ಈ ಊರಿನಲ್ಲಿ ಬೆಕ್ಕು ಶುಭ ಶಕುನವಂತೆ, ಕರ್ನಾಟಕದ ಈ ಜಿಲ್ಲೆಯಲ್ಲಿದೆ ಬೆಕ್ಕನ್ನು ಪೂಜಿಸುವ ದೇವಾಲಯ!

ಭಾರತದಂತಹ ದೇಶದಲ್ಲಿ ಪ್ರಾಣಿ ಪಕ್ಷಿ ಹಾಗೂ ಪ್ರಕೃತಿಯನ್ನು ದೇವರೆಂದು ಪೂಜಿಸಲಾಗುತ್ತದೆ. ಹೀಗಾಗಿ ದೇಶದ ವಿವಿಧ ಕಡೆಗಳಲ್ಲಿ ನಾಯಿ, ಬಾವಲಿ, ಸರ್ಪ ಗಳನ್ನು ಪೂಜಿಸುವ ದೇವಾಲಯಗಳನ್ನು ಕಾಣಬಹುದು. ಆದರೆ ಕರ್ನಾಟಕದ ಈ ಜಿಲ್ಲೆಯಲ್ಲಿ ಬೆಕ್ಕನ್ನು ದೇವರೆಂದು ಪೂಜಿಸಲಾಗುತ್ತದೆಯಂತೆ. ಹಾಗಾದ್ರೆ ಈ ಬೆಕ್ಕನ್ನು ಪೂಜಿಸುವ ದೇವಾಲಯವಿರುವುದು ಎಲ್ಲಿ, ಇದರ ವಿಶೇಷತೆಯೇನು? ಎನ್ನುವುದರ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

| Updated By: ಅಕ್ಷಯ್​ ಪಲ್ಲಮಜಲು​​

Updated on: Jul 27, 2024 | 6:01 PM

ಎಲ್ಲಾದರೂ ಹೋಗುವಾಗ ಬೆಕ್ಕು ದಾರಿಗೆ ಅಡ್ಡವಾಗಿ ಬಂದರೆ ಅದನ್ನು ಕೆಟ್ಟದು, ಅಪಶಕುನ ಎಂದು ನಂಬುವವರೇ ಹೆಚ್ಚು. ಆದರೆ ಈ ಜಿಲ್ಲೆಯಲ್ಲಿ ಬೆಕ್ಕನ್ನು ಶುಭಸೂಚಕ ಎಂದು ನಂಬುವುದಲ್ಲದೆ, ಬೆಕ್ಕನ್ನು ಪೂಜಿಸಲಾಗುತ್ತದೆ.

ಎಲ್ಲಾದರೂ ಹೋಗುವಾಗ ಬೆಕ್ಕು ದಾರಿಗೆ ಅಡ್ಡವಾಗಿ ಬಂದರೆ ಅದನ್ನು ಕೆಟ್ಟದು, ಅಪಶಕುನ ಎಂದು ನಂಬುವವರೇ ಹೆಚ್ಚು. ಆದರೆ ಈ ಜಿಲ್ಲೆಯಲ್ಲಿ ಬೆಕ್ಕನ್ನು ಶುಭಸೂಚಕ ಎಂದು ನಂಬುವುದಲ್ಲದೆ, ಬೆಕ್ಕನ್ನು ಪೂಜಿಸಲಾಗುತ್ತದೆ.

1 / 5
ಈ ಬೆಕ್ಕಿನ ದೇವಾಲಯ ಇರುವುದು ಮಂಡ್ಯ ಜಿಲ್ಲೆಯಲ್ಲಿ. ಮಂಡ್ಯದಿಂದ ಸರಿಸುಮಾರು 35 ಕಿ.ಮೀ ದೂರದಲ್ಲಿ ಬೆಕ್ಕಾಲಲೆ ಎನ್ನುವ ಹಳ್ಳಿಯಲ್ಲಿ ಈ ವಿಶೇಷ ದೇವಾಲಯವನ್ನು ಕಾಣಬಹುದು. ಇಲ್ಲಿ ಬೆಕ್ಕನ್ನು ಮಂಗಮ್ಮ ದೇವಿಯ ರೂಪದಲ್ಲಿ ಪೂಜಿಸಲಾಗುತ್ತದೆ.

ಈ ಬೆಕ್ಕಿನ ದೇವಾಲಯ ಇರುವುದು ಮಂಡ್ಯ ಜಿಲ್ಲೆಯಲ್ಲಿ. ಮಂಡ್ಯದಿಂದ ಸರಿಸುಮಾರು 35 ಕಿ.ಮೀ ದೂರದಲ್ಲಿ ಬೆಕ್ಕಾಲಲೆ ಎನ್ನುವ ಹಳ್ಳಿಯಲ್ಲಿ ಈ ವಿಶೇಷ ದೇವಾಲಯವನ್ನು ಕಾಣಬಹುದು. ಇಲ್ಲಿ ಬೆಕ್ಕನ್ನು ಮಂಗಮ್ಮ ದೇವಿಯ ರೂಪದಲ್ಲಿ ಪೂಜಿಸಲಾಗುತ್ತದೆ.

2 / 5
 ಸರಿ ಸುಮಾರು 1000 ವರ್ಷಗಳಿಂದ ಈ ಆಚರಣೆ ಜಾರಿಯಲ್ಲಿದೆ. ಈ  ಮಂಗಮ್ಮ ದೇವಿಯು ದುಷ್ಟಶಕ್ತಿಗಳಿಂದ ಊರನ್ನು ಕಾಯುತ್ತಾರೆಯಂತೆ. ಬೆಕ್ಕನ್ನು ಪೂಜಿಸಲಾಗುವ ಈ ಊರಿನಲ್ಲಿ ಬೆಕ್ಕಿಗೆ ಯಾರು ಹಿಂಸೆ ಮಾಡುವುದಿಲ್ಲ.

ಸರಿ ಸುಮಾರು 1000 ವರ್ಷಗಳಿಂದ ಈ ಆಚರಣೆ ಜಾರಿಯಲ್ಲಿದೆ. ಈ ಮಂಗಮ್ಮ ದೇವಿಯು ದುಷ್ಟಶಕ್ತಿಗಳಿಂದ ಊರನ್ನು ಕಾಯುತ್ತಾರೆಯಂತೆ. ಬೆಕ್ಕನ್ನು ಪೂಜಿಸಲಾಗುವ ಈ ಊರಿನಲ್ಲಿ ಬೆಕ್ಕಿಗೆ ಯಾರು ಹಿಂಸೆ ಮಾಡುವುದಿಲ್ಲ.

3 / 5
ಅದಲ್ಲದೇ ಈ ಹಳ್ಳಿಯಲ್ಲಿ ಎಲ್ಲಿಯಾದರೂ ಬೆಕ್ಕುಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುವುದನ್ನು ನಿವಾಸಿಗಳು ಗಮನಿಸಿದರೆ ಅಪರಾಧಿಗಳನ್ನು ಹಿಡಿದು ಶಿಕ್ಷಿಸಲಾಗುತ್ತದೆ. ಈ ಗ್ರಾಮದ ಆಸುಪಾಸಿನಲ್ಲಿ ಯಾರಿಗಾದರೂ ಬೆಕ್ಕಿನ ಶವ ಕಂಡರೆ ಗೌರವಯುತವಾಗಿ ಹೂಳುವ ಹೊಣೆಗಾರಿಕೆ ವಹಿಸಿಕೊಳ್ಳುತ್ತಾರೆ. ಪ್ರತಿ ವರ್ಷವು ಇಲ್ಲಿ ಬೆಕ್ಕಿನ ರೂಪದಲ್ಲಿ ಪೂಜಿಸಲಾಗುವ ಮಂಗಮ್ಮಉತ್ಸವವು ಅದ್ದೂರಿಯಾಗಿ ನಡೆಯುತ್ತದೆ.

ಅದಲ್ಲದೇ ಈ ಹಳ್ಳಿಯಲ್ಲಿ ಎಲ್ಲಿಯಾದರೂ ಬೆಕ್ಕುಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುವುದನ್ನು ನಿವಾಸಿಗಳು ಗಮನಿಸಿದರೆ ಅಪರಾಧಿಗಳನ್ನು ಹಿಡಿದು ಶಿಕ್ಷಿಸಲಾಗುತ್ತದೆ. ಈ ಗ್ರಾಮದ ಆಸುಪಾಸಿನಲ್ಲಿ ಯಾರಿಗಾದರೂ ಬೆಕ್ಕಿನ ಶವ ಕಂಡರೆ ಗೌರವಯುತವಾಗಿ ಹೂಳುವ ಹೊಣೆಗಾರಿಕೆ ವಹಿಸಿಕೊಳ್ಳುತ್ತಾರೆ. ಪ್ರತಿ ವರ್ಷವು ಇಲ್ಲಿ ಬೆಕ್ಕಿನ ರೂಪದಲ್ಲಿ ಪೂಜಿಸಲಾಗುವ ಮಂಗಮ್ಮಉತ್ಸವವು ಅದ್ದೂರಿಯಾಗಿ ನಡೆಯುತ್ತದೆ.

4 / 5
ಇಲ್ಲಿನ ಸ್ಥಳೀಯ ಜ್ಯೋತಿಷಿಗಳು ಹಬ್ಬವನ್ನು ನಡೆಸಲು ಅತ್ಯಂತ ಮಂಗಳಕರವಾದ ದಿನವನ್ನು ಗೊತ್ತು ಪಡಿಸುತ್ತಾರೆ..ಮಂಗಮ್ಮ ಉತ್ಸವವು ಬಹಳಷ್ಟು  ವಿಜೃಂಭಣೆ ಹಾಗೂ ಅದ್ದೂರಿಯಾಗಗಿ ನಡೆಯುತ್ತದೆ. ಮೂರು ನಾಲ್ಕು ದಿನಗಳ ಕಾಲ ನಡೆಯುವ ಈ ಉತ್ಸವವನ್ನು ಊರಿನವರೆಲ್ಲರೂ ಜೊತೆ ಸೇರಿ ಆಚರಿಸುತ್ತಾರೆ.

ಇಲ್ಲಿನ ಸ್ಥಳೀಯ ಜ್ಯೋತಿಷಿಗಳು ಹಬ್ಬವನ್ನು ನಡೆಸಲು ಅತ್ಯಂತ ಮಂಗಳಕರವಾದ ದಿನವನ್ನು ಗೊತ್ತು ಪಡಿಸುತ್ತಾರೆ..ಮಂಗಮ್ಮ ಉತ್ಸವವು ಬಹಳಷ್ಟು ವಿಜೃಂಭಣೆ ಹಾಗೂ ಅದ್ದೂರಿಯಾಗಗಿ ನಡೆಯುತ್ತದೆ. ಮೂರು ನಾಲ್ಕು ದಿನಗಳ ಕಾಲ ನಡೆಯುವ ಈ ಉತ್ಸವವನ್ನು ಊರಿನವರೆಲ್ಲರೂ ಜೊತೆ ಸೇರಿ ಆಚರಿಸುತ್ತಾರೆ.

5 / 5
Follow us
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್