AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಹಾವುಗಳ ಗ್ರಾಮ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಶೆಟ್ಪಾಲ್ ಎಂಬ ಗ್ರಾಮವಿದೆ. ಇಲ್ಲಿನ ಗ್ರಾಮದಲ್ಲಿ ಮನುಷ್ಯರೊಂದಿಗೆ ನಾನಾ ಬಗೆಯ ಹಾವುಗಳಿವೆ ವಾಸಿಸುತ್ತವೆ.

ಗಂಗಾಧರ​ ಬ. ಸಾಬೋಜಿ
|

Updated on:Mar 02, 2022 | 8:11 AM

Share
ಜನರಲ್ಲಿ ಹಾವುಗಳೆಂದರೆ ಅತಿ ಹೆಚ್ಚು ಭಯ. ಆದರೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಶೆಟ್ಪಾಲ್ ಎಂಬ ಗ್ರಾಮವಿದೆ. ಇಲ್ಲಿನ ಗ್ರಾಮದಲ್ಲಿ ಮನುಷ್ಯರೊಂದಿಗೆ ನಾನಾ ಬಗೆಯ ಹಾವುಗಳಿವೆ. ಇಲ್ಲಿ ಪ್ರತಿಯೊಬ್ಬರ ಕುಟುಂಬದಲ್ಲಿ ಹಾವುಗಳಿವೆ.ಈ ಗ್ರಾಮದಲ್ಲಿ ಮಕ್ಕಳು ಹಾವುಗಳೊಂದಿಗೆ ಆಟವಾಡುತ್ತಾರೆ.

1 / 5
ಶೆಟ್ಪಾಲ್​ ಗ್ರಾಮವನ್ನು ಹಾವುಗಳ ಗ್ರಾಮ ಎಂದು ಕರೆಯಲಾಗುತ್ತದೆ. ಗ್ರಾಮವು ಆರ್ಥಿಕವಾಗಿ ಹಿಂದುಳಿದಿದ್ದು, ಹಲವು ರೀತಿಯಲ್ಲಿ ಮೂಲ ಸೌಕರ್ಯಗಳ ಕೊರತೆಯಿದೆ. ಇಲ್ಲಿನ ಜನರ ಜೊತೆಗೆ ಹಾವುಗಳೂ ಸಹ ವಾಸಿಸುತ್ತವೆ. ಇಲ್ಲಿ ಮನೆ ಬಾಗಿಲಿಗೆ ಹಾವುಗಳು ಕಾಣಸಿಗುತ್ತವೆ. ಈ ಗ್ರಾಮದಲ್ಲಿ ಹಾವುಗಳನ್ನು ಕುಟುಂಬದ ಸದಸ್ಯರು ಎಂದು ಪರಿಗಣಿಸಲಾಗುತ್ತದೆ.

2 / 5
Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಶೆಟ್ಪಾಲ್ ಗ್ರಾಮವು ಪುಣೆಯಿಂದ 200 ಕಿ.ಮೀ ದೂರದಲ್ಲಿದೆ. ಈ ಗ್ರಾಮ ನಾಗರ ಹಾವುಗಳ ವಾಸಸ್ಥಾನವಾಗಿದೆ. ಗ್ರಾಮಸ್ಥರು ಹಾವುಗಳಿಗೆ ಪೂಜೆ ಸಲ್ಲಿಸುತ್ತಾರೆ.

3 / 5
Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಈ ಗ್ರಾಮದ ಮಕ್ಕಳಿಗೆ ಹಾವಿನ ಭಯವೇ ಇಲ್ಲ. ಏಕೆಂದರೆ ಜನಸಾಮಾನ್ಯರಲ್ಲಿ ಹಾವುಗಳು ಬೆಳೆಯುತ್ತಿವೆ. ಅದಕ್ಕೇ ಮಕ್ಕಳು ಹಾವು ಕೊರಳಲ್ಲಿ ಹಾಕಿಕೊಂಡು ಓಡಾಡುತ್ತಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

4 / 5
Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಈ ಊರಿಗೆ ಹೋದರೆ ಹಾವು ಕಚ್ಚುತ್ತದೆ ಎಂಬ ಭಯ ಹಲವರದ್ದು. ಆದರೆ ಅಂತಹ ಸಂಗತಿಗಳು ನಡೆಯುವುದಿಲ್ಲ. ಇದುವರೆಗೆ ಒಂದೇ ಒಂದು ಹಾವು ಕಚ್ಚಿದ ಪ್ರಕರಣ ವರದಿಯಾಗಿಲ್ಲ.

5 / 5

Published On - 7:00 am, Wed, 2 March 22

ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು