AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡಸರೇ… ಪರ್ಸ್‌ನಲ್ಲಿ ನಿಮ್‌ ಹೆಂಡ್ತಿ ಫೋಟೋ ಇಟ್ಕೊಂಡ್ರೆ ಏನಾಗುತ್ತೆ ಗೊತ್ತಾ?

ಸಾಮಾನ್ಯವಾಗಿ ಎಲ್ಲರೂ ತಮ್ಮ ಪ್ರೀತಿಪಾತ್ರರ ಫೋಟೋವನ್ನು ತಮ್ಮ ಪರ್ಸ್‌ ಅಥವಾ ವಾಲೆಟ್‌ನಲ್ಲಿ ಇಟ್ಟುಕೊಳ್ಳುತ್ತಾರೆ. ಕೆಲವರು ತಂದೆ-ತಾಯಿಯ ನೆನಪಿಗಾಗಿ ಅವರ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಂಡ್ರೆ ಇನ್ನೂ ಕೆಲವರು ತಮ್ಮ ಪ್ರೀತಿಯಿಂದ ತಮ್ಮ ಮುದ್ದಿನ ಹೆಂಡ್ತಿ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುತ್ತಾರೆ. ಹೀಗೆ ಹೆಚ್ಚಿನವರು ತಮ್ಮ ಪ್ರೀತಿಪಾತ್ರರ ನೆನಪಿಗಾಗಿ, ಪ್ರೀತಿಯಿಂದ ಫೋಟೋಗಳನ್ನು ವಾಲೆಟ್‌ನಲ್ಲಿ ಇಟ್ಟುಕೊಳ್ಳುತ್ತಾರೆ. ಆದ್ರೆ ನೀವು ಹೆಂಡ್ತಿ ಫೋಟೋ ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ಸಿಕ್ಕಾಪಟ್ಟೆ ಲಾಭಗಳಿವೆಯಂತೆ. ಹಾಗಾದ್ರೆ ಹೆಂಡತಿ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ಗಂಡನಿಗೆ ಏನೆಲ್ಲಾ ಲಾಭಗಳು ಲಭಿಸುತ್ತವೆ ಅನ್ನೋದನ್ನು ನೋಡೋಣ.

ಮಾಲಾಶ್ರೀ ಅಂಚನ್​
|

Updated on: Jun 05, 2025 | 5:21 PM

Share
ಗಂಡ ತನ್ನ ಮುದ್ದಿನ ಹೆಂಡತಿಯ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ಹಲವು ಪ್ರಯೋಜನಗಳಿವೆಯಂತೆ. ಹೌದು ಶಾಸ್ತ್ರಗಳ ಪ್ರಕಾರ ಗಂಡ ತನ್ನ ಹೆಂಡತಿಯ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದು ತುಂಬಾನೇ ಒಳ್ಳೆಯದು.

ಗಂಡ ತನ್ನ ಮುದ್ದಿನ ಹೆಂಡತಿಯ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ಹಲವು ಪ್ರಯೋಜನಗಳಿವೆಯಂತೆ. ಹೌದು ಶಾಸ್ತ್ರಗಳ ಪ್ರಕಾರ ಗಂಡ ತನ್ನ ಹೆಂಡತಿಯ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದು ತುಂಬಾನೇ ಒಳ್ಳೆಯದು.

1 / 6
ಮದುವೆಯಾಗಿ ಬಂದ ಹೆಣ್ಣನ್ನು ಲಕ್ಷ್ಮಿ ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ. ಜೊತೆಗೆ ಶಾಸ್ತ್ರಗಳ ಪ್ರಕಾರ ಹೆಂಡತಿಯನ್ನು ಶುಕ್ರ ಎಂದು ಹೇಳಲಾಗುತ್ತದೆ. ಶುಕ್ರ ಸಂಪತ್ತಿನ ಅಧಿಪತಿ ಆಗಿರುವುದರಿಂದ ಹೆಂಡತಿಯ ಫೋಟೋವನ್ನು ಗಂಡನಾದವನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ಆತನ ಶುಕ್ರ ದೆಸೆ ಬಲಗೊಳ್ಳುತ್ತದಂತೆ.

ಮದುವೆಯಾಗಿ ಬಂದ ಹೆಣ್ಣನ್ನು ಲಕ್ಷ್ಮಿ ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ. ಜೊತೆಗೆ ಶಾಸ್ತ್ರಗಳ ಪ್ರಕಾರ ಹೆಂಡತಿಯನ್ನು ಶುಕ್ರ ಎಂದು ಹೇಳಲಾಗುತ್ತದೆ. ಶುಕ್ರ ಸಂಪತ್ತಿನ ಅಧಿಪತಿ ಆಗಿರುವುದರಿಂದ ಹೆಂಡತಿಯ ಫೋಟೋವನ್ನು ಗಂಡನಾದವನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ಆತನ ಶುಕ್ರ ದೆಸೆ ಬಲಗೊಳ್ಳುತ್ತದಂತೆ.

2 / 6
ಶುಕ್ರ ಸಂಪತ್ತಿನ ಅಧಿಪತಿ ಆಗಿರುವುದರಿಂದ ಹೆಂಡತಿ ಫೋಟೋವನ್ನು ಗಂಡ ಪರ್ಸ್‌ನಲ್ಲಿ ಇಟ್ಟುಕೊಂಡರೆ ಆತನ ಸಂಪತ್ತು ಹೆಚ್ಚಾಗುತ್ತದೆ. ಐಷಾರಾಮಿ ಜೀವನ ಆತನಿಗೆ ಲಭಿಸುತ್ತದೆ ಎಂದು ಹೇಳಲಾಗುತ್ತದೆ.

ಶುಕ್ರ ಸಂಪತ್ತಿನ ಅಧಿಪತಿ ಆಗಿರುವುದರಿಂದ ಹೆಂಡತಿ ಫೋಟೋವನ್ನು ಗಂಡ ಪರ್ಸ್‌ನಲ್ಲಿ ಇಟ್ಟುಕೊಂಡರೆ ಆತನ ಸಂಪತ್ತು ಹೆಚ್ಚಾಗುತ್ತದೆ. ಐಷಾರಾಮಿ ಜೀವನ ಆತನಿಗೆ ಲಭಿಸುತ್ತದೆ ಎಂದು ಹೇಳಲಾಗುತ್ತದೆ.

3 / 6
ಶುಕ್ರನು ಜೀವನದಲ್ಲಿ ಭವ್ಯತೆಯನ್ನು ತರುವವನು ಎಂದು ಹೇಳಲಾಗುತ್ತದೆ. ಶುಕ್ರನು ಬಲಶಾಲಿಯಾಗಿರುವುದರಿಂದ ಖರ್ಚುಗಳು ಸಹ ಹೆಚ್ಚಾಗುತ್ತವೆ, ಏಕೆಂದರೆ ಆಗ ನೀವು  ನಿಮಗೆ ಕಾರು  ಬೇಕು,  ದೊಡ್ಡ ಮನೆಯೂ ಬೇಕು ಎಂಬುದನ್ನು ಬಯಸುತ್ತೀರಿ. ಹೀಗೆ ನೀವು  ನಿಮ್ಮ ಶುಕ್ರ ಪ್ರಭಾವವನ್ನು ಉತ್ತಮಗೊಳಿಸಲು ನೀವು ಬಯಸಿದರೆ, ಬಯಸಿದ್ದನ್ನು ಪಡೆಯಬೇಕು ಎಂದ್ರೆ ನೀವು ನಿಮ್ಮ ಹೆಂಡತಿಯ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳಬೇಕು.

ಶುಕ್ರನು ಜೀವನದಲ್ಲಿ ಭವ್ಯತೆಯನ್ನು ತರುವವನು ಎಂದು ಹೇಳಲಾಗುತ್ತದೆ. ಶುಕ್ರನು ಬಲಶಾಲಿಯಾಗಿರುವುದರಿಂದ ಖರ್ಚುಗಳು ಸಹ ಹೆಚ್ಚಾಗುತ್ತವೆ, ಏಕೆಂದರೆ ಆಗ ನೀವು ನಿಮಗೆ ಕಾರು ಬೇಕು, ದೊಡ್ಡ ಮನೆಯೂ ಬೇಕು ಎಂಬುದನ್ನು ಬಯಸುತ್ತೀರಿ. ಹೀಗೆ ನೀವು ನಿಮ್ಮ ಶುಕ್ರ ಪ್ರಭಾವವನ್ನು ಉತ್ತಮಗೊಳಿಸಲು ನೀವು ಬಯಸಿದರೆ, ಬಯಸಿದ್ದನ್ನು ಪಡೆಯಬೇಕು ಎಂದ್ರೆ ನೀವು ನಿಮ್ಮ ಹೆಂಡತಿಯ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳಬೇಕು.

4 / 6
ಅಲ್ಲದೆ ನಿಮ್ಮ ಹೆಂಡತಿ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ನಿಮ್ಮ ಪ್ರೀತಿಯೂ ಬಲಗೊಳ್ಳುತ್ತದೆ. ಹೌದು ನೀವು ಪ್ರತಿ ಬಾರಿ ಪರ್ಸ್‌ ಓಪನ್‌ ಮಾಡಿ ನಿಮ್ಮ ಹೆಂಡ್ತಿ ಫೋಟೋವನ್ನು ನೋಡಿದಾಗ ಆಕೆಯ ನೆನಪಾಗುತ್ತದೆ, ಜೊತೆಗೆ ಇದು ನಿಮ್ಮ ಪ್ರೀತಿಯನ್ನು ಸಹ ಬಲಗೊಳಿಸುತ್ತದೆ.

ಅಲ್ಲದೆ ನಿಮ್ಮ ಹೆಂಡತಿ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ನಿಮ್ಮ ಪ್ರೀತಿಯೂ ಬಲಗೊಳ್ಳುತ್ತದೆ. ಹೌದು ನೀವು ಪ್ರತಿ ಬಾರಿ ಪರ್ಸ್‌ ಓಪನ್‌ ಮಾಡಿ ನಿಮ್ಮ ಹೆಂಡ್ತಿ ಫೋಟೋವನ್ನು ನೋಡಿದಾಗ ಆಕೆಯ ನೆನಪಾಗುತ್ತದೆ, ಜೊತೆಗೆ ಇದು ನಿಮ್ಮ ಪ್ರೀತಿಯನ್ನು ಸಹ ಬಲಗೊಳಿಸುತ್ತದೆ.

5 / 6
ಹೆಂಡತಿ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರ ಇನ್ನೊಂದು ಪ್ರಯೋಜನವೇನೆಂದರೆ, ಕೆಲಸದ ಕಾರಣದಿಂದಾಗಿ ತೀರಾ ಒತ್ತಡ ಉಂಟಾದಾಗ, ಅಸಮಾಧಾನ, ದುಃಖ ಉಂಟಾದಾಗ, ಪರ್ಸ್‌ನಲ್ಲಿರುವ ನಿಮ್ಮ ಹೆಂಡ್ತಿ ಫೋಟೋವನ್ನು ನೋಡುವುದರಿಂದ ಮನಸ್ಸು ಶಾಂತವಾಗುತ್ತದೆ.

ಹೆಂಡತಿ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರ ಇನ್ನೊಂದು ಪ್ರಯೋಜನವೇನೆಂದರೆ, ಕೆಲಸದ ಕಾರಣದಿಂದಾಗಿ ತೀರಾ ಒತ್ತಡ ಉಂಟಾದಾಗ, ಅಸಮಾಧಾನ, ದುಃಖ ಉಂಟಾದಾಗ, ಪರ್ಸ್‌ನಲ್ಲಿರುವ ನಿಮ್ಮ ಹೆಂಡ್ತಿ ಫೋಟೋವನ್ನು ನೋಡುವುದರಿಂದ ಮನಸ್ಸು ಶಾಂತವಾಗುತ್ತದೆ.

6 / 6
Follow Us
ಬೆಳಗಾವಿ, ಹಾವೇರಿಯಲ್ಲಿ ಭಾರಿ ಮಳೆ: ನದಿಯಂತಾದ ರಸ್ತೆ, ಬೈಕ್​ಗಳು ಮುಳುಗಡೆ
ಬೆಳಗಾವಿ, ಹಾವೇರಿಯಲ್ಲಿ ಭಾರಿ ಮಳೆ: ನದಿಯಂತಾದ ರಸ್ತೆ, ಬೈಕ್​ಗಳು ಮುಳುಗಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ