟೆಲ್​ಗಳಲ್ಲಿ, ರಸ್ತೆ ಬದಿಯ ಫುಡ್​ ಸ್ಟಾಲ್​ಗಳಲ್ಲಿ ಸ್ಥಾನ ಪಡೆಯುತ್ತಲೇ ಇರುತ್ತದೆ. ಅದರಲ್ಲಿ ಇತ್ತೀಚೆಗೆ ಸೇರ್ಪಡೆಯಾಗಿರುವ ತಿಂಡಿ ಮೋಮೋಸ್.

ಹೊಸ ಹೊಸ ರೀತಿಯ ತಿಂಡಿ- ತಿನಿಸುಗಳು ಹೋಟೆಲ್​ಗಳಲ್ಲಿ, ರಸ್ತೆ ಬದಿಯ ಫುಡ್​ ಸ್ಟಾಲ್​ಗಳಲ್ಲಿ ಸ್ಥಾನ ಪಡೆಯುತ್ತಲೇ ಇರುತ್ತದೆ. ಅದರಲ್ಲಿ ಇತ್ತೀಚೆಗೆ ಸೇರ್ಪಡೆಯಾಗಿರುವ ತಿಂಡಿ ಮೋಮೋಸ್.

1 / 10
ಎಣ್ಣೆ ಉಪಯೋಗಿಸದೆ ಹಬೆಯಲ್ಲಿ ಬೇಯಿಸಿ ಮಾಡಲಾಗುವ ಈ ತಿಂಡಿಯನ್ನು ಬಹಳ ಆರೋಗ್ಯಯುತವಾದ ಸ್ನ್ಯಾಕ್ಸ್​ ಎಂದು ಅನೇಕರು ಬಹಳ ಇಷ್ಟಪಟ್ಟು ತಿನ್ನುತ್ತಾರೆ.

ಎಣ್ಣೆ ಉಪಯೋಗಿಸದೆ ಹಬೆಯಲ್ಲಿ ಬೇಯಿಸಿ ಮಾಡಲಾಗುವ ಈ ತಿಂಡಿಯನ್ನು ಬಹಳ ಆರೋಗ್ಯಯುತವಾದ ಸ್ನ್ಯಾಕ್ಸ್​ ಎಂದು ಅನೇಕರು ಬಹಳ ಇಷ್ಟಪಟ್ಟು ತಿನ್ನುತ್ತಾರೆ.

2 / 10
ಗೋಬಿ ಮಂಚೂರಿ, ಪಾನಿ ಪೂರಿಯಂತೆ ರಸ್ತೆ ಬದಿಯ ಸ್ಟಾಲ್​ನಿಂದ ದೊಡ್ಡ ರೆಸ್ಟೋರೆಂಟ್​ಗಳವರೆಗೆ, ಎಲ್ಲ ದರಗಳಲ್ಲೂ ಈ ಮೋಮೋಸ್ ಲಭ್ಯವಿದೆ.

ಗೋಬಿ ಮಂಚೂರಿ, ಪಾನಿ ಪೂರಿಯಂತೆ ರಸ್ತೆ ಬದಿಯ ಸ್ಟಾಲ್​ನಿಂದ ದೊಡ್ಡ ರೆಸ್ಟೋರೆಂಟ್​ಗಳವರೆಗೆ, ಎಲ್ಲ ದರಗಳಲ್ಲೂ ಈ ಮೋಮೋಸ್ ಲಭ್ಯವಿದೆ.

3 / 10
ಈ ಮೋಮೋಸ್ ಅನ್ನು ಮೊದಲು ನೇಪಾಳದ ಜನರು ಇಷ್ಟದ ಆಹಾರವಾಗಿ ತಿನ್ನಲು ಆರಂಭಿಸಿದರು. ಬಳಿಕ ಭಾರತದಲ್ಲಿ ಅಸ್ಸಾಂ ಮತ್ತು ಮಣಿಪುರದಲ್ಲಿ ಮೊಮೋಸ್ ಜನಪ್ರಿಯತೆ ಪಡೆಯಿತು.

ಈ ಮೋಮೋಸ್ ಅನ್ನು ಮೊದಲು ನೇಪಾಳದ ಜನರು ಇಷ್ಟದ ಆಹಾರವಾಗಿ ತಿನ್ನಲು ಆರಂಭಿಸಿದರು. ಬಳಿಕ ಭಾರತದಲ್ಲಿ ಅಸ್ಸಾಂ ಮತ್ತು ಮಣಿಪುರದಲ್ಲಿ ಮೊಮೋಸ್ ಜನಪ್ರಿಯತೆ ಪಡೆಯಿತು.

4 / 10
ಇದೀಗ ಭಾರತದ ಎಲ್ಲ ನಗರಗಳಲ್ಲೂ, ಊರುಗಳಲ್ಲೂ ಮೋಮೋಸ್​ ತಯಾರಿಸಲಾಗುತ್ತಿದೆ.

ಇದೀಗ ಭಾರತದ ಎಲ್ಲ ನಗರಗಳಲ್ಲೂ, ಊರುಗಳಲ್ಲೂ ಮೋಮೋಸ್​ ತಯಾರಿಸಲಾಗುತ್ತಿದೆ.

5 / 10
ಆದರೆ, ನಿಜಕ್ಕೂ ಈ ಮೋಮೋಸ್ ತಿನ್ನುವುದು ಆರೋಗ್ಯಕರವೇ? ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯ ಮುಖ್ಯ ಆಹಾರ ತಜ್ಞರಾದ ಭಕ್ತಿ ಸಾಮಂತ್ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಆದರೆ, ನಿಜಕ್ಕೂ ಈ ಮೋಮೋಸ್ ತಿನ್ನುವುದು ಆರೋಗ್ಯಕರವೇ? ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯ ಮುಖ್ಯ ಆಹಾರ ತಜ್ಞರಾದ ಭಕ್ತಿ ಸಾಮಂತ್ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

6 / 10
ನೀವು ಮೋಮೋಸ್ ಪ್ರಿಯರಾಗಿದ್ದರೆ ಪದೇ ಪದೆ ಈ ತಿಂಡಿಯನ್ನು ತಿನ್ನದಿರುವುದೇ ಉತ್ತಮ. ಇದರಿಂದ ನಿಮ್ಮ ಆರೋಗ್ಯಕ್ಕೆ ಅಪಾಯ ಉಂಟಾದೀತು.

ನೀವು ಮೋಮೋಸ್ ಪ್ರಿಯರಾಗಿದ್ದರೆ ಪದೇ ಪದೆ ಈ ತಿಂಡಿಯನ್ನು ತಿನ್ನದಿರುವುದೇ ಉತ್ತಮ. ಇದರಿಂದ ನಿಮ್ಮ ಆರೋಗ್ಯಕ್ಕೆ ಅಪಾಯ ಉಂಟಾದೀತು.

7 / 10
ಇದನ್ನು ಆವಿಯಲ್ಲಿ ಬೇಯಿಸಿ ಮತ್ತು ತರಕಾರಿಗಳು ಅಥವಾ ಮಾಂಸದಿಂದ ತುಂಬಿದ್ದರೂ ಇದರಲ್ಲಿ ಪೌಷ್ಠಿಕಾಂಶದ ಪ್ರಯೋಜನಗಳು ಕಡಿಮೆ ಇರುತ್ತದೆ.

ಇದನ್ನು ಆವಿಯಲ್ಲಿ ಬೇಯಿಸಿ ಮತ್ತು ತರಕಾರಿಗಳು ಅಥವಾ ಮಾಂಸದಿಂದ ತುಂಬಿದ್ದರೂ ಇದರಲ್ಲಿ ಪೌಷ್ಠಿಕಾಂಶದ ಪ್ರಯೋಜನಗಳು ಕಡಿಮೆ ಇರುತ್ತದೆ.

8 / 10
ಸಮಂತ್ ಅವರ ಪ್ರಕಾರ, ಇದನ್ನು ಮೈದಾ ಹಿಟ್ಟಿನಿಂದ ಮಾಡಲಾಗುತ್ತದೆ. ಮೈದಾ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದನ್ನು ಹೊಸತಾಗೇನೂ ಹೇಳಬೇಕಾಗಿಲ್ಲ. ಪ್ರತಿದಿನ ಮೊಮೊಸ್ ಸೇವಿಸುವುದರಿಂದ ದೇಹದಲ್ಲಿ ಶಕ್ತಿ ಕುಗ್ಗಿ  ರೋಗನಿರೋಧಕ ಶಕ್ತಿ ದುರ್ಬಲಗೊಂಡು ದೇಹಕ್ಕೆ ಆಯಾಸ ಉಂಟಾಗುತ್ತದೆ.

ಸಮಂತ್ ಅವರ ಪ್ರಕಾರ, ಇದನ್ನು ಮೈದಾ ಹಿಟ್ಟಿನಿಂದ ಮಾಡಲಾಗುತ್ತದೆ. ಮೈದಾ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದನ್ನು ಹೊಸತಾಗೇನೂ ಹೇಳಬೇಕಾಗಿಲ್ಲ. ಪ್ರತಿದಿನ ಮೊಮೊಸ್ ಸೇವಿಸುವುದರಿಂದ ದೇಹದಲ್ಲಿ ಶಕ್ತಿ ಕುಗ್ಗಿ ರೋಗನಿರೋಧಕ ಶಕ್ತಿ ದುರ್ಬಲಗೊಂಡು ದೇಹಕ್ಕೆ ಆಯಾಸ ಉಂಟಾಗುತ್ತದೆ.

9 / 10
ಮೊಮೊಸ್ ಹಿಟ್ಟನ್ನು ಹಬೆಯಲ್ಲಿ ಬೇಯಿಸುವುದರಿಂದ ಅದರಲ್ಲಿರುವ ಪ್ರೋಟೀನ್ ಅಂಶವನ್ನು ಹೊರ ಹಾಕಿ ಆಮ್ಲೀಯತೆಯನ್ನು ಉತ್ಪಾದಿಸುತ್ತದೆ. ಇದರಿಂದ ದೇಹಕ್ಕೆ ಬೇಕಾದ ಪೋಷಕಾಂಶ ಸಿಗುವುದಿಲ್ಲ. ಇದರ ಸೇವನೆಯಿಂದ ರಕ್ತದಲ್ಲಿ ಗ್ಲೂಕೋಸ್ ಸಂಗ್ರಹಿಸಿ ಸಂಧಿವಾತ ಮತ್ತು ಹೃದಯ ಸಂಬಂಧಿ ರೋಗಗಳು ಉಂಟಾಗಬಹುದು.

ಮೊಮೊಸ್ ಹಿಟ್ಟನ್ನು ಹಬೆಯಲ್ಲಿ ಬೇಯಿಸುವುದರಿಂದ ಅದರಲ್ಲಿರುವ ಪ್ರೋಟೀನ್ ಅಂಶವನ್ನು ಹೊರ ಹಾಕಿ ಆಮ್ಲೀಯತೆಯನ್ನು ಉತ್ಪಾದಿಸುತ್ತದೆ. ಇದರಿಂದ ದೇಹಕ್ಕೆ ಬೇಕಾದ ಪೋಷಕಾಂಶ ಸಿಗುವುದಿಲ್ಲ. ಇದರ ಸೇವನೆಯಿಂದ ರಕ್ತದಲ್ಲಿ ಗ್ಲೂಕೋಸ್ ಸಂಗ್ರಹಿಸಿ ಸಂಧಿವಾತ ಮತ್ತು ಹೃದಯ ಸಂಬಂಧಿ ರೋಗಗಳು ಉಂಟಾಗಬಹುದು.

10 / 10
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!