AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಜಮ್ಮು ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆ ಹೇಗಿತ್ತು ಗೊತ್ತಾ? ಇಲ್ಲಿದೆ ಫೋಟೋ

ಕಾಜಿಗುಂಡ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಯಲ್ಲಿ ಕಾರ್ಯಕರ್ತರ ಭಾಗವಹಿಸಿದ ಕ್ಷಣ ಇಲ್ಲಿದೆ.

TV9 Web
| Edited By: |

Updated on:Jan 27, 2023 | 6:46 PM

Share
Bharat Jodo Yatra

ಇಂದು (27 ಜನವರಿ 2023), ಶುಕ್ರವಾರದ ಕಾಜಿಗುಂಡ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಯ ಸಂದರ್ಭದಲ್ಲಿ ಸ್ಥಳೀಯರು.

1 / 10
Bharat Jodo Yatra

ಕಾಜಿಗುಂಡ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆಯನ್ನು ನೋಡುತ್ತಿರುವ ಜನರು

2 / 10
Bharat Jodo Yatra

ಕಾಂಗ್ರೆಸ್ ಬೆಂಬಲಿಗರು ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಯಲ್ಲಿ ಭಾಗವಹಿಸಿದರು.

3 / 10
Bharat Jodo Yatra

ಕಾಂಗ್ರೆಸ್ ಬೆಂಬಲಿಗರು ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ' ಸೇರಿದ ಜನಸಾಗರ

4 / 10
Bharat Jodo Yatra

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕಾರಿನ ಮೇಲೆ ಏರಿದ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ

5 / 10
Bharat Jodo Yatra

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೆ & ಕೆ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಮತ್ತು ಇತರರೊಂದಿಗೆ ಕಾಂಗ್ರೆಸ್ ಭಾಗವಹಿಸಿದೆ.

6 / 10
Bharat Jodo Yatra

ಭಾರತ್ ಜೋಡೋ ಯಾತ್ರೆಯಲ್ಲಿದ ಜೆ & ಕೆ ಅನೇಕ ಜನರು ಈ ಚಳಿಯಲ್ಲೂ ಸೇರಿದ್ದರು. ದಾರಿಯೂದ್ದಕ್ಕೂ ಜನರು ಯಾತ್ರೆಯನ್ನು ಸೇರಿದರು.

7 / 10
Bharat Jodo Yatra

ಭಾರತ್ ಜೋಡೋ ಯಾತ್ರೆ'ಯಲ್ಲಿ ಸ್ಥಳೀಯ ನೃತ್ಯಗಾರರು ಪ್ರದರ್ಶನ ನೀಡಿದರು.

8 / 10
Bharat Jodo Yatra

ಭಾರತ್ ಜೋಡೋ ಯಾತ್ರೆಯು ಶ್ರೀನಗರದಲ್ಲಿ ಯಾತ್ರೆಯ ಸಮಾರೋಪ ಸಮಾರಂಭಗೊಳ್ಳಲಿದೆ,ಹಾಗೂ ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.

9 / 10
Bharat Jodo Yatra

ಜಮ್ಮು-ಕಾಶ್ಮೀರದಲ್ಲಿ ರಾಹುಲ್ ಗಾಂಧಿಯವರನ್ನು ನೃತ್ಯದ ಮೂಲಕ ಸ್ವಾಗತ ಮಾಡಲಾಗಿದೆ. ಸಾವಿರಾರೂ ಕಾರ್ಯಕರ್ತರು ಅವರ ಬರುವಿಕೆಗಾಗಿ ಕಾಯುತ್ತಿದ್ದರು.

10 / 10

Published On - 6:41 pm, Fri, 27 January 23

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?