AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಗಲಕಾಯಿ ರಸ ಕಹಿ ಎಂದು ಮೂಗು ಮುರಿಯಬೇಡಿ: ಇದರಲ್ಲುಂಟು ಆರೋಗ್ಯದ ಗುಟ್ಟು

ಹಾಗಲಕಾಯಿ ಎಷ್ಟು ಪ್ರಯೋಜನಕಾರಿಯೋ, ಅಷ್ಟೇ ಅದರ ರಸ ಕೂಡ ನಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಹಾಗಲಕಾಯಿ ಕಹಿಯಾಗಿರುತ್ತದೆ, ಆದರೆ ಇದರ ರಸ ನಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ.

TV9 Web
| Edited By: |

Updated on: Jun 29, 2023 | 11:11 PM

Share
ಹಾಗಲಕಾಯಿ ಎಷ್ಟು ಪ್ರಯೋಜನಕಾರಿಯೋ, ಅಷ್ಟೇ ಅದರ ರಸ ಕೂಡ ನಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾ
ಗಿದೆ. ಹಾಗಲಕಾಯಿ ಕಹಿಯಾಗಿರುತ್ತದೆ, ಆದರೆ ಇದರ ರಸ ನಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ.

ಹಾಗಲಕಾಯಿ ಎಷ್ಟು ಪ್ರಯೋಜನಕಾರಿಯೋ, ಅಷ್ಟೇ ಅದರ ರಸ ಕೂಡ ನಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾ ಗಿದೆ. ಹಾಗಲಕಾಯಿ ಕಹಿಯಾಗಿರುತ್ತದೆ, ಆದರೆ ಇದರ ರಸ ನಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ.

1 / 5
ಹಾಗಲಕಾಯಿ ರಸ ಚರ್ಮದ ಫಂಗಸ್ ಸೋಂಕನ್ನು ತಡೆಗಟ್ಟುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ.

ಹಾಗಲಕಾಯಿ ರಸ ಚರ್ಮದ ಫಂಗಸ್ ಸೋಂಕನ್ನು ತಡೆಗಟ್ಟುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ.

2 / 5
ಸಂಧಿವಾತದ ನೋವಿನ ಮುಖ್ಯ ಕಾರಣವೆಂದರೆ ರಕ್ತದಲ್ಲಿನ ಕಲ್ಮಶಗಳು. ಹಾಗಲಕಾಯಿ ರಸ ಸೇವನೆಯಿಂದ 
ರಕ್ತದಲ್ಲಿನ ಕಲ್ಮಶಗಳನ್ನು ತೆಗೆದುಹಾಕುತ್ತದೆ.

ಸಂಧಿವಾತದ ನೋವಿನ ಮುಖ್ಯ ಕಾರಣವೆಂದರೆ ರಕ್ತದಲ್ಲಿನ ಕಲ್ಮಶಗಳು. ಹಾಗಲಕಾಯಿ ರಸ ಸೇವನೆಯಿಂದ ರಕ್ತದಲ್ಲಿನ ಕಲ್ಮಶಗಳನ್ನು ತೆಗೆದುಹಾಕುತ್ತದೆ.

3 / 5
ಹಾಗಲಕಾಯಿ ರಸ ಕುಡಿಯುವುದರಿಂದ ಅತಿಯಾದ ಮದ್ಯ ಸೇವನೆಯ ಅಮಲು ಹೋಗಲಾಡಿಸುತ್ತದೆ. ಜೊತೆಗೆ
ಲಿವರ್​ನ್ನು ಶುದ್ಧಗೊಳಿಸುತ್ತದೆ.

ಹಾಗಲಕಾಯಿ ರಸ ಕುಡಿಯುವುದರಿಂದ ಅತಿಯಾದ ಮದ್ಯ ಸೇವನೆಯ ಅಮಲು ಹೋಗಲಾಡಿಸುತ್ತದೆ. ಜೊತೆಗೆ ಲಿವರ್​ನ್ನು ಶುದ್ಧಗೊಳಿಸುತ್ತದೆ.

4 / 5
ಪ್ರತಿದಿನ ಎರಡು ಚಮಚ ಹಸಿ ಹಾಗಲಕಾಯಿ ರಸವನ್ನು ಸಮಪ್ರಮಾಣದ ಬಿಳಿ ಈರುಳ್ಳಿ ರಸದೊಂದಿಗೆ 
ಸೇವಿಸಿದರೆ ಕಾಲರಾ ಗುಣವಾಗುತ್ತದೆ. ಮಧುಮೇಹಿಗಳಿಗೆ ಇದು ತುಂಬಾ ಪ್ರಯೋಜನಕಾರಿಯಾಗಿದೆ. 
ಇದರ ರಸವನ್ನು ಅರ್ಧ ಕಪ್ ತೆಗೆದುಕೊಂಡರೆ ದೇಹದಲ್ಲಿ ಇನ್ಸುಲಿನ್ ಪ್ರಮಾಣ ಹೆಚ್ಚುತ್ತದೆ.

ಪ್ರತಿದಿನ ಎರಡು ಚಮಚ ಹಸಿ ಹಾಗಲಕಾಯಿ ರಸವನ್ನು ಸಮಪ್ರಮಾಣದ ಬಿಳಿ ಈರುಳ್ಳಿ ರಸದೊಂದಿಗೆ ಸೇವಿಸಿದರೆ ಕಾಲರಾ ಗುಣವಾಗುತ್ತದೆ. ಮಧುಮೇಹಿಗಳಿಗೆ ಇದು ತುಂಬಾ ಪ್ರಯೋಜನಕಾರಿಯಾಗಿದೆ. ಇದರ ರಸವನ್ನು ಅರ್ಧ ಕಪ್ ತೆಗೆದುಕೊಂಡರೆ ದೇಹದಲ್ಲಿ ಇನ್ಸುಲಿನ್ ಪ್ರಮಾಣ ಹೆಚ್ಚುತ್ತದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ