AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಹಾವುಗಳ ಗ್ರಾಮ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಶೆಟ್ಪಾಲ್ ಎಂಬ ಗ್ರಾಮವಿದೆ. ಇಲ್ಲಿನ ಗ್ರಾಮದಲ್ಲಿ ಮನುಷ್ಯರೊಂದಿಗೆ ನಾನಾ ಬಗೆಯ ಹಾವುಗಳಿವೆ ವಾಸಿಸುತ್ತವೆ.

ಗಂಗಾಧರ​ ಬ. ಸಾಬೋಜಿ
|

Updated on:Mar 02, 2022 | 8:11 AM

Share
ಜನರಲ್ಲಿ ಹಾವುಗಳೆಂದರೆ ಅತಿ ಹೆಚ್ಚು ಭಯ. ಆದರೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಶೆಟ್ಪಾಲ್ ಎಂಬ ಗ್ರಾಮವಿದೆ. ಇಲ್ಲಿನ ಗ್ರಾಮದಲ್ಲಿ ಮನುಷ್ಯರೊಂದಿಗೆ ನಾನಾ ಬಗೆಯ ಹಾವುಗಳಿವೆ. ಇಲ್ಲಿ ಪ್ರತಿಯೊಬ್ಬರ ಕುಟುಂಬದಲ್ಲಿ ಹಾವುಗಳಿವೆ.ಈ ಗ್ರಾಮದಲ್ಲಿ ಮಕ್ಕಳು ಹಾವುಗಳೊಂದಿಗೆ ಆಟವಾಡುತ್ತಾರೆ.

1 / 5
ಶೆಟ್ಪಾಲ್​ ಗ್ರಾಮವನ್ನು ಹಾವುಗಳ ಗ್ರಾಮ ಎಂದು ಕರೆಯಲಾಗುತ್ತದೆ. ಗ್ರಾಮವು ಆರ್ಥಿಕವಾಗಿ ಹಿಂದುಳಿದಿದ್ದು, ಹಲವು ರೀತಿಯಲ್ಲಿ ಮೂಲ ಸೌಕರ್ಯಗಳ ಕೊರತೆಯಿದೆ. ಇಲ್ಲಿನ ಜನರ ಜೊತೆಗೆ ಹಾವುಗಳೂ ಸಹ ವಾಸಿಸುತ್ತವೆ. ಇಲ್ಲಿ ಮನೆ ಬಾಗಿಲಿಗೆ ಹಾವುಗಳು ಕಾಣಸಿಗುತ್ತವೆ. ಈ ಗ್ರಾಮದಲ್ಲಿ ಹಾವುಗಳನ್ನು ಕುಟುಂಬದ ಸದಸ್ಯರು ಎಂದು ಪರಿಗಣಿಸಲಾಗುತ್ತದೆ.

2 / 5
Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಶೆಟ್ಪಾಲ್ ಗ್ರಾಮವು ಪುಣೆಯಿಂದ 200 ಕಿ.ಮೀ ದೂರದಲ್ಲಿದೆ. ಈ ಗ್ರಾಮ ನಾಗರ ಹಾವುಗಳ ವಾಸಸ್ಥಾನವಾಗಿದೆ. ಗ್ರಾಮಸ್ಥರು ಹಾವುಗಳಿಗೆ ಪೂಜೆ ಸಲ್ಲಿಸುತ್ತಾರೆ.

3 / 5
Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಈ ಗ್ರಾಮದ ಮಕ್ಕಳಿಗೆ ಹಾವಿನ ಭಯವೇ ಇಲ್ಲ. ಏಕೆಂದರೆ ಜನಸಾಮಾನ್ಯರಲ್ಲಿ ಹಾವುಗಳು ಬೆಳೆಯುತ್ತಿವೆ. ಅದಕ್ಕೇ ಮಕ್ಕಳು ಹಾವು ಕೊರಳಲ್ಲಿ ಹಾಕಿಕೊಂಡು ಓಡಾಡುತ್ತಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

4 / 5
Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಈ ಊರಿಗೆ ಹೋದರೆ ಹಾವು ಕಚ್ಚುತ್ತದೆ ಎಂಬ ಭಯ ಹಲವರದ್ದು. ಆದರೆ ಅಂತಹ ಸಂಗತಿಗಳು ನಡೆಯುವುದಿಲ್ಲ. ಇದುವರೆಗೆ ಒಂದೇ ಒಂದು ಹಾವು ಕಚ್ಚಿದ ಪ್ರಕರಣ ವರದಿಯಾಗಿಲ್ಲ.

5 / 5

Published On - 7:00 am, Wed, 2 March 22

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್