AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fennel Seeds: ಪ್ರತಿನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ? ಇಲ್ಲಿದೆ ಮಾಹಿತಿ

ಊಟದ ನಂತರ ಸೋಂಪು ತಿನ್ನುವ ಅಭ್ಯಾಸ ಹಲವರಲ್ಲಿರುತ್ತದೆ. ಆದರೆ ಇದೇ ಸೋಂಪನ್ನು ಬೆಳಿಗ್ಗೆ ಖಾಲಿ ಹೊಟ್ಟಯಲ್ಲಿ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ.

TV9 Web
| Edited By: |

Updated on: Dec 25, 2022 | 9:56 PM

Share
ಊಟ ಆದ ನಂತರ ನಾವು ಅಡಿಕೆ ತಿನ್ನುವ ಪದ್ದತಿ ನಮ್ಮಲ್ಲಿದೆ. ಕೆಲವರು ಊಟದ ನಂತರ ಸೋಂಪು ತಿನ್ನುತ್ತಾರೆ. ಈ ಸೋಂಪು
ಮೌತ್ ​​ಫ್ರೆಶ್ನರ್ ಆಗಿಯೂ ಕೆಲಸ ಮಾಡುತ್ತದೆ. ಇದು ಅನೇಕ ಪೋಷಕಾಂಶಗಳನ್ನು ಹೊಂದಿದ್ದು, 
ಇದರಲ್ಲಿ ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪೋಷಕಾಂಶಗಳಿವೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 
ಸೋಂಪು ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಊಟ ಆದ ನಂತರ ನಾವು ಅಡಿಕೆ ತಿನ್ನುವ ಪದ್ದತಿ ನಮ್ಮಲ್ಲಿದೆ. ಕೆಲವರು ಊಟದ ನಂತರ ಸೋಂಪು ತಿನ್ನುತ್ತಾರೆ. ಈ ಸೋಂಪು ಮೌತ್ ​​ಫ್ರೆಶ್ನರ್ ಆಗಿಯೂ ಕೆಲಸ ಮಾಡುತ್ತದೆ. ಇದು ಅನೇಕ ಪೋಷಕಾಂಶಗಳನ್ನು ಹೊಂದಿದ್ದು, ಇದರಲ್ಲಿ ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪೋಷಕಾಂಶಗಳಿವೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

1 / 5
ಮಲಬದ್ಧತೆ: ಸೋಂಪಿನಲ್ಲಿ ನಾರಿನಂಶ ಅಧಿಕವಾಗಿದೆ. ಮುಂಜಾನೆ ಇದನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು
ಸುಧಾರಿಸುತ್ತದೆ. ಇದು ಅನೇಕ ಜೀರ್ಣಕಾರಿ ಸಮಸ್ಯೆಗಳನ್ನು ತೊಡೆದುಹಾಕಲು 
ಸಹ ಸಹಾಯ ಮಾಡುತ್ತದೆ. ಇದು ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಹೊಂದಲು ಕೆಲಸ ಮಾಡುತ್ತದೆ.

ಮಲಬದ್ಧತೆ: ಸೋಂಪಿನಲ್ಲಿ ನಾರಿನಂಶ ಅಧಿಕವಾಗಿದೆ. ಮುಂಜಾನೆ ಇದನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ಸುಧಾರಿಸುತ್ತದೆ. ಇದು ಅನೇಕ ಜೀರ್ಣಕಾರಿ ಸಮಸ್ಯೆಗಳನ್ನು ತೊಡೆದುಹಾಕಲು ಸಹ ಸಹಾಯ ಮಾಡುತ್ತದೆ. ಇದು ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಹೊಂದಲು ಕೆಲಸ ಮಾಡುತ್ತದೆ.

2 / 5
ರೋಗನಿರೋಧಕ ಶಕ್ತಿ: ಸೋಂಪು ವಿಟಮಿನ್ ಸಿ ಅಂಶವನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ರೋಗನಿರೋಧಕ 
ಶಕ್ತಿ ಹೆಚ್ಚುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಸೇವಿಸುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ರೋಗನಿರೋಧಕ ಶಕ್ತಿ: ಸೋಂಪು ವಿಟಮಿನ್ ಸಿ ಅಂಶವನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಸೇವಿಸುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

3 / 5
ಮೂಳೆ: ಸೋಂಪು ಕ್ಯಾಲ್ಸಿಯಂನ್ನು ಹೊಂದಿದ್ದು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ 
ಮೂಳೆಗಳು ಗಟ್ಟಿಯಾಗುತ್ತವೆ. ಇದು ಆಸ್ಟಿಯೊಪೊರೋಸಿಸ್‌ನಂತಹ ರೋಗಗಳನ್ನು ತಡೆಯುತ್ತದೆ.

ಮೂಳೆ: ಸೋಂಪು ಕ್ಯಾಲ್ಸಿಯಂನ್ನು ಹೊಂದಿದ್ದು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ. ಇದು ಆಸ್ಟಿಯೊಪೊರೋಸಿಸ್‌ನಂತಹ ರೋಗಗಳನ್ನು ತಡೆಯುತ್ತದೆ.

4 / 5
ರಕ್ತಹೀನತೆ: ಸೋಂಪು ಕಬ್ಬಿಣ ಅಂಶದಿಂದ ಸಮೃದ್ಧವಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ 
ರಕ್ತದ ಕೊರತೆ ಉಂಟಾಗುವುದಿಲ್ಲ. ಇದು ರಕ್ತಹೀನತೆಯ ಸಮಸ್ಯೆಯಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.

ರಕ್ತಹೀನತೆ: ಸೋಂಪು ಕಬ್ಬಿಣ ಅಂಶದಿಂದ ಸಮೃದ್ಧವಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ. ಇದು ರಕ್ತಹೀನತೆಯ ಸಮಸ್ಯೆಯಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ