AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drumstick: ಗರ್ಭಿಣಿಯರು ನುಗ್ಗೆಕಾಯಿ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನ ಪಡೆಯಬಹುದು ಗೊತ್ತಾ? ಇಲ್ಲಿದೆ ಮಾಹಿತಿ

ದಕ್ಷಿಣ ಭಾರತೀಯರ ಅಚ್ಚುಮೆಚ್ಚಿನ ತರಕಾರಿಗಳಲ್ಲಿ ನುಗ್ಗೆಕಾಯಿ ಕೂಡ ಒಂದು. ಇದರ ಬೇರು ಎಲೆಯವರೆಗೂ ಎಲ್ಲವೂ ಉಪಯುಕ್ತ ಅಂಶಗಳಿವೆ. ನುಗ್ಗೆಕಾಯಿಯಲ್ಲಿ ವಿಟಮಿನ್​ ಎ, ಸಿ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ನಿತ್ಯ ಜೀವನದಲ್ಲಿ ಎದುರಾಗುವ ಹಲವು ರೋಗಗಳನ್ನು ಕಡಿಮೆ ಮಾಡುವ ಶಕ್ತಿ ಇದಕ್ಕಿದೆ.

ಗಂಗಾಧರ​ ಬ. ಸಾಬೋಜಿ
|

Updated on: Apr 01, 2023 | 7:00 AM

Share
ದಕ್ಷಿಣ ಭಾರತೀಯರ ಅಚ್ಚುಮೆಚ್ಚಿನ ತರಕಾರಿಗಳಲ್ಲಿ ನುಗ್ಗೆಕಾಯಿ ಕೂಡ ಒಂದು.
ಇದರ ಬೇರು 
ಎಲೆಯವರೆಗೂ ಎಲ್ಲವೂ ಉಪಯುಕ್ತ ಅಂಶಗಳಿವೆ. ನುಗ್ಗೆಕಾಯಿಯಲ್ಲಿ ವಿಟಮಿನ್ 
ಎ, ಸಿ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ನಿತ್ಯ ಜೀವನದಲ್ಲಿ ಎದುರಾಗುವ ಹಲವು 
ರೋಗಗಳನ್ನು ಕಡಿಮೆ ಮಾಡುವ ಶಕ್ತಿ ಇದಕ್ಕಿದೆ.

ದಕ್ಷಿಣ ಭಾರತೀಯರ ಅಚ್ಚುಮೆಚ್ಚಿನ ತರಕಾರಿಗಳಲ್ಲಿ ನುಗ್ಗೆಕಾಯಿ ಕೂಡ ಒಂದು. ಇದರ ಬೇರು ಎಲೆಯವರೆಗೂ ಎಲ್ಲವೂ ಉಪಯುಕ್ತ ಅಂಶಗಳಿವೆ. ನುಗ್ಗೆಕಾಯಿಯಲ್ಲಿ ವಿಟಮಿನ್ ಎ, ಸಿ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ನಿತ್ಯ ಜೀವನದಲ್ಲಿ ಎದುರಾಗುವ ಹಲವು ರೋಗಗಳನ್ನು ಕಡಿಮೆ ಮಾಡುವ ಶಕ್ತಿ ಇದಕ್ಕಿದೆ.

1 / 5
ನುಗ್ಗೆಕಾಯಿ ಸೇವನೆಯಿಂದ ನೂರಾರು ದೈಹಿಕ ಕಾಯಿಲೆಗಳು ವಾಸಿಯಾಗುತ್ತವೆ. 
ಆರೋಗ್ಯಕರ ಜೀವನಕ್ಕೆ ಬೇಕಾದ ಎಲ್ಲಾ ರೀತಿಯ ಪೋಷಕಾಂಶಗಳಿವೆ. 
ಇದಲ್ಲದೆ, ಇದು ಅನೇಕ 
ಪ್ರಯೋಜನಕಾರಿ ಪೋಷಕಾಂಶಗಳನ್ನು ಹೊಂದಿದೆ. ಜೊತೆಗೆ
ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಬಹಳ ಸಹಾಯಕವಾಗಿದೆ.

ನುಗ್ಗೆಕಾಯಿ ಸೇವನೆಯಿಂದ ನೂರಾರು ದೈಹಿಕ ಕಾಯಿಲೆಗಳು ವಾಸಿಯಾಗುತ್ತವೆ. ಆರೋಗ್ಯಕರ ಜೀವನಕ್ಕೆ ಬೇಕಾದ ಎಲ್ಲಾ ರೀತಿಯ ಪೋಷಕಾಂಶಗಳಿವೆ. ಇದಲ್ಲದೆ, ಇದು ಅನೇಕ ಪ್ರಯೋಜನಕಾರಿ ಪೋಷಕಾಂಶಗಳನ್ನು ಹೊಂದಿದೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಬಹಳ ಸಹಾಯಕವಾಗಿದೆ.

2 / 5
ನುಗ್ಗೆಕಾಯಿಯಲ್ಲಿ ವಿಟಮಿನ್ 'ಸಿ' ಹೆಚ್ಚಾಗಿರುತ್ತದೆ. ಗಂಟಲು ಕರ್ಕಶ, ನೆಗಡಿ
ಇದ್ದವರು ತಿಂದರೆ ಪರಿಹಾರ ಸಿಗುತ್ತದೆ.  
ಫೈಬರ್ ಮತ್ತು ಇತರ ಪೋಷಕಾಂಶಗಳು ಮಲಬದ್ಧತೆಯ ಸಮಸ್ಯೆಯನ್ನು 
ಮುಕ್ತಗೊಳಿಸುತ್ತದೆ. ಚಯಾಪಚಯವನ್ನು ನಿಯಂತ್ರಿಸುತ್ತದೆ.

ನುಗ್ಗೆಕಾಯಿಯಲ್ಲಿ ವಿಟಮಿನ್ 'ಸಿ' ಹೆಚ್ಚಾಗಿರುತ್ತದೆ. ಗಂಟಲು ಕರ್ಕಶ, ನೆಗಡಿ ಇದ್ದವರು ತಿಂದರೆ ಪರಿಹಾರ ಸಿಗುತ್ತದೆ. ಫೈಬರ್ ಮತ್ತು ಇತರ ಪೋಷಕಾಂಶಗಳು ಮಲಬದ್ಧತೆಯ ಸಮಸ್ಯೆಯನ್ನು ಮುಕ್ತಗೊಳಿಸುತ್ತದೆ. ಚಯಾಪಚಯವನ್ನು ನಿಯಂತ್ರಿಸುತ್ತದೆ.

3 / 5
ನುಗ್ಗೆಕಾಯಿ ಅಸ್ತಮಾ ಮತ್ತು ಉಸಿರಾಟದ 
ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ. ಪರಿಣಾಮವಾಗಿ ಮೂಳೆಗಳು 
ಬಲಗೊಳ್ಳಿಸುತ್ತದೆ. ರಕ್ತವನ್ನು ಶುದ್ಧೀಕರಿಸುತ್ತದೆ. ಸಾಕಷ್ಟು 
ಪ್ರಮಾಣದ 'ಬಿ' ವಿಟಮಿನ್ ಕೂಡ ಇದೆ. ಜೀರ್ಣಕ್ರಿಯೆಯನ್ನು ವೇಗಗೊಳಿಸುತ್ತದೆ.

ನುಗ್ಗೆಕಾಯಿ ಅಸ್ತಮಾ ಮತ್ತು ಉಸಿರಾಟದ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ. ಪರಿಣಾಮವಾಗಿ ಮೂಳೆಗಳು ಬಲಗೊಳ್ಳಿಸುತ್ತದೆ. ರಕ್ತವನ್ನು ಶುದ್ಧೀಕರಿಸುತ್ತದೆ. ಸಾಕಷ್ಟು ಪ್ರಮಾಣದ 'ಬಿ' ವಿಟಮಿನ್ ಕೂಡ ಇದೆ. ಜೀರ್ಣಕ್ರಿಯೆಯನ್ನು ವೇಗಗೊಳಿಸುತ್ತದೆ.

4 / 5
ಗರ್ಭಿಣಿಯರು ನುಗ್ಗೆಕಾಯಿಯನ್ನು ಹೆಚ್ಚು ತಿಂದರೆ ಹೆರಿಗೆ ಸಮಯದಲ್ಲಿ 
ನೋವು ಕಡಿಮೆಯಾಗುತ್ತದೆ. ಹೆರಿಗೆಯ ನಂತರದ ಅನೇಕ ಸಮಸ್ಯೆಗಳಿಗೆ ಇದು
ಪರಿಹಾರವಾಗಿದೆ. ವಾಂತಿ, ತಲೆಸುತ್ತು ಮುಂತಾದ 
ಸಮಸ್ಯೆಗಳು ನಿಯಂತ್ರಣದಲ್ಲಿಡುತ್ತದೆ. ಎದೆ ಹಾಲು ಹೆಚ್ಚಾಗುತ್ತದೆ. 
ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಸೋಂಕನ್ನು ತಡೆಯುತ್ತದೆ.

ಗರ್ಭಿಣಿಯರು ನುಗ್ಗೆಕಾಯಿಯನ್ನು ಹೆಚ್ಚು ತಿಂದರೆ ಹೆರಿಗೆ ಸಮಯದಲ್ಲಿ ನೋವು ಕಡಿಮೆಯಾಗುತ್ತದೆ. ಹೆರಿಗೆಯ ನಂತರದ ಅನೇಕ ಸಮಸ್ಯೆಗಳಿಗೆ ಇದು ಪರಿಹಾರವಾಗಿದೆ. ವಾಂತಿ, ತಲೆಸುತ್ತು ಮುಂತಾದ ಸಮಸ್ಯೆಗಳು ನಿಯಂತ್ರಣದಲ್ಲಿಡುತ್ತದೆ. ಎದೆ ಹಾಲು ಹೆಚ್ಚಾಗುತ್ತದೆ. ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಸೋಂಕನ್ನು ತಡೆಯುತ್ತದೆ.

5 / 5
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು