AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಊರಿನಲ್ಲಿ ಬೆಕ್ಕು ಶುಭ ಶಕುನವಂತೆ, ಕರ್ನಾಟಕದ ಈ ಜಿಲ್ಲೆಯಲ್ಲಿದೆ ಬೆಕ್ಕನ್ನು ಪೂಜಿಸುವ ದೇವಾಲಯ!

ಭಾರತದಂತಹ ದೇಶದಲ್ಲಿ ಪ್ರಾಣಿ ಪಕ್ಷಿ ಹಾಗೂ ಪ್ರಕೃತಿಯನ್ನು ದೇವರೆಂದು ಪೂಜಿಸಲಾಗುತ್ತದೆ. ಹೀಗಾಗಿ ದೇಶದ ವಿವಿಧ ಕಡೆಗಳಲ್ಲಿ ನಾಯಿ, ಬಾವಲಿ, ಸರ್ಪ ಗಳನ್ನು ಪೂಜಿಸುವ ದೇವಾಲಯಗಳನ್ನು ಕಾಣಬಹುದು. ಆದರೆ ಕರ್ನಾಟಕದ ಈ ಜಿಲ್ಲೆಯಲ್ಲಿ ಬೆಕ್ಕನ್ನು ದೇವರೆಂದು ಪೂಜಿಸಲಾಗುತ್ತದೆಯಂತೆ. ಹಾಗಾದ್ರೆ ಈ ಬೆಕ್ಕನ್ನು ಪೂಜಿಸುವ ದೇವಾಲಯವಿರುವುದು ಎಲ್ಲಿ, ಇದರ ವಿಶೇಷತೆಯೇನು? ಎನ್ನುವುದರ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

ಸಾಯಿನಂದಾ
| Edited By: |

Updated on: Jul 27, 2024 | 6:01 PM

Share
ಎಲ್ಲಾದರೂ ಹೋಗುವಾಗ ಬೆಕ್ಕು ದಾರಿಗೆ ಅಡ್ಡವಾಗಿ ಬಂದರೆ ಅದನ್ನು ಕೆಟ್ಟದು, ಅಪಶಕುನ ಎಂದು ನಂಬುವವರೇ ಹೆಚ್ಚು. ಆದರೆ ಈ ಜಿಲ್ಲೆಯಲ್ಲಿ ಬೆಕ್ಕನ್ನು ಶುಭಸೂಚಕ ಎಂದು ನಂಬುವುದಲ್ಲದೆ, ಬೆಕ್ಕನ್ನು ಪೂಜಿಸಲಾಗುತ್ತದೆ.

ಎಲ್ಲಾದರೂ ಹೋಗುವಾಗ ಬೆಕ್ಕು ದಾರಿಗೆ ಅಡ್ಡವಾಗಿ ಬಂದರೆ ಅದನ್ನು ಕೆಟ್ಟದು, ಅಪಶಕುನ ಎಂದು ನಂಬುವವರೇ ಹೆಚ್ಚು. ಆದರೆ ಈ ಜಿಲ್ಲೆಯಲ್ಲಿ ಬೆಕ್ಕನ್ನು ಶುಭಸೂಚಕ ಎಂದು ನಂಬುವುದಲ್ಲದೆ, ಬೆಕ್ಕನ್ನು ಪೂಜಿಸಲಾಗುತ್ತದೆ.

1 / 5
ಈ ಬೆಕ್ಕಿನ ದೇವಾಲಯ ಇರುವುದು ಮಂಡ್ಯ ಜಿಲ್ಲೆಯಲ್ಲಿ. ಮಂಡ್ಯದಿಂದ ಸರಿಸುಮಾರು 35 ಕಿ.ಮೀ ದೂರದಲ್ಲಿ ಬೆಕ್ಕಾಲಲೆ ಎನ್ನುವ ಹಳ್ಳಿಯಲ್ಲಿ ಈ ವಿಶೇಷ ದೇವಾಲಯವನ್ನು ಕಾಣಬಹುದು. ಇಲ್ಲಿ ಬೆಕ್ಕನ್ನು ಮಂಗಮ್ಮ ದೇವಿಯ ರೂಪದಲ್ಲಿ ಪೂಜಿಸಲಾಗುತ್ತದೆ.

ಈ ಬೆಕ್ಕಿನ ದೇವಾಲಯ ಇರುವುದು ಮಂಡ್ಯ ಜಿಲ್ಲೆಯಲ್ಲಿ. ಮಂಡ್ಯದಿಂದ ಸರಿಸುಮಾರು 35 ಕಿ.ಮೀ ದೂರದಲ್ಲಿ ಬೆಕ್ಕಾಲಲೆ ಎನ್ನುವ ಹಳ್ಳಿಯಲ್ಲಿ ಈ ವಿಶೇಷ ದೇವಾಲಯವನ್ನು ಕಾಣಬಹುದು. ಇಲ್ಲಿ ಬೆಕ್ಕನ್ನು ಮಂಗಮ್ಮ ದೇವಿಯ ರೂಪದಲ್ಲಿ ಪೂಜಿಸಲಾಗುತ್ತದೆ.

2 / 5
 ಸರಿ ಸುಮಾರು 1000 ವರ್ಷಗಳಿಂದ ಈ ಆಚರಣೆ ಜಾರಿಯಲ್ಲಿದೆ. ಈ  ಮಂಗಮ್ಮ ದೇವಿಯು ದುಷ್ಟಶಕ್ತಿಗಳಿಂದ ಊರನ್ನು ಕಾಯುತ್ತಾರೆಯಂತೆ. ಬೆಕ್ಕನ್ನು ಪೂಜಿಸಲಾಗುವ ಈ ಊರಿನಲ್ಲಿ ಬೆಕ್ಕಿಗೆ ಯಾರು ಹಿಂಸೆ ಮಾಡುವುದಿಲ್ಲ.

ಸರಿ ಸುಮಾರು 1000 ವರ್ಷಗಳಿಂದ ಈ ಆಚರಣೆ ಜಾರಿಯಲ್ಲಿದೆ. ಈ ಮಂಗಮ್ಮ ದೇವಿಯು ದುಷ್ಟಶಕ್ತಿಗಳಿಂದ ಊರನ್ನು ಕಾಯುತ್ತಾರೆಯಂತೆ. ಬೆಕ್ಕನ್ನು ಪೂಜಿಸಲಾಗುವ ಈ ಊರಿನಲ್ಲಿ ಬೆಕ್ಕಿಗೆ ಯಾರು ಹಿಂಸೆ ಮಾಡುವುದಿಲ್ಲ.

3 / 5
ಅದಲ್ಲದೇ ಈ ಹಳ್ಳಿಯಲ್ಲಿ ಎಲ್ಲಿಯಾದರೂ ಬೆಕ್ಕುಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುವುದನ್ನು ನಿವಾಸಿಗಳು ಗಮನಿಸಿದರೆ ಅಪರಾಧಿಗಳನ್ನು ಹಿಡಿದು ಶಿಕ್ಷಿಸಲಾಗುತ್ತದೆ. ಈ ಗ್ರಾಮದ ಆಸುಪಾಸಿನಲ್ಲಿ ಯಾರಿಗಾದರೂ ಬೆಕ್ಕಿನ ಶವ ಕಂಡರೆ ಗೌರವಯುತವಾಗಿ ಹೂಳುವ ಹೊಣೆಗಾರಿಕೆ ವಹಿಸಿಕೊಳ್ಳುತ್ತಾರೆ. ಪ್ರತಿ ವರ್ಷವು ಇಲ್ಲಿ ಬೆಕ್ಕಿನ ರೂಪದಲ್ಲಿ ಪೂಜಿಸಲಾಗುವ ಮಂಗಮ್ಮಉತ್ಸವವು ಅದ್ದೂರಿಯಾಗಿ ನಡೆಯುತ್ತದೆ.

ಅದಲ್ಲದೇ ಈ ಹಳ್ಳಿಯಲ್ಲಿ ಎಲ್ಲಿಯಾದರೂ ಬೆಕ್ಕುಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುವುದನ್ನು ನಿವಾಸಿಗಳು ಗಮನಿಸಿದರೆ ಅಪರಾಧಿಗಳನ್ನು ಹಿಡಿದು ಶಿಕ್ಷಿಸಲಾಗುತ್ತದೆ. ಈ ಗ್ರಾಮದ ಆಸುಪಾಸಿನಲ್ಲಿ ಯಾರಿಗಾದರೂ ಬೆಕ್ಕಿನ ಶವ ಕಂಡರೆ ಗೌರವಯುತವಾಗಿ ಹೂಳುವ ಹೊಣೆಗಾರಿಕೆ ವಹಿಸಿಕೊಳ್ಳುತ್ತಾರೆ. ಪ್ರತಿ ವರ್ಷವು ಇಲ್ಲಿ ಬೆಕ್ಕಿನ ರೂಪದಲ್ಲಿ ಪೂಜಿಸಲಾಗುವ ಮಂಗಮ್ಮಉತ್ಸವವು ಅದ್ದೂರಿಯಾಗಿ ನಡೆಯುತ್ತದೆ.

4 / 5
ಇಲ್ಲಿನ ಸ್ಥಳೀಯ ಜ್ಯೋತಿಷಿಗಳು ಹಬ್ಬವನ್ನು ನಡೆಸಲು ಅತ್ಯಂತ ಮಂಗಳಕರವಾದ ದಿನವನ್ನು ಗೊತ್ತು ಪಡಿಸುತ್ತಾರೆ..ಮಂಗಮ್ಮ ಉತ್ಸವವು ಬಹಳಷ್ಟು  ವಿಜೃಂಭಣೆ ಹಾಗೂ ಅದ್ದೂರಿಯಾಗಗಿ ನಡೆಯುತ್ತದೆ. ಮೂರು ನಾಲ್ಕು ದಿನಗಳ ಕಾಲ ನಡೆಯುವ ಈ ಉತ್ಸವವನ್ನು ಊರಿನವರೆಲ್ಲರೂ ಜೊತೆ ಸೇರಿ ಆಚರಿಸುತ್ತಾರೆ.

ಇಲ್ಲಿನ ಸ್ಥಳೀಯ ಜ್ಯೋತಿಷಿಗಳು ಹಬ್ಬವನ್ನು ನಡೆಸಲು ಅತ್ಯಂತ ಮಂಗಳಕರವಾದ ದಿನವನ್ನು ಗೊತ್ತು ಪಡಿಸುತ್ತಾರೆ..ಮಂಗಮ್ಮ ಉತ್ಸವವು ಬಹಳಷ್ಟು ವಿಜೃಂಭಣೆ ಹಾಗೂ ಅದ್ದೂರಿಯಾಗಗಿ ನಡೆಯುತ್ತದೆ. ಮೂರು ನಾಲ್ಕು ದಿನಗಳ ಕಾಲ ನಡೆಯುವ ಈ ಉತ್ಸವವನ್ನು ಊರಿನವರೆಲ್ಲರೂ ಜೊತೆ ಸೇರಿ ಆಚರಿಸುತ್ತಾರೆ.

5 / 5
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ