AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಹಾವುಗಳ ಗ್ರಾಮ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಶೆಟ್ಪಾಲ್ ಎಂಬ ಗ್ರಾಮವಿದೆ. ಇಲ್ಲಿನ ಗ್ರಾಮದಲ್ಲಿ ಮನುಷ್ಯರೊಂದಿಗೆ ನಾನಾ ಬಗೆಯ ಹಾವುಗಳಿವೆ ವಾಸಿಸುತ್ತವೆ.

ಗಂಗಾಧರ​ ಬ. ಸಾಬೋಜಿ
|

Updated on:Mar 02, 2022 | 8:11 AM

Share
ಜನರಲ್ಲಿ ಹಾವುಗಳೆಂದರೆ ಅತಿ ಹೆಚ್ಚು ಭಯ. ಆದರೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಶೆಟ್ಪಾಲ್ ಎಂಬ ಗ್ರಾಮವಿದೆ. ಇಲ್ಲಿನ ಗ್ರಾಮದಲ್ಲಿ ಮನುಷ್ಯರೊಂದಿಗೆ ನಾನಾ ಬಗೆಯ ಹಾವುಗಳಿವೆ. ಇಲ್ಲಿ ಪ್ರತಿಯೊಬ್ಬರ ಕುಟುಂಬದಲ್ಲಿ ಹಾವುಗಳಿವೆ.ಈ ಗ್ರಾಮದಲ್ಲಿ ಮಕ್ಕಳು ಹಾವುಗಳೊಂದಿಗೆ ಆಟವಾಡುತ್ತಾರೆ.

1 / 5
ಶೆಟ್ಪಾಲ್​ ಗ್ರಾಮವನ್ನು ಹಾವುಗಳ ಗ್ರಾಮ ಎಂದು ಕರೆಯಲಾಗುತ್ತದೆ. ಗ್ರಾಮವು ಆರ್ಥಿಕವಾಗಿ ಹಿಂದುಳಿದಿದ್ದು, ಹಲವು ರೀತಿಯಲ್ಲಿ ಮೂಲ ಸೌಕರ್ಯಗಳ ಕೊರತೆಯಿದೆ. ಇಲ್ಲಿನ ಜನರ ಜೊತೆಗೆ ಹಾವುಗಳೂ ಸಹ ವಾಸಿಸುತ್ತವೆ. ಇಲ್ಲಿ ಮನೆ ಬಾಗಿಲಿಗೆ ಹಾವುಗಳು ಕಾಣಸಿಗುತ್ತವೆ. ಈ ಗ್ರಾಮದಲ್ಲಿ ಹಾವುಗಳನ್ನು ಕುಟುಂಬದ ಸದಸ್ಯರು ಎಂದು ಪರಿಗಣಿಸಲಾಗುತ್ತದೆ.

2 / 5
Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಶೆಟ್ಪಾಲ್ ಗ್ರಾಮವು ಪುಣೆಯಿಂದ 200 ಕಿ.ಮೀ ದೂರದಲ್ಲಿದೆ. ಈ ಗ್ರಾಮ ನಾಗರ ಹಾವುಗಳ ವಾಸಸ್ಥಾನವಾಗಿದೆ. ಗ್ರಾಮಸ್ಥರು ಹಾವುಗಳಿಗೆ ಪೂಜೆ ಸಲ್ಲಿಸುತ್ತಾರೆ.

3 / 5
Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಈ ಗ್ರಾಮದ ಮಕ್ಕಳಿಗೆ ಹಾವಿನ ಭಯವೇ ಇಲ್ಲ. ಏಕೆಂದರೆ ಜನಸಾಮಾನ್ಯರಲ್ಲಿ ಹಾವುಗಳು ಬೆಳೆಯುತ್ತಿವೆ. ಅದಕ್ಕೇ ಮಕ್ಕಳು ಹಾವು ಕೊರಳಲ್ಲಿ ಹಾಕಿಕೊಂಡು ಓಡಾಡುತ್ತಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

4 / 5
Snakes Village: ಮನುಷ್ಯರೊಂದಿಗೆ ಹಾವುಗಳು ವಾಸಿಸುವ ಸ್ಥಳ ಯಾವುದು ಗೊತ್ತಾ..! ಇಲ್ಲಿದೆ ಕುತೂಹಲಕಾರಿ ಸಂಗತಿ

ಈ ಊರಿಗೆ ಹೋದರೆ ಹಾವು ಕಚ್ಚುತ್ತದೆ ಎಂಬ ಭಯ ಹಲವರದ್ದು. ಆದರೆ ಅಂತಹ ಸಂಗತಿಗಳು ನಡೆಯುವುದಿಲ್ಲ. ಇದುವರೆಗೆ ಒಂದೇ ಒಂದು ಹಾವು ಕಚ್ಚಿದ ಪ್ರಕರಣ ವರದಿಯಾಗಿಲ್ಲ.

5 / 5

Published On - 7:00 am, Wed, 2 March 22

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!