AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fennel Seeds: ಪ್ರತಿನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ? ಇಲ್ಲಿದೆ ಮಾಹಿತಿ

ಊಟದ ನಂತರ ಸೋಂಪು ತಿನ್ನುವ ಅಭ್ಯಾಸ ಹಲವರಲ್ಲಿರುತ್ತದೆ. ಆದರೆ ಇದೇ ಸೋಂಪನ್ನು ಬೆಳಿಗ್ಗೆ ಖಾಲಿ ಹೊಟ್ಟಯಲ್ಲಿ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ.

TV9 Web
| Edited By: |

Updated on: Dec 25, 2022 | 9:56 PM

Share
ಊಟ ಆದ ನಂತರ ನಾವು ಅಡಿಕೆ ತಿನ್ನುವ ಪದ್ದತಿ ನಮ್ಮಲ್ಲಿದೆ. ಕೆಲವರು ಊಟದ ನಂತರ ಸೋಂಪು ತಿನ್ನುತ್ತಾರೆ. ಈ ಸೋಂಪು
ಮೌತ್ ​​ಫ್ರೆಶ್ನರ್ ಆಗಿಯೂ ಕೆಲಸ ಮಾಡುತ್ತದೆ. ಇದು ಅನೇಕ ಪೋಷಕಾಂಶಗಳನ್ನು ಹೊಂದಿದ್ದು, 
ಇದರಲ್ಲಿ ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪೋಷಕಾಂಶಗಳಿವೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 
ಸೋಂಪು ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಊಟ ಆದ ನಂತರ ನಾವು ಅಡಿಕೆ ತಿನ್ನುವ ಪದ್ದತಿ ನಮ್ಮಲ್ಲಿದೆ. ಕೆಲವರು ಊಟದ ನಂತರ ಸೋಂಪು ತಿನ್ನುತ್ತಾರೆ. ಈ ಸೋಂಪು ಮೌತ್ ​​ಫ್ರೆಶ್ನರ್ ಆಗಿಯೂ ಕೆಲಸ ಮಾಡುತ್ತದೆ. ಇದು ಅನೇಕ ಪೋಷಕಾಂಶಗಳನ್ನು ಹೊಂದಿದ್ದು, ಇದರಲ್ಲಿ ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪೋಷಕಾಂಶಗಳಿವೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

1 / 5
ಮಲಬದ್ಧತೆ: ಸೋಂಪಿನಲ್ಲಿ ನಾರಿನಂಶ ಅಧಿಕವಾಗಿದೆ. ಮುಂಜಾನೆ ಇದನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು
ಸುಧಾರಿಸುತ್ತದೆ. ಇದು ಅನೇಕ ಜೀರ್ಣಕಾರಿ ಸಮಸ್ಯೆಗಳನ್ನು ತೊಡೆದುಹಾಕಲು 
ಸಹ ಸಹಾಯ ಮಾಡುತ್ತದೆ. ಇದು ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಹೊಂದಲು ಕೆಲಸ ಮಾಡುತ್ತದೆ.

ಮಲಬದ್ಧತೆ: ಸೋಂಪಿನಲ್ಲಿ ನಾರಿನಂಶ ಅಧಿಕವಾಗಿದೆ. ಮುಂಜಾನೆ ಇದನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ಸುಧಾರಿಸುತ್ತದೆ. ಇದು ಅನೇಕ ಜೀರ್ಣಕಾರಿ ಸಮಸ್ಯೆಗಳನ್ನು ತೊಡೆದುಹಾಕಲು ಸಹ ಸಹಾಯ ಮಾಡುತ್ತದೆ. ಇದು ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಹೊಂದಲು ಕೆಲಸ ಮಾಡುತ್ತದೆ.

2 / 5
ರೋಗನಿರೋಧಕ ಶಕ್ತಿ: ಸೋಂಪು ವಿಟಮಿನ್ ಸಿ ಅಂಶವನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ರೋಗನಿರೋಧಕ 
ಶಕ್ತಿ ಹೆಚ್ಚುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಸೇವಿಸುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ರೋಗನಿರೋಧಕ ಶಕ್ತಿ: ಸೋಂಪು ವಿಟಮಿನ್ ಸಿ ಅಂಶವನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಸೇವಿಸುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

3 / 5
ಮೂಳೆ: ಸೋಂಪು ಕ್ಯಾಲ್ಸಿಯಂನ್ನು ಹೊಂದಿದ್ದು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ 
ಮೂಳೆಗಳು ಗಟ್ಟಿಯಾಗುತ್ತವೆ. ಇದು ಆಸ್ಟಿಯೊಪೊರೋಸಿಸ್‌ನಂತಹ ರೋಗಗಳನ್ನು ತಡೆಯುತ್ತದೆ.

ಮೂಳೆ: ಸೋಂಪು ಕ್ಯಾಲ್ಸಿಯಂನ್ನು ಹೊಂದಿದ್ದು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ. ಇದು ಆಸ್ಟಿಯೊಪೊರೋಸಿಸ್‌ನಂತಹ ರೋಗಗಳನ್ನು ತಡೆಯುತ್ತದೆ.

4 / 5
ರಕ್ತಹೀನತೆ: ಸೋಂಪು ಕಬ್ಬಿಣ ಅಂಶದಿಂದ ಸಮೃದ್ಧವಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ 
ರಕ್ತದ ಕೊರತೆ ಉಂಟಾಗುವುದಿಲ್ಲ. ಇದು ರಕ್ತಹೀನತೆಯ ಸಮಸ್ಯೆಯಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.

ರಕ್ತಹೀನತೆ: ಸೋಂಪು ಕಬ್ಬಿಣ ಅಂಶದಿಂದ ಸಮೃದ್ಧವಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ. ಇದು ರಕ್ತಹೀನತೆಯ ಸಮಸ್ಯೆಯಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.

5 / 5
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ