AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಊರಿನಲ್ಲಿ ಬೆಕ್ಕು ಶುಭ ಶಕುನವಂತೆ, ಕರ್ನಾಟಕದ ಈ ಜಿಲ್ಲೆಯಲ್ಲಿದೆ ಬೆಕ್ಕನ್ನು ಪೂಜಿಸುವ ದೇವಾಲಯ!

ಭಾರತದಂತಹ ದೇಶದಲ್ಲಿ ಪ್ರಾಣಿ ಪಕ್ಷಿ ಹಾಗೂ ಪ್ರಕೃತಿಯನ್ನು ದೇವರೆಂದು ಪೂಜಿಸಲಾಗುತ್ತದೆ. ಹೀಗಾಗಿ ದೇಶದ ವಿವಿಧ ಕಡೆಗಳಲ್ಲಿ ನಾಯಿ, ಬಾವಲಿ, ಸರ್ಪ ಗಳನ್ನು ಪೂಜಿಸುವ ದೇವಾಲಯಗಳನ್ನು ಕಾಣಬಹುದು. ಆದರೆ ಕರ್ನಾಟಕದ ಈ ಜಿಲ್ಲೆಯಲ್ಲಿ ಬೆಕ್ಕನ್ನು ದೇವರೆಂದು ಪೂಜಿಸಲಾಗುತ್ತದೆಯಂತೆ. ಹಾಗಾದ್ರೆ ಈ ಬೆಕ್ಕನ್ನು ಪೂಜಿಸುವ ದೇವಾಲಯವಿರುವುದು ಎಲ್ಲಿ, ಇದರ ವಿಶೇಷತೆಯೇನು? ಎನ್ನುವುದರ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

ಸಾಯಿನಂದಾ
| Edited By: |

Updated on: Jul 27, 2024 | 6:01 PM

Share
ಎಲ್ಲಾದರೂ ಹೋಗುವಾಗ ಬೆಕ್ಕು ದಾರಿಗೆ ಅಡ್ಡವಾಗಿ ಬಂದರೆ ಅದನ್ನು ಕೆಟ್ಟದು, ಅಪಶಕುನ ಎಂದು ನಂಬುವವರೇ ಹೆಚ್ಚು. ಆದರೆ ಈ ಜಿಲ್ಲೆಯಲ್ಲಿ ಬೆಕ್ಕನ್ನು ಶುಭಸೂಚಕ ಎಂದು ನಂಬುವುದಲ್ಲದೆ, ಬೆಕ್ಕನ್ನು ಪೂಜಿಸಲಾಗುತ್ತದೆ.

ಎಲ್ಲಾದರೂ ಹೋಗುವಾಗ ಬೆಕ್ಕು ದಾರಿಗೆ ಅಡ್ಡವಾಗಿ ಬಂದರೆ ಅದನ್ನು ಕೆಟ್ಟದು, ಅಪಶಕುನ ಎಂದು ನಂಬುವವರೇ ಹೆಚ್ಚು. ಆದರೆ ಈ ಜಿಲ್ಲೆಯಲ್ಲಿ ಬೆಕ್ಕನ್ನು ಶುಭಸೂಚಕ ಎಂದು ನಂಬುವುದಲ್ಲದೆ, ಬೆಕ್ಕನ್ನು ಪೂಜಿಸಲಾಗುತ್ತದೆ.

1 / 5
ಈ ಬೆಕ್ಕಿನ ದೇವಾಲಯ ಇರುವುದು ಮಂಡ್ಯ ಜಿಲ್ಲೆಯಲ್ಲಿ. ಮಂಡ್ಯದಿಂದ ಸರಿಸುಮಾರು 35 ಕಿ.ಮೀ ದೂರದಲ್ಲಿ ಬೆಕ್ಕಾಲಲೆ ಎನ್ನುವ ಹಳ್ಳಿಯಲ್ಲಿ ಈ ವಿಶೇಷ ದೇವಾಲಯವನ್ನು ಕಾಣಬಹುದು. ಇಲ್ಲಿ ಬೆಕ್ಕನ್ನು ಮಂಗಮ್ಮ ದೇವಿಯ ರೂಪದಲ್ಲಿ ಪೂಜಿಸಲಾಗುತ್ತದೆ.

ಈ ಬೆಕ್ಕಿನ ದೇವಾಲಯ ಇರುವುದು ಮಂಡ್ಯ ಜಿಲ್ಲೆಯಲ್ಲಿ. ಮಂಡ್ಯದಿಂದ ಸರಿಸುಮಾರು 35 ಕಿ.ಮೀ ದೂರದಲ್ಲಿ ಬೆಕ್ಕಾಲಲೆ ಎನ್ನುವ ಹಳ್ಳಿಯಲ್ಲಿ ಈ ವಿಶೇಷ ದೇವಾಲಯವನ್ನು ಕಾಣಬಹುದು. ಇಲ್ಲಿ ಬೆಕ್ಕನ್ನು ಮಂಗಮ್ಮ ದೇವಿಯ ರೂಪದಲ್ಲಿ ಪೂಜಿಸಲಾಗುತ್ತದೆ.

2 / 5
 ಸರಿ ಸುಮಾರು 1000 ವರ್ಷಗಳಿಂದ ಈ ಆಚರಣೆ ಜಾರಿಯಲ್ಲಿದೆ. ಈ  ಮಂಗಮ್ಮ ದೇವಿಯು ದುಷ್ಟಶಕ್ತಿಗಳಿಂದ ಊರನ್ನು ಕಾಯುತ್ತಾರೆಯಂತೆ. ಬೆಕ್ಕನ್ನು ಪೂಜಿಸಲಾಗುವ ಈ ಊರಿನಲ್ಲಿ ಬೆಕ್ಕಿಗೆ ಯಾರು ಹಿಂಸೆ ಮಾಡುವುದಿಲ್ಲ.

ಸರಿ ಸುಮಾರು 1000 ವರ್ಷಗಳಿಂದ ಈ ಆಚರಣೆ ಜಾರಿಯಲ್ಲಿದೆ. ಈ ಮಂಗಮ್ಮ ದೇವಿಯು ದುಷ್ಟಶಕ್ತಿಗಳಿಂದ ಊರನ್ನು ಕಾಯುತ್ತಾರೆಯಂತೆ. ಬೆಕ್ಕನ್ನು ಪೂಜಿಸಲಾಗುವ ಈ ಊರಿನಲ್ಲಿ ಬೆಕ್ಕಿಗೆ ಯಾರು ಹಿಂಸೆ ಮಾಡುವುದಿಲ್ಲ.

3 / 5
ಅದಲ್ಲದೇ ಈ ಹಳ್ಳಿಯಲ್ಲಿ ಎಲ್ಲಿಯಾದರೂ ಬೆಕ್ಕುಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುವುದನ್ನು ನಿವಾಸಿಗಳು ಗಮನಿಸಿದರೆ ಅಪರಾಧಿಗಳನ್ನು ಹಿಡಿದು ಶಿಕ್ಷಿಸಲಾಗುತ್ತದೆ. ಈ ಗ್ರಾಮದ ಆಸುಪಾಸಿನಲ್ಲಿ ಯಾರಿಗಾದರೂ ಬೆಕ್ಕಿನ ಶವ ಕಂಡರೆ ಗೌರವಯುತವಾಗಿ ಹೂಳುವ ಹೊಣೆಗಾರಿಕೆ ವಹಿಸಿಕೊಳ್ಳುತ್ತಾರೆ. ಪ್ರತಿ ವರ್ಷವು ಇಲ್ಲಿ ಬೆಕ್ಕಿನ ರೂಪದಲ್ಲಿ ಪೂಜಿಸಲಾಗುವ ಮಂಗಮ್ಮಉತ್ಸವವು ಅದ್ದೂರಿಯಾಗಿ ನಡೆಯುತ್ತದೆ.

ಅದಲ್ಲದೇ ಈ ಹಳ್ಳಿಯಲ್ಲಿ ಎಲ್ಲಿಯಾದರೂ ಬೆಕ್ಕುಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುವುದನ್ನು ನಿವಾಸಿಗಳು ಗಮನಿಸಿದರೆ ಅಪರಾಧಿಗಳನ್ನು ಹಿಡಿದು ಶಿಕ್ಷಿಸಲಾಗುತ್ತದೆ. ಈ ಗ್ರಾಮದ ಆಸುಪಾಸಿನಲ್ಲಿ ಯಾರಿಗಾದರೂ ಬೆಕ್ಕಿನ ಶವ ಕಂಡರೆ ಗೌರವಯುತವಾಗಿ ಹೂಳುವ ಹೊಣೆಗಾರಿಕೆ ವಹಿಸಿಕೊಳ್ಳುತ್ತಾರೆ. ಪ್ರತಿ ವರ್ಷವು ಇಲ್ಲಿ ಬೆಕ್ಕಿನ ರೂಪದಲ್ಲಿ ಪೂಜಿಸಲಾಗುವ ಮಂಗಮ್ಮಉತ್ಸವವು ಅದ್ದೂರಿಯಾಗಿ ನಡೆಯುತ್ತದೆ.

4 / 5
ಇಲ್ಲಿನ ಸ್ಥಳೀಯ ಜ್ಯೋತಿಷಿಗಳು ಹಬ್ಬವನ್ನು ನಡೆಸಲು ಅತ್ಯಂತ ಮಂಗಳಕರವಾದ ದಿನವನ್ನು ಗೊತ್ತು ಪಡಿಸುತ್ತಾರೆ..ಮಂಗಮ್ಮ ಉತ್ಸವವು ಬಹಳಷ್ಟು  ವಿಜೃಂಭಣೆ ಹಾಗೂ ಅದ್ದೂರಿಯಾಗಗಿ ನಡೆಯುತ್ತದೆ. ಮೂರು ನಾಲ್ಕು ದಿನಗಳ ಕಾಲ ನಡೆಯುವ ಈ ಉತ್ಸವವನ್ನು ಊರಿನವರೆಲ್ಲರೂ ಜೊತೆ ಸೇರಿ ಆಚರಿಸುತ್ತಾರೆ.

ಇಲ್ಲಿನ ಸ್ಥಳೀಯ ಜ್ಯೋತಿಷಿಗಳು ಹಬ್ಬವನ್ನು ನಡೆಸಲು ಅತ್ಯಂತ ಮಂಗಳಕರವಾದ ದಿನವನ್ನು ಗೊತ್ತು ಪಡಿಸುತ್ತಾರೆ..ಮಂಗಮ್ಮ ಉತ್ಸವವು ಬಹಳಷ್ಟು ವಿಜೃಂಭಣೆ ಹಾಗೂ ಅದ್ದೂರಿಯಾಗಗಿ ನಡೆಯುತ್ತದೆ. ಮೂರು ನಾಲ್ಕು ದಿನಗಳ ಕಾಲ ನಡೆಯುವ ಈ ಉತ್ಸವವನ್ನು ಊರಿನವರೆಲ್ಲರೂ ಜೊತೆ ಸೇರಿ ಆಚರಿಸುತ್ತಾರೆ.

5 / 5
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್