AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drumstick: ಗರ್ಭಿಣಿಯರು ನುಗ್ಗೆಕಾಯಿ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನ ಪಡೆಯಬಹುದು ಗೊತ್ತಾ? ಇಲ್ಲಿದೆ ಮಾಹಿತಿ

ದಕ್ಷಿಣ ಭಾರತೀಯರ ಅಚ್ಚುಮೆಚ್ಚಿನ ತರಕಾರಿಗಳಲ್ಲಿ ನುಗ್ಗೆಕಾಯಿ ಕೂಡ ಒಂದು. ಇದರ ಬೇರು ಎಲೆಯವರೆಗೂ ಎಲ್ಲವೂ ಉಪಯುಕ್ತ ಅಂಶಗಳಿವೆ. ನುಗ್ಗೆಕಾಯಿಯಲ್ಲಿ ವಿಟಮಿನ್​ ಎ, ಸಿ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ನಿತ್ಯ ಜೀವನದಲ್ಲಿ ಎದುರಾಗುವ ಹಲವು ರೋಗಗಳನ್ನು ಕಡಿಮೆ ಮಾಡುವ ಶಕ್ತಿ ಇದಕ್ಕಿದೆ.

ಗಂಗಾಧರ​ ಬ. ಸಾಬೋಜಿ
|

Updated on: Apr 01, 2023 | 7:00 AM

ದಕ್ಷಿಣ ಭಾರತೀಯರ ಅಚ್ಚುಮೆಚ್ಚಿನ ತರಕಾರಿಗಳಲ್ಲಿ ನುಗ್ಗೆಕಾಯಿ ಕೂಡ ಒಂದು.
ಇದರ ಬೇರು 
ಎಲೆಯವರೆಗೂ ಎಲ್ಲವೂ ಉಪಯುಕ್ತ ಅಂಶಗಳಿವೆ. ನುಗ್ಗೆಕಾಯಿಯಲ್ಲಿ ವಿಟಮಿನ್ 
ಎ, ಸಿ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ನಿತ್ಯ ಜೀವನದಲ್ಲಿ ಎದುರಾಗುವ ಹಲವು 
ರೋಗಗಳನ್ನು ಕಡಿಮೆ ಮಾಡುವ ಶಕ್ತಿ ಇದಕ್ಕಿದೆ.

ದಕ್ಷಿಣ ಭಾರತೀಯರ ಅಚ್ಚುಮೆಚ್ಚಿನ ತರಕಾರಿಗಳಲ್ಲಿ ನುಗ್ಗೆಕಾಯಿ ಕೂಡ ಒಂದು. ಇದರ ಬೇರು ಎಲೆಯವರೆಗೂ ಎಲ್ಲವೂ ಉಪಯುಕ್ತ ಅಂಶಗಳಿವೆ. ನುಗ್ಗೆಕಾಯಿಯಲ್ಲಿ ವಿಟಮಿನ್ ಎ, ಸಿ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ನಿತ್ಯ ಜೀವನದಲ್ಲಿ ಎದುರಾಗುವ ಹಲವು ರೋಗಗಳನ್ನು ಕಡಿಮೆ ಮಾಡುವ ಶಕ್ತಿ ಇದಕ್ಕಿದೆ.

1 / 5
ನುಗ್ಗೆಕಾಯಿ ಸೇವನೆಯಿಂದ ನೂರಾರು ದೈಹಿಕ ಕಾಯಿಲೆಗಳು ವಾಸಿಯಾಗುತ್ತವೆ. 
ಆರೋಗ್ಯಕರ ಜೀವನಕ್ಕೆ ಬೇಕಾದ ಎಲ್ಲಾ ರೀತಿಯ ಪೋಷಕಾಂಶಗಳಿವೆ. 
ಇದಲ್ಲದೆ, ಇದು ಅನೇಕ 
ಪ್ರಯೋಜನಕಾರಿ ಪೋಷಕಾಂಶಗಳನ್ನು ಹೊಂದಿದೆ. ಜೊತೆಗೆ
ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಬಹಳ ಸಹಾಯಕವಾಗಿದೆ.

ನುಗ್ಗೆಕಾಯಿ ಸೇವನೆಯಿಂದ ನೂರಾರು ದೈಹಿಕ ಕಾಯಿಲೆಗಳು ವಾಸಿಯಾಗುತ್ತವೆ. ಆರೋಗ್ಯಕರ ಜೀವನಕ್ಕೆ ಬೇಕಾದ ಎಲ್ಲಾ ರೀತಿಯ ಪೋಷಕಾಂಶಗಳಿವೆ. ಇದಲ್ಲದೆ, ಇದು ಅನೇಕ ಪ್ರಯೋಜನಕಾರಿ ಪೋಷಕಾಂಶಗಳನ್ನು ಹೊಂದಿದೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಬಹಳ ಸಹಾಯಕವಾಗಿದೆ.

2 / 5
ನುಗ್ಗೆಕಾಯಿಯಲ್ಲಿ ವಿಟಮಿನ್ 'ಸಿ' ಹೆಚ್ಚಾಗಿರುತ್ತದೆ. ಗಂಟಲು ಕರ್ಕಶ, ನೆಗಡಿ
ಇದ್ದವರು ತಿಂದರೆ ಪರಿಹಾರ ಸಿಗುತ್ತದೆ.  
ಫೈಬರ್ ಮತ್ತು ಇತರ ಪೋಷಕಾಂಶಗಳು ಮಲಬದ್ಧತೆಯ ಸಮಸ್ಯೆಯನ್ನು 
ಮುಕ್ತಗೊಳಿಸುತ್ತದೆ. ಚಯಾಪಚಯವನ್ನು ನಿಯಂತ್ರಿಸುತ್ತದೆ.

ನುಗ್ಗೆಕಾಯಿಯಲ್ಲಿ ವಿಟಮಿನ್ 'ಸಿ' ಹೆಚ್ಚಾಗಿರುತ್ತದೆ. ಗಂಟಲು ಕರ್ಕಶ, ನೆಗಡಿ ಇದ್ದವರು ತಿಂದರೆ ಪರಿಹಾರ ಸಿಗುತ್ತದೆ. ಫೈಬರ್ ಮತ್ತು ಇತರ ಪೋಷಕಾಂಶಗಳು ಮಲಬದ್ಧತೆಯ ಸಮಸ್ಯೆಯನ್ನು ಮುಕ್ತಗೊಳಿಸುತ್ತದೆ. ಚಯಾಪಚಯವನ್ನು ನಿಯಂತ್ರಿಸುತ್ತದೆ.

3 / 5
ನುಗ್ಗೆಕಾಯಿ ಅಸ್ತಮಾ ಮತ್ತು ಉಸಿರಾಟದ 
ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ. ಪರಿಣಾಮವಾಗಿ ಮೂಳೆಗಳು 
ಬಲಗೊಳ್ಳಿಸುತ್ತದೆ. ರಕ್ತವನ್ನು ಶುದ್ಧೀಕರಿಸುತ್ತದೆ. ಸಾಕಷ್ಟು 
ಪ್ರಮಾಣದ 'ಬಿ' ವಿಟಮಿನ್ ಕೂಡ ಇದೆ. ಜೀರ್ಣಕ್ರಿಯೆಯನ್ನು ವೇಗಗೊಳಿಸುತ್ತದೆ.

ನುಗ್ಗೆಕಾಯಿ ಅಸ್ತಮಾ ಮತ್ತು ಉಸಿರಾಟದ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ. ಪರಿಣಾಮವಾಗಿ ಮೂಳೆಗಳು ಬಲಗೊಳ್ಳಿಸುತ್ತದೆ. ರಕ್ತವನ್ನು ಶುದ್ಧೀಕರಿಸುತ್ತದೆ. ಸಾಕಷ್ಟು ಪ್ರಮಾಣದ 'ಬಿ' ವಿಟಮಿನ್ ಕೂಡ ಇದೆ. ಜೀರ್ಣಕ್ರಿಯೆಯನ್ನು ವೇಗಗೊಳಿಸುತ್ತದೆ.

4 / 5
ಗರ್ಭಿಣಿಯರು ನುಗ್ಗೆಕಾಯಿಯನ್ನು ಹೆಚ್ಚು ತಿಂದರೆ ಹೆರಿಗೆ ಸಮಯದಲ್ಲಿ 
ನೋವು ಕಡಿಮೆಯಾಗುತ್ತದೆ. ಹೆರಿಗೆಯ ನಂತರದ ಅನೇಕ ಸಮಸ್ಯೆಗಳಿಗೆ ಇದು
ಪರಿಹಾರವಾಗಿದೆ. ವಾಂತಿ, ತಲೆಸುತ್ತು ಮುಂತಾದ 
ಸಮಸ್ಯೆಗಳು ನಿಯಂತ್ರಣದಲ್ಲಿಡುತ್ತದೆ. ಎದೆ ಹಾಲು ಹೆಚ್ಚಾಗುತ್ತದೆ. 
ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಸೋಂಕನ್ನು ತಡೆಯುತ್ತದೆ.

ಗರ್ಭಿಣಿಯರು ನುಗ್ಗೆಕಾಯಿಯನ್ನು ಹೆಚ್ಚು ತಿಂದರೆ ಹೆರಿಗೆ ಸಮಯದಲ್ಲಿ ನೋವು ಕಡಿಮೆಯಾಗುತ್ತದೆ. ಹೆರಿಗೆಯ ನಂತರದ ಅನೇಕ ಸಮಸ್ಯೆಗಳಿಗೆ ಇದು ಪರಿಹಾರವಾಗಿದೆ. ವಾಂತಿ, ತಲೆಸುತ್ತು ಮುಂತಾದ ಸಮಸ್ಯೆಗಳು ನಿಯಂತ್ರಣದಲ್ಲಿಡುತ್ತದೆ. ಎದೆ ಹಾಲು ಹೆಚ್ಚಾಗುತ್ತದೆ. ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಸೋಂಕನ್ನು ತಡೆಯುತ್ತದೆ.

5 / 5
Follow us
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು