AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡಸರೇ… ಪರ್ಸ್‌ನಲ್ಲಿ ನಿಮ್‌ ಹೆಂಡ್ತಿ ಫೋಟೋ ಇಟ್ಕೊಂಡ್ರೆ ಏನಾಗುತ್ತೆ ಗೊತ್ತಾ?

ಸಾಮಾನ್ಯವಾಗಿ ಎಲ್ಲರೂ ತಮ್ಮ ಪ್ರೀತಿಪಾತ್ರರ ಫೋಟೋವನ್ನು ತಮ್ಮ ಪರ್ಸ್‌ ಅಥವಾ ವಾಲೆಟ್‌ನಲ್ಲಿ ಇಟ್ಟುಕೊಳ್ಳುತ್ತಾರೆ. ಕೆಲವರು ತಂದೆ-ತಾಯಿಯ ನೆನಪಿಗಾಗಿ ಅವರ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಂಡ್ರೆ ಇನ್ನೂ ಕೆಲವರು ತಮ್ಮ ಪ್ರೀತಿಯಿಂದ ತಮ್ಮ ಮುದ್ದಿನ ಹೆಂಡ್ತಿ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುತ್ತಾರೆ. ಹೀಗೆ ಹೆಚ್ಚಿನವರು ತಮ್ಮ ಪ್ರೀತಿಪಾತ್ರರ ನೆನಪಿಗಾಗಿ, ಪ್ರೀತಿಯಿಂದ ಫೋಟೋಗಳನ್ನು ವಾಲೆಟ್‌ನಲ್ಲಿ ಇಟ್ಟುಕೊಳ್ಳುತ್ತಾರೆ. ಆದ್ರೆ ನೀವು ಹೆಂಡ್ತಿ ಫೋಟೋ ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ಸಿಕ್ಕಾಪಟ್ಟೆ ಲಾಭಗಳಿವೆಯಂತೆ. ಹಾಗಾದ್ರೆ ಹೆಂಡತಿ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ಗಂಡನಿಗೆ ಏನೆಲ್ಲಾ ಲಾಭಗಳು ಲಭಿಸುತ್ತವೆ ಅನ್ನೋದನ್ನು ನೋಡೋಣ.

ಮಾಲಾಶ್ರೀ ಅಂಚನ್​
|

Updated on: Jun 05, 2025 | 5:21 PM

ಗಂಡ ತನ್ನ ಮುದ್ದಿನ ಹೆಂಡತಿಯ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ಹಲವು ಪ್ರಯೋಜನಗಳಿವೆಯಂತೆ. ಹೌದು ಶಾಸ್ತ್ರಗಳ ಪ್ರಕಾರ ಗಂಡ ತನ್ನ ಹೆಂಡತಿಯ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದು ತುಂಬಾನೇ ಒಳ್ಳೆಯದು.

ಗಂಡ ತನ್ನ ಮುದ್ದಿನ ಹೆಂಡತಿಯ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ಹಲವು ಪ್ರಯೋಜನಗಳಿವೆಯಂತೆ. ಹೌದು ಶಾಸ್ತ್ರಗಳ ಪ್ರಕಾರ ಗಂಡ ತನ್ನ ಹೆಂಡತಿಯ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದು ತುಂಬಾನೇ ಒಳ್ಳೆಯದು.

1 / 6
ಮದುವೆಯಾಗಿ ಬಂದ ಹೆಣ್ಣನ್ನು ಲಕ್ಷ್ಮಿ ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ. ಜೊತೆಗೆ ಶಾಸ್ತ್ರಗಳ ಪ್ರಕಾರ ಹೆಂಡತಿಯನ್ನು ಶುಕ್ರ ಎಂದು ಹೇಳಲಾಗುತ್ತದೆ. ಶುಕ್ರ ಸಂಪತ್ತಿನ ಅಧಿಪತಿ ಆಗಿರುವುದರಿಂದ ಹೆಂಡತಿಯ ಫೋಟೋವನ್ನು ಗಂಡನಾದವನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ಆತನ ಶುಕ್ರ ದೆಸೆ ಬಲಗೊಳ್ಳುತ್ತದಂತೆ.

ಮದುವೆಯಾಗಿ ಬಂದ ಹೆಣ್ಣನ್ನು ಲಕ್ಷ್ಮಿ ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ. ಜೊತೆಗೆ ಶಾಸ್ತ್ರಗಳ ಪ್ರಕಾರ ಹೆಂಡತಿಯನ್ನು ಶುಕ್ರ ಎಂದು ಹೇಳಲಾಗುತ್ತದೆ. ಶುಕ್ರ ಸಂಪತ್ತಿನ ಅಧಿಪತಿ ಆಗಿರುವುದರಿಂದ ಹೆಂಡತಿಯ ಫೋಟೋವನ್ನು ಗಂಡನಾದವನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ಆತನ ಶುಕ್ರ ದೆಸೆ ಬಲಗೊಳ್ಳುತ್ತದಂತೆ.

2 / 6
ಶುಕ್ರ ಸಂಪತ್ತಿನ ಅಧಿಪತಿ ಆಗಿರುವುದರಿಂದ ಹೆಂಡತಿ ಫೋಟೋವನ್ನು ಗಂಡ ಪರ್ಸ್‌ನಲ್ಲಿ ಇಟ್ಟುಕೊಂಡರೆ ಆತನ ಸಂಪತ್ತು ಹೆಚ್ಚಾಗುತ್ತದೆ. ಐಷಾರಾಮಿ ಜೀವನ ಆತನಿಗೆ ಲಭಿಸುತ್ತದೆ ಎಂದು ಹೇಳಲಾಗುತ್ತದೆ.

ಶುಕ್ರ ಸಂಪತ್ತಿನ ಅಧಿಪತಿ ಆಗಿರುವುದರಿಂದ ಹೆಂಡತಿ ಫೋಟೋವನ್ನು ಗಂಡ ಪರ್ಸ್‌ನಲ್ಲಿ ಇಟ್ಟುಕೊಂಡರೆ ಆತನ ಸಂಪತ್ತು ಹೆಚ್ಚಾಗುತ್ತದೆ. ಐಷಾರಾಮಿ ಜೀವನ ಆತನಿಗೆ ಲಭಿಸುತ್ತದೆ ಎಂದು ಹೇಳಲಾಗುತ್ತದೆ.

3 / 6
ಶುಕ್ರನು ಜೀವನದಲ್ಲಿ ಭವ್ಯತೆಯನ್ನು ತರುವವನು ಎಂದು ಹೇಳಲಾಗುತ್ತದೆ. ಶುಕ್ರನು ಬಲಶಾಲಿಯಾಗಿರುವುದರಿಂದ ಖರ್ಚುಗಳು ಸಹ ಹೆಚ್ಚಾಗುತ್ತವೆ, ಏಕೆಂದರೆ ಆಗ ನೀವು  ನಿಮಗೆ ಕಾರು  ಬೇಕು,  ದೊಡ್ಡ ಮನೆಯೂ ಬೇಕು ಎಂಬುದನ್ನು ಬಯಸುತ್ತೀರಿ. ಹೀಗೆ ನೀವು  ನಿಮ್ಮ ಶುಕ್ರ ಪ್ರಭಾವವನ್ನು ಉತ್ತಮಗೊಳಿಸಲು ನೀವು ಬಯಸಿದರೆ, ಬಯಸಿದ್ದನ್ನು ಪಡೆಯಬೇಕು ಎಂದ್ರೆ ನೀವು ನಿಮ್ಮ ಹೆಂಡತಿಯ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳಬೇಕು.

ಶುಕ್ರನು ಜೀವನದಲ್ಲಿ ಭವ್ಯತೆಯನ್ನು ತರುವವನು ಎಂದು ಹೇಳಲಾಗುತ್ತದೆ. ಶುಕ್ರನು ಬಲಶಾಲಿಯಾಗಿರುವುದರಿಂದ ಖರ್ಚುಗಳು ಸಹ ಹೆಚ್ಚಾಗುತ್ತವೆ, ಏಕೆಂದರೆ ಆಗ ನೀವು ನಿಮಗೆ ಕಾರು ಬೇಕು, ದೊಡ್ಡ ಮನೆಯೂ ಬೇಕು ಎಂಬುದನ್ನು ಬಯಸುತ್ತೀರಿ. ಹೀಗೆ ನೀವು ನಿಮ್ಮ ಶುಕ್ರ ಪ್ರಭಾವವನ್ನು ಉತ್ತಮಗೊಳಿಸಲು ನೀವು ಬಯಸಿದರೆ, ಬಯಸಿದ್ದನ್ನು ಪಡೆಯಬೇಕು ಎಂದ್ರೆ ನೀವು ನಿಮ್ಮ ಹೆಂಡತಿಯ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳಬೇಕು.

4 / 6
ಅಲ್ಲದೆ ನಿಮ್ಮ ಹೆಂಡತಿ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ನಿಮ್ಮ ಪ್ರೀತಿಯೂ ಬಲಗೊಳ್ಳುತ್ತದೆ. ಹೌದು ನೀವು ಪ್ರತಿ ಬಾರಿ ಪರ್ಸ್‌ ಓಪನ್‌ ಮಾಡಿ ನಿಮ್ಮ ಹೆಂಡ್ತಿ ಫೋಟೋವನ್ನು ನೋಡಿದಾಗ ಆಕೆಯ ನೆನಪಾಗುತ್ತದೆ, ಜೊತೆಗೆ ಇದು ನಿಮ್ಮ ಪ್ರೀತಿಯನ್ನು ಸಹ ಬಲಗೊಳಿಸುತ್ತದೆ.

ಅಲ್ಲದೆ ನಿಮ್ಮ ಹೆಂಡತಿ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ನಿಮ್ಮ ಪ್ರೀತಿಯೂ ಬಲಗೊಳ್ಳುತ್ತದೆ. ಹೌದು ನೀವು ಪ್ರತಿ ಬಾರಿ ಪರ್ಸ್‌ ಓಪನ್‌ ಮಾಡಿ ನಿಮ್ಮ ಹೆಂಡ್ತಿ ಫೋಟೋವನ್ನು ನೋಡಿದಾಗ ಆಕೆಯ ನೆನಪಾಗುತ್ತದೆ, ಜೊತೆಗೆ ಇದು ನಿಮ್ಮ ಪ್ರೀತಿಯನ್ನು ಸಹ ಬಲಗೊಳಿಸುತ್ತದೆ.

5 / 6
ಹೆಂಡತಿ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರ ಇನ್ನೊಂದು ಪ್ರಯೋಜನವೇನೆಂದರೆ, ಕೆಲಸದ ಕಾರಣದಿಂದಾಗಿ ತೀರಾ ಒತ್ತಡ ಉಂಟಾದಾಗ, ಅಸಮಾಧಾನ, ದುಃಖ ಉಂಟಾದಾಗ, ಪರ್ಸ್‌ನಲ್ಲಿರುವ ನಿಮ್ಮ ಹೆಂಡ್ತಿ ಫೋಟೋವನ್ನು ನೋಡುವುದರಿಂದ ಮನಸ್ಸು ಶಾಂತವಾಗುತ್ತದೆ.

ಹೆಂಡತಿ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರ ಇನ್ನೊಂದು ಪ್ರಯೋಜನವೇನೆಂದರೆ, ಕೆಲಸದ ಕಾರಣದಿಂದಾಗಿ ತೀರಾ ಒತ್ತಡ ಉಂಟಾದಾಗ, ಅಸಮಾಧಾನ, ದುಃಖ ಉಂಟಾದಾಗ, ಪರ್ಸ್‌ನಲ್ಲಿರುವ ನಿಮ್ಮ ಹೆಂಡ್ತಿ ಫೋಟೋವನ್ನು ನೋಡುವುದರಿಂದ ಮನಸ್ಸು ಶಾಂತವಾಗುತ್ತದೆ.

6 / 6
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ