AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಹಾವುಗಳ ಗ್ರಾಮ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಶೆಟ್ಪಾಲ್ ಎಂಬ ಗ್ರಾಮವಿದೆ. ಇಲ್ಲಿನ ಗ್ರಾಮದಲ್ಲಿ ಮನುಷ್ಯರೊಂದಿಗೆ ನಾನಾ ಬಗೆಯ ಹಾವುಗಳಿವೆ ವಾಸಿಸುತ್ತವೆ.

ಗಂಗಾಧರ​ ಬ. ಸಾಬೋಜಿ
|

Updated on:Mar 02, 2022 | 8:11 AM

Share
ಜನರಲ್ಲಿ ಹಾವುಗಳೆಂದರೆ ಅತಿ ಹೆಚ್ಚು ಭಯ. ಆದರೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಶೆಟ್ಪಾಲ್ ಎಂಬ ಗ್ರಾಮವಿದೆ. ಇಲ್ಲಿನ ಗ್ರಾಮದಲ್ಲಿ ಮನುಷ್ಯರೊಂದಿಗೆ ನಾನಾ ಬಗೆಯ ಹಾವುಗಳಿವೆ. ಇಲ್ಲಿ ಪ್ರತಿಯೊಬ್ಬರ ಕುಟುಂಬದಲ್ಲಿ ಹಾವುಗಳಿವೆ.ಈ ಗ್ರಾಮದಲ್ಲಿ ಮಕ್ಕಳು ಹಾವುಗಳೊಂದಿಗೆ ಆಟವಾಡುತ್ತಾರೆ.

1 / 5
ಶೆಟ್ಪಾಲ್​ ಗ್ರಾಮವನ್ನು ಹಾವುಗಳ ಗ್ರಾಮ ಎಂದು ಕರೆಯಲಾಗುತ್ತದೆ. ಗ್ರಾಮವು ಆರ್ಥಿಕವಾಗಿ ಹಿಂದುಳಿದಿದ್ದು, ಹಲವು ರೀತಿಯಲ್ಲಿ ಮೂಲ ಸೌಕರ್ಯಗಳ ಕೊರತೆಯಿದೆ. ಇಲ್ಲಿನ ಜನರ ಜೊತೆಗೆ ಹಾವುಗಳೂ ಸಹ ವಾಸಿಸುತ್ತವೆ. ಇಲ್ಲಿ ಮನೆ ಬಾಗಿಲಿಗೆ ಹಾವುಗಳು ಕಾಣಸಿಗುತ್ತವೆ. ಈ ಗ್ರಾಮದಲ್ಲಿ ಹಾವುಗಳನ್ನು ಕುಟುಂಬದ ಸದಸ್ಯರು ಎಂದು ಪರಿಗಣಿಸಲಾಗುತ್ತದೆ.

2 / 5
Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಶೆಟ್ಪಾಲ್ ಗ್ರಾಮವು ಪುಣೆಯಿಂದ 200 ಕಿ.ಮೀ ದೂರದಲ್ಲಿದೆ. ಈ ಗ್ರಾಮ ನಾಗರ ಹಾವುಗಳ ವಾಸಸ್ಥಾನವಾಗಿದೆ. ಗ್ರಾಮಸ್ಥರು ಹಾವುಗಳಿಗೆ ಪೂಜೆ ಸಲ್ಲಿಸುತ್ತಾರೆ.

3 / 5
Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಈ ಗ್ರಾಮದ ಮಕ್ಕಳಿಗೆ ಹಾವಿನ ಭಯವೇ ಇಲ್ಲ. ಏಕೆಂದರೆ ಜನಸಾಮಾನ್ಯರಲ್ಲಿ ಹಾವುಗಳು ಬೆಳೆಯುತ್ತಿವೆ. ಅದಕ್ಕೇ ಮಕ್ಕಳು ಹಾವು ಕೊರಳಲ್ಲಿ ಹಾಕಿಕೊಂಡು ಓಡಾಡುತ್ತಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

4 / 5
Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಈ ಊರಿಗೆ ಹೋದರೆ ಹಾವು ಕಚ್ಚುತ್ತದೆ ಎಂಬ ಭಯ ಹಲವರದ್ದು. ಆದರೆ ಅಂತಹ ಸಂಗತಿಗಳು ನಡೆಯುವುದಿಲ್ಲ. ಇದುವರೆಗೆ ಒಂದೇ ಒಂದು ಹಾವು ಕಚ್ಚಿದ ಪ್ರಕರಣ ವರದಿಯಾಗಿಲ್ಲ.

5 / 5

Published On - 7:00 am, Wed, 2 March 22

ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವೆಂದರೆ ಸೇನೆ; ಸಿಡಿಎಸ್ ಅನಿಲ್ ಚೌಹಾಣ್
ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವೆಂದರೆ ಸೇನೆ; ಸಿಡಿಎಸ್ ಅನಿಲ್ ಚೌಹಾಣ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು