AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಗಲಕಾಯಿ ರಸ ಕಹಿ ಎಂದು ಮೂಗು ಮುರಿಯಬೇಡಿ: ಇದರಲ್ಲುಂಟು ಆರೋಗ್ಯದ ಗುಟ್ಟು

ಹಾಗಲಕಾಯಿ ಎಷ್ಟು ಪ್ರಯೋಜನಕಾರಿಯೋ, ಅಷ್ಟೇ ಅದರ ರಸ ಕೂಡ ನಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಹಾಗಲಕಾಯಿ ಕಹಿಯಾಗಿರುತ್ತದೆ, ಆದರೆ ಇದರ ರಸ ನಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ.

TV9 Web
| Edited By: |

Updated on: Jun 29, 2023 | 11:11 PM

Share
ಹಾಗಲಕಾಯಿ ಎಷ್ಟು ಪ್ರಯೋಜನಕಾರಿಯೋ, ಅಷ್ಟೇ ಅದರ ರಸ ಕೂಡ ನಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾ
ಗಿದೆ. ಹಾಗಲಕಾಯಿ ಕಹಿಯಾಗಿರುತ್ತದೆ, ಆದರೆ ಇದರ ರಸ ನಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ.

ಹಾಗಲಕಾಯಿ ಎಷ್ಟು ಪ್ರಯೋಜನಕಾರಿಯೋ, ಅಷ್ಟೇ ಅದರ ರಸ ಕೂಡ ನಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾ ಗಿದೆ. ಹಾಗಲಕಾಯಿ ಕಹಿಯಾಗಿರುತ್ತದೆ, ಆದರೆ ಇದರ ರಸ ನಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ.

1 / 5
ಹಾಗಲಕಾಯಿ ರಸ ಚರ್ಮದ ಫಂಗಸ್ ಸೋಂಕನ್ನು ತಡೆಗಟ್ಟುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ.

ಹಾಗಲಕಾಯಿ ರಸ ಚರ್ಮದ ಫಂಗಸ್ ಸೋಂಕನ್ನು ತಡೆಗಟ್ಟುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ.

2 / 5
ಸಂಧಿವಾತದ ನೋವಿನ ಮುಖ್ಯ ಕಾರಣವೆಂದರೆ ರಕ್ತದಲ್ಲಿನ ಕಲ್ಮಶಗಳು. ಹಾಗಲಕಾಯಿ ರಸ ಸೇವನೆಯಿಂದ 
ರಕ್ತದಲ್ಲಿನ ಕಲ್ಮಶಗಳನ್ನು ತೆಗೆದುಹಾಕುತ್ತದೆ.

ಸಂಧಿವಾತದ ನೋವಿನ ಮುಖ್ಯ ಕಾರಣವೆಂದರೆ ರಕ್ತದಲ್ಲಿನ ಕಲ್ಮಶಗಳು. ಹಾಗಲಕಾಯಿ ರಸ ಸೇವನೆಯಿಂದ ರಕ್ತದಲ್ಲಿನ ಕಲ್ಮಶಗಳನ್ನು ತೆಗೆದುಹಾಕುತ್ತದೆ.

3 / 5
ಹಾಗಲಕಾಯಿ ರಸ ಕುಡಿಯುವುದರಿಂದ ಅತಿಯಾದ ಮದ್ಯ ಸೇವನೆಯ ಅಮಲು ಹೋಗಲಾಡಿಸುತ್ತದೆ. ಜೊತೆಗೆ
ಲಿವರ್​ನ್ನು ಶುದ್ಧಗೊಳಿಸುತ್ತದೆ.

ಹಾಗಲಕಾಯಿ ರಸ ಕುಡಿಯುವುದರಿಂದ ಅತಿಯಾದ ಮದ್ಯ ಸೇವನೆಯ ಅಮಲು ಹೋಗಲಾಡಿಸುತ್ತದೆ. ಜೊತೆಗೆ ಲಿವರ್​ನ್ನು ಶುದ್ಧಗೊಳಿಸುತ್ತದೆ.

4 / 5
ಪ್ರತಿದಿನ ಎರಡು ಚಮಚ ಹಸಿ ಹಾಗಲಕಾಯಿ ರಸವನ್ನು ಸಮಪ್ರಮಾಣದ ಬಿಳಿ ಈರುಳ್ಳಿ ರಸದೊಂದಿಗೆ 
ಸೇವಿಸಿದರೆ ಕಾಲರಾ ಗುಣವಾಗುತ್ತದೆ. ಮಧುಮೇಹಿಗಳಿಗೆ ಇದು ತುಂಬಾ ಪ್ರಯೋಜನಕಾರಿಯಾಗಿದೆ. 
ಇದರ ರಸವನ್ನು ಅರ್ಧ ಕಪ್ ತೆಗೆದುಕೊಂಡರೆ ದೇಹದಲ್ಲಿ ಇನ್ಸುಲಿನ್ ಪ್ರಮಾಣ ಹೆಚ್ಚುತ್ತದೆ.

ಪ್ರತಿದಿನ ಎರಡು ಚಮಚ ಹಸಿ ಹಾಗಲಕಾಯಿ ರಸವನ್ನು ಸಮಪ್ರಮಾಣದ ಬಿಳಿ ಈರುಳ್ಳಿ ರಸದೊಂದಿಗೆ ಸೇವಿಸಿದರೆ ಕಾಲರಾ ಗುಣವಾಗುತ್ತದೆ. ಮಧುಮೇಹಿಗಳಿಗೆ ಇದು ತುಂಬಾ ಪ್ರಯೋಜನಕಾರಿಯಾಗಿದೆ. ಇದರ ರಸವನ್ನು ಅರ್ಧ ಕಪ್ ತೆಗೆದುಕೊಂಡರೆ ದೇಹದಲ್ಲಿ ಇನ್ಸುಲಿನ್ ಪ್ರಮಾಣ ಹೆಚ್ಚುತ್ತದೆ.

5 / 5
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ