ನೀವು ಮೋಮೋಸ್ ಪ್ರಿಯರಾ?; ಆರೋಗ್ಯದ ಬಗ್ಗೆ ಇರಲಿ ಎಚ್ಚರ
ಮೋಮೋಸ್ ಮಾಡುವಾಗ ಹಿಟ್ಟನ್ನು ಹಬೆಯಲ್ಲಿ ಬೇಯಿಸುವುದರಿಂದ ಅದರಲ್ಲಿರುವ ಪ್ರೋಟೀನ್ ಅಂಶವನ್ನು ಹೊರ ಹಾಕಿ ಆಮ್ಲೀಯತೆಯನ್ನು ಉತ್ಪಾದಿಸುತ್ತದೆ. ಇದರಿಂದ ದೇಹಕ್ಕೆ ಬೇಕಾದ ಪೋಷಕಾಂಶ ನಾಶವಾಗುತ್ತದೆ. ಹೀಗಾಗಿ, ಮೋಮೋಸ್ ಅನ್ನು ಹಿತಮಿತವಾಗಿ ತಿನ್ನುವುದು ಒಳಿತು.
Updated on: Sep 08, 2023 | 6:36 PM
![ಹೊಸ ಹೊಸ ರೀತಿಯ ತಿಂಡಿ- ತಿನಿಸುಗಳು ಹೋಟೆಲ್ಗಳಲ್ಲಿ, ರಸ್ತೆ ಬದಿಯ ಫುಡ್ ಸ್ಟಾಲ್ಗಳಲ್ಲಿ ಸ್ಥಾನ ಪಡೆಯುತ್ತಲೇ ಇರುತ್ತದೆ. ಅದರಲ್ಲಿ ಇತ್ತೀಚೆಗೆ ಸೇರ್ಪಡೆಯಾಗಿರುವ ತಿಂಡಿ ಮೋಮೋಸ್.](https://images.tv9kannada.com/wp-content/uploads/2023/09/momos-5.jpg?w=1280&enlarge=true)
ಹೊಸ ಹೊಸ ರೀತಿಯ ತಿಂಡಿ- ತಿನಿಸುಗಳು ಹೋಟೆಲ್ಗಳಲ್ಲಿ, ರಸ್ತೆ ಬದಿಯ ಫುಡ್ ಸ್ಟಾಲ್ಗಳಲ್ಲಿ ಸ್ಥಾನ ಪಡೆಯುತ್ತಲೇ ಇರುತ್ತದೆ. ಅದರಲ್ಲಿ ಇತ್ತೀಚೆಗೆ ಸೇರ್ಪಡೆಯಾಗಿರುವ ತಿಂಡಿ ಮೋಮೋಸ್.
![ಎಣ್ಣೆ ಉಪಯೋಗಿಸದೆ ಹಬೆಯಲ್ಲಿ ಬೇಯಿಸಿ ಮಾಡಲಾಗುವ ಈ ತಿಂಡಿಯನ್ನು ಬಹಳ ಆರೋಗ್ಯಯುತವಾದ ಸ್ನ್ಯಾಕ್ಸ್ ಎಂದು ಅನೇಕರು ಬಹಳ ಇಷ್ಟಪಟ್ಟು ತಿನ್ನುತ್ತಾರೆ.](https://images.tv9kannada.com/wp-content/uploads/2023/09/momos-1.jpg)
ಎಣ್ಣೆ ಉಪಯೋಗಿಸದೆ ಹಬೆಯಲ್ಲಿ ಬೇಯಿಸಿ ಮಾಡಲಾಗುವ ಈ ತಿಂಡಿಯನ್ನು ಬಹಳ ಆರೋಗ್ಯಯುತವಾದ ಸ್ನ್ಯಾಕ್ಸ್ ಎಂದು ಅನೇಕರು ಬಹಳ ಇಷ್ಟಪಟ್ಟು ತಿನ್ನುತ್ತಾರೆ.
![ಗೋಬಿ ಮಂಚೂರಿ, ಪಾನಿ ಪೂರಿಯಂತೆ ರಸ್ತೆ ಬದಿಯ ಸ್ಟಾಲ್ನಿಂದ ದೊಡ್ಡ ರೆಸ್ಟೋರೆಂಟ್ಗಳವರೆಗೆ, ಎಲ್ಲ ದರಗಳಲ್ಲೂ ಈ ಮೋಮೋಸ್ ಲಭ್ಯವಿದೆ.](https://images.tv9kannada.com/wp-content/uploads/2023/09/momos-2.jpg)
ಗೋಬಿ ಮಂಚೂರಿ, ಪಾನಿ ಪೂರಿಯಂತೆ ರಸ್ತೆ ಬದಿಯ ಸ್ಟಾಲ್ನಿಂದ ದೊಡ್ಡ ರೆಸ್ಟೋರೆಂಟ್ಗಳವರೆಗೆ, ಎಲ್ಲ ದರಗಳಲ್ಲೂ ಈ ಮೋಮೋಸ್ ಲಭ್ಯವಿದೆ.
![ಈ ಮೋಮೋಸ್ ಅನ್ನು ಮೊದಲು ನೇಪಾಳದ ಜನರು ಇಷ್ಟದ ಆಹಾರವಾಗಿ ತಿನ್ನಲು ಆರಂಭಿಸಿದರು. ಬಳಿಕ ಭಾರತದಲ್ಲಿ ಅಸ್ಸಾಂ ಮತ್ತು ಮಣಿಪುರದಲ್ಲಿ ಮೊಮೋಸ್ ಜನಪ್ರಿಯತೆ ಪಡೆಯಿತು.](https://images.tv9kannada.com/wp-content/uploads/2023/09/momos-3.jpg)
ಈ ಮೋಮೋಸ್ ಅನ್ನು ಮೊದಲು ನೇಪಾಳದ ಜನರು ಇಷ್ಟದ ಆಹಾರವಾಗಿ ತಿನ್ನಲು ಆರಂಭಿಸಿದರು. ಬಳಿಕ ಭಾರತದಲ್ಲಿ ಅಸ್ಸಾಂ ಮತ್ತು ಮಣಿಪುರದಲ್ಲಿ ಮೊಮೋಸ್ ಜನಪ್ರಿಯತೆ ಪಡೆಯಿತು.
![ಇದೀಗ ಭಾರತದ ಎಲ್ಲ ನಗರಗಳಲ್ಲೂ, ಊರುಗಳಲ್ಲೂ ಮೋಮೋಸ್ ತಯಾರಿಸಲಾಗುತ್ತಿದೆ.](https://images.tv9kannada.com/wp-content/uploads/2023/09/momos-4.jpg)
ಇದೀಗ ಭಾರತದ ಎಲ್ಲ ನಗರಗಳಲ್ಲೂ, ಊರುಗಳಲ್ಲೂ ಮೋಮೋಸ್ ತಯಾರಿಸಲಾಗುತ್ತಿದೆ.
![ಆದರೆ, ನಿಜಕ್ಕೂ ಈ ಮೋಮೋಸ್ ತಿನ್ನುವುದು ಆರೋಗ್ಯಕರವೇ? ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯ ಮುಖ್ಯ ಆಹಾರ ತಜ್ಞರಾದ ಭಕ್ತಿ ಸಾಮಂತ್ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.](https://images.tv9kannada.com/wp-content/uploads/2023/09/momos-8.jpg)
ಆದರೆ, ನಿಜಕ್ಕೂ ಈ ಮೋಮೋಸ್ ತಿನ್ನುವುದು ಆರೋಗ್ಯಕರವೇ? ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯ ಮುಖ್ಯ ಆಹಾರ ತಜ್ಞರಾದ ಭಕ್ತಿ ಸಾಮಂತ್ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
![ನೀವು ಮೋಮೋಸ್ ಪ್ರಿಯರಾಗಿದ್ದರೆ ಪದೇ ಪದೆ ಈ ತಿಂಡಿಯನ್ನು ತಿನ್ನದಿರುವುದೇ ಉತ್ತಮ. ಇದರಿಂದ ನಿಮ್ಮ ಆರೋಗ್ಯಕ್ಕೆ ಅಪಾಯ ಉಂಟಾದೀತು.](https://images.tv9kannada.com/wp-content/uploads/2023/09/momos-10.jpg)
ನೀವು ಮೋಮೋಸ್ ಪ್ರಿಯರಾಗಿದ್ದರೆ ಪದೇ ಪದೆ ಈ ತಿಂಡಿಯನ್ನು ತಿನ್ನದಿರುವುದೇ ಉತ್ತಮ. ಇದರಿಂದ ನಿಮ್ಮ ಆರೋಗ್ಯಕ್ಕೆ ಅಪಾಯ ಉಂಟಾದೀತು.
![ಇದನ್ನು ಆವಿಯಲ್ಲಿ ಬೇಯಿಸಿ ಮತ್ತು ತರಕಾರಿಗಳು ಅಥವಾ ಮಾಂಸದಿಂದ ತುಂಬಿದ್ದರೂ ಇದರಲ್ಲಿ ಪೌಷ್ಠಿಕಾಂಶದ ಪ್ರಯೋಜನಗಳು ಕಡಿಮೆ ಇರುತ್ತದೆ.](https://images.tv9kannada.com/wp-content/uploads/2023/09/momos-7.jpg)
ಇದನ್ನು ಆವಿಯಲ್ಲಿ ಬೇಯಿಸಿ ಮತ್ತು ತರಕಾರಿಗಳು ಅಥವಾ ಮಾಂಸದಿಂದ ತುಂಬಿದ್ದರೂ ಇದರಲ್ಲಿ ಪೌಷ್ಠಿಕಾಂಶದ ಪ್ರಯೋಜನಗಳು ಕಡಿಮೆ ಇರುತ್ತದೆ.
![ಸಮಂತ್ ಅವರ ಪ್ರಕಾರ, ಇದನ್ನು ಮೈದಾ ಹಿಟ್ಟಿನಿಂದ ಮಾಡಲಾಗುತ್ತದೆ. ಮೈದಾ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದನ್ನು ಹೊಸತಾಗೇನೂ ಹೇಳಬೇಕಾಗಿಲ್ಲ. ಪ್ರತಿದಿನ ಮೊಮೊಸ್ ಸೇವಿಸುವುದರಿಂದ ದೇಹದಲ್ಲಿ ಶಕ್ತಿ ಕುಗ್ಗಿ ರೋಗನಿರೋಧಕ ಶಕ್ತಿ ದುರ್ಬಲಗೊಂಡು ದೇಹಕ್ಕೆ ಆಯಾಸ ಉಂಟಾಗುತ್ತದೆ.](https://images.tv9kannada.com/wp-content/uploads/2023/09/momos-9.jpg)
ಸಮಂತ್ ಅವರ ಪ್ರಕಾರ, ಇದನ್ನು ಮೈದಾ ಹಿಟ್ಟಿನಿಂದ ಮಾಡಲಾಗುತ್ತದೆ. ಮೈದಾ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದನ್ನು ಹೊಸತಾಗೇನೂ ಹೇಳಬೇಕಾಗಿಲ್ಲ. ಪ್ರತಿದಿನ ಮೊಮೊಸ್ ಸೇವಿಸುವುದರಿಂದ ದೇಹದಲ್ಲಿ ಶಕ್ತಿ ಕುಗ್ಗಿ ರೋಗನಿರೋಧಕ ಶಕ್ತಿ ದುರ್ಬಲಗೊಂಡು ದೇಹಕ್ಕೆ ಆಯಾಸ ಉಂಟಾಗುತ್ತದೆ.
![ಮೊಮೊಸ್ ಹಿಟ್ಟನ್ನು ಹಬೆಯಲ್ಲಿ ಬೇಯಿಸುವುದರಿಂದ ಅದರಲ್ಲಿರುವ ಪ್ರೋಟೀನ್ ಅಂಶವನ್ನು ಹೊರ ಹಾಕಿ ಆಮ್ಲೀಯತೆಯನ್ನು ಉತ್ಪಾದಿಸುತ್ತದೆ. ಇದರಿಂದ ದೇಹಕ್ಕೆ ಬೇಕಾದ ಪೋಷಕಾಂಶ ಸಿಗುವುದಿಲ್ಲ. ಇದರ ಸೇವನೆಯಿಂದ ರಕ್ತದಲ್ಲಿ ಗ್ಲೂಕೋಸ್ ಸಂಗ್ರಹಿಸಿ ಸಂಧಿವಾತ ಮತ್ತು ಹೃದಯ ಸಂಬಂಧಿ ರೋಗಗಳು ಉಂಟಾಗಬಹುದು.](https://images.tv9kannada.com/wp-content/uploads/2023/09/momos-6.jpg)
ಮೊಮೊಸ್ ಹಿಟ್ಟನ್ನು ಹಬೆಯಲ್ಲಿ ಬೇಯಿಸುವುದರಿಂದ ಅದರಲ್ಲಿರುವ ಪ್ರೋಟೀನ್ ಅಂಶವನ್ನು ಹೊರ ಹಾಕಿ ಆಮ್ಲೀಯತೆಯನ್ನು ಉತ್ಪಾದಿಸುತ್ತದೆ. ಇದರಿಂದ ದೇಹಕ್ಕೆ ಬೇಕಾದ ಪೋಷಕಾಂಶ ಸಿಗುವುದಿಲ್ಲ. ಇದರ ಸೇವನೆಯಿಂದ ರಕ್ತದಲ್ಲಿ ಗ್ಲೂಕೋಸ್ ಸಂಗ್ರಹಿಸಿ ಸಂಧಿವಾತ ಮತ್ತು ಹೃದಯ ಸಂಬಂಧಿ ರೋಗಗಳು ಉಂಟಾಗಬಹುದು.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)