AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fennel Seeds: ಪ್ರತಿನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ? ಇಲ್ಲಿದೆ ಮಾಹಿತಿ

ಊಟದ ನಂತರ ಸೋಂಪು ತಿನ್ನುವ ಅಭ್ಯಾಸ ಹಲವರಲ್ಲಿರುತ್ತದೆ. ಆದರೆ ಇದೇ ಸೋಂಪನ್ನು ಬೆಳಿಗ್ಗೆ ಖಾಲಿ ಹೊಟ್ಟಯಲ್ಲಿ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 25, 2022 | 9:56 PM

ಊಟ ಆದ ನಂತರ ನಾವು ಅಡಿಕೆ ತಿನ್ನುವ ಪದ್ದತಿ ನಮ್ಮಲ್ಲಿದೆ. ಕೆಲವರು ಊಟದ ನಂತರ ಸೋಂಪು ತಿನ್ನುತ್ತಾರೆ. ಈ ಸೋಂಪು
ಮೌತ್ ​​ಫ್ರೆಶ್ನರ್ ಆಗಿಯೂ ಕೆಲಸ ಮಾಡುತ್ತದೆ. ಇದು ಅನೇಕ ಪೋಷಕಾಂಶಗಳನ್ನು ಹೊಂದಿದ್ದು, 
ಇದರಲ್ಲಿ ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪೋಷಕಾಂಶಗಳಿವೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 
ಸೋಂಪು ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಊಟ ಆದ ನಂತರ ನಾವು ಅಡಿಕೆ ತಿನ್ನುವ ಪದ್ದತಿ ನಮ್ಮಲ್ಲಿದೆ. ಕೆಲವರು ಊಟದ ನಂತರ ಸೋಂಪು ತಿನ್ನುತ್ತಾರೆ. ಈ ಸೋಂಪು ಮೌತ್ ​​ಫ್ರೆಶ್ನರ್ ಆಗಿಯೂ ಕೆಲಸ ಮಾಡುತ್ತದೆ. ಇದು ಅನೇಕ ಪೋಷಕಾಂಶಗಳನ್ನು ಹೊಂದಿದ್ದು, ಇದರಲ್ಲಿ ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಪೋಷಕಾಂಶಗಳಿವೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಸೇವನೆಯಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

1 / 5
ಮಲಬದ್ಧತೆ: ಸೋಂಪಿನಲ್ಲಿ ನಾರಿನಂಶ ಅಧಿಕವಾಗಿದೆ. ಮುಂಜಾನೆ ಇದನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು
ಸುಧಾರಿಸುತ್ತದೆ. ಇದು ಅನೇಕ ಜೀರ್ಣಕಾರಿ ಸಮಸ್ಯೆಗಳನ್ನು ತೊಡೆದುಹಾಕಲು 
ಸಹ ಸಹಾಯ ಮಾಡುತ್ತದೆ. ಇದು ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಹೊಂದಲು ಕೆಲಸ ಮಾಡುತ್ತದೆ.

ಮಲಬದ್ಧತೆ: ಸೋಂಪಿನಲ್ಲಿ ನಾರಿನಂಶ ಅಧಿಕವಾಗಿದೆ. ಮುಂಜಾನೆ ಇದನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ಸುಧಾರಿಸುತ್ತದೆ. ಇದು ಅನೇಕ ಜೀರ್ಣಕಾರಿ ಸಮಸ್ಯೆಗಳನ್ನು ತೊಡೆದುಹಾಕಲು ಸಹ ಸಹಾಯ ಮಾಡುತ್ತದೆ. ಇದು ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಹೊಂದಲು ಕೆಲಸ ಮಾಡುತ್ತದೆ.

2 / 5
ರೋಗನಿರೋಧಕ ಶಕ್ತಿ: ಸೋಂಪು ವಿಟಮಿನ್ ಸಿ ಅಂಶವನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ರೋಗನಿರೋಧಕ 
ಶಕ್ತಿ ಹೆಚ್ಚುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಸೇವಿಸುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ರೋಗನಿರೋಧಕ ಶಕ್ತಿ: ಸೋಂಪು ವಿಟಮಿನ್ ಸಿ ಅಂಶವನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋಂಪು ಸೇವಿಸುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

3 / 5
ಮೂಳೆ: ಸೋಂಪು ಕ್ಯಾಲ್ಸಿಯಂನ್ನು ಹೊಂದಿದ್ದು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ 
ಮೂಳೆಗಳು ಗಟ್ಟಿಯಾಗುತ್ತವೆ. ಇದು ಆಸ್ಟಿಯೊಪೊರೋಸಿಸ್‌ನಂತಹ ರೋಗಗಳನ್ನು ತಡೆಯುತ್ತದೆ.

ಮೂಳೆ: ಸೋಂಪು ಕ್ಯಾಲ್ಸಿಯಂನ್ನು ಹೊಂದಿದ್ದು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ. ಇದು ಆಸ್ಟಿಯೊಪೊರೋಸಿಸ್‌ನಂತಹ ರೋಗಗಳನ್ನು ತಡೆಯುತ್ತದೆ.

4 / 5
ರಕ್ತಹೀನತೆ: ಸೋಂಪು ಕಬ್ಬಿಣ ಅಂಶದಿಂದ ಸಮೃದ್ಧವಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ 
ರಕ್ತದ ಕೊರತೆ ಉಂಟಾಗುವುದಿಲ್ಲ. ಇದು ರಕ್ತಹೀನತೆಯ ಸಮಸ್ಯೆಯಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.

ರಕ್ತಹೀನತೆ: ಸೋಂಪು ಕಬ್ಬಿಣ ಅಂಶದಿಂದ ಸಮೃದ್ಧವಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ. ಇದು ರಕ್ತಹೀನತೆಯ ಸಮಸ್ಯೆಯಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.

5 / 5
Follow us
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್