AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಗಲಕಾಯಿ ರಸ ಕಹಿ ಎಂದು ಮೂಗು ಮುರಿಯಬೇಡಿ: ಇದರಲ್ಲುಂಟು ಆರೋಗ್ಯದ ಗುಟ್ಟು

ಹಾಗಲಕಾಯಿ ಎಷ್ಟು ಪ್ರಯೋಜನಕಾರಿಯೋ, ಅಷ್ಟೇ ಅದರ ರಸ ಕೂಡ ನಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಹಾಗಲಕಾಯಿ ಕಹಿಯಾಗಿರುತ್ತದೆ, ಆದರೆ ಇದರ ರಸ ನಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ.

TV9 Web
| Edited By: |

Updated on: Jun 29, 2023 | 11:11 PM

Share
ಹಾಗಲಕಾಯಿ ಎಷ್ಟು ಪ್ರಯೋಜನಕಾರಿಯೋ, ಅಷ್ಟೇ ಅದರ ರಸ ಕೂಡ ನಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾ
ಗಿದೆ. ಹಾಗಲಕಾಯಿ ಕಹಿಯಾಗಿರುತ್ತದೆ, ಆದರೆ ಇದರ ರಸ ನಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ.

ಹಾಗಲಕಾಯಿ ಎಷ್ಟು ಪ್ರಯೋಜನಕಾರಿಯೋ, ಅಷ್ಟೇ ಅದರ ರಸ ಕೂಡ ನಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾ ಗಿದೆ. ಹಾಗಲಕಾಯಿ ಕಹಿಯಾಗಿರುತ್ತದೆ, ಆದರೆ ಇದರ ರಸ ನಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ.

1 / 5
ಹಾಗಲಕಾಯಿ ರಸ ಚರ್ಮದ ಫಂಗಸ್ ಸೋಂಕನ್ನು ತಡೆಗಟ್ಟುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ.

ಹಾಗಲಕಾಯಿ ರಸ ಚರ್ಮದ ಫಂಗಸ್ ಸೋಂಕನ್ನು ತಡೆಗಟ್ಟುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ.

2 / 5
ಸಂಧಿವಾತದ ನೋವಿನ ಮುಖ್ಯ ಕಾರಣವೆಂದರೆ ರಕ್ತದಲ್ಲಿನ ಕಲ್ಮಶಗಳು. ಹಾಗಲಕಾಯಿ ರಸ ಸೇವನೆಯಿಂದ 
ರಕ್ತದಲ್ಲಿನ ಕಲ್ಮಶಗಳನ್ನು ತೆಗೆದುಹಾಕುತ್ತದೆ.

ಸಂಧಿವಾತದ ನೋವಿನ ಮುಖ್ಯ ಕಾರಣವೆಂದರೆ ರಕ್ತದಲ್ಲಿನ ಕಲ್ಮಶಗಳು. ಹಾಗಲಕಾಯಿ ರಸ ಸೇವನೆಯಿಂದ ರಕ್ತದಲ್ಲಿನ ಕಲ್ಮಶಗಳನ್ನು ತೆಗೆದುಹಾಕುತ್ತದೆ.

3 / 5
ಹಾಗಲಕಾಯಿ ರಸ ಕುಡಿಯುವುದರಿಂದ ಅತಿಯಾದ ಮದ್ಯ ಸೇವನೆಯ ಅಮಲು ಹೋಗಲಾಡಿಸುತ್ತದೆ. ಜೊತೆಗೆ
ಲಿವರ್​ನ್ನು ಶುದ್ಧಗೊಳಿಸುತ್ತದೆ.

ಹಾಗಲಕಾಯಿ ರಸ ಕುಡಿಯುವುದರಿಂದ ಅತಿಯಾದ ಮದ್ಯ ಸೇವನೆಯ ಅಮಲು ಹೋಗಲಾಡಿಸುತ್ತದೆ. ಜೊತೆಗೆ ಲಿವರ್​ನ್ನು ಶುದ್ಧಗೊಳಿಸುತ್ತದೆ.

4 / 5
ಪ್ರತಿದಿನ ಎರಡು ಚಮಚ ಹಸಿ ಹಾಗಲಕಾಯಿ ರಸವನ್ನು ಸಮಪ್ರಮಾಣದ ಬಿಳಿ ಈರುಳ್ಳಿ ರಸದೊಂದಿಗೆ 
ಸೇವಿಸಿದರೆ ಕಾಲರಾ ಗುಣವಾಗುತ್ತದೆ. ಮಧುಮೇಹಿಗಳಿಗೆ ಇದು ತುಂಬಾ ಪ್ರಯೋಜನಕಾರಿಯಾಗಿದೆ. 
ಇದರ ರಸವನ್ನು ಅರ್ಧ ಕಪ್ ತೆಗೆದುಕೊಂಡರೆ ದೇಹದಲ್ಲಿ ಇನ್ಸುಲಿನ್ ಪ್ರಮಾಣ ಹೆಚ್ಚುತ್ತದೆ.

ಪ್ರತಿದಿನ ಎರಡು ಚಮಚ ಹಸಿ ಹಾಗಲಕಾಯಿ ರಸವನ್ನು ಸಮಪ್ರಮಾಣದ ಬಿಳಿ ಈರುಳ್ಳಿ ರಸದೊಂದಿಗೆ ಸೇವಿಸಿದರೆ ಕಾಲರಾ ಗುಣವಾಗುತ್ತದೆ. ಮಧುಮೇಹಿಗಳಿಗೆ ಇದು ತುಂಬಾ ಪ್ರಯೋಜನಕಾರಿಯಾಗಿದೆ. ಇದರ ರಸವನ್ನು ಅರ್ಧ ಕಪ್ ತೆಗೆದುಕೊಂಡರೆ ದೇಹದಲ್ಲಿ ಇನ್ಸುಲಿನ್ ಪ್ರಮಾಣ ಹೆಚ್ಚುತ್ತದೆ.

5 / 5
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್