AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s Day Special: ಮೈಸೂರು ಮಾರುಕಟ್ಟೆಯಲ್ಲಿ ತರಕಾರಿ ಮಾರುವವರಿಗೆ ಬಾಗಿನ ನೀಡಿ ಮಹಿಳಾ ದಿನ ಆಚರಣೆ, ವಿಶೇಷ ಏನಿತ್ತು?

ಮೈಸೂರಿನ ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಿಸಲಾಯ್ತು. ಡಾಕ್ಟರ್ ಶ್ವೇತಾ ಅನ್ನೋರು ತರಕಾರಿ ಮಾರುವ ಮಹಿಳೆಯರಿಗೆ ಬಾಗಿನ ನೀಡಿ ವುಮೆನ್ಸ್ ಡೇ ಮಹತ್ವ ಹೆಚ್ಚಿಸಿದ್ರು. ನಿತ್ಯ ತರಕಾರಿ ಕೊಳ್ಳಲು ಮಾರುಕಟ್ಟೆಗೆ ಬರ್ತಿದ್ದ ಶ್ವೇತಾ, ವ್ಯಾಪಾರಿಗಳ ಕಷ್ಟ ಅರಿತಿದ್ರು. ಬೆಳ್ ಬೆಳಗ್ಗೆ ಎದ್ದು ಮಾರುಕಟ್ಟೆಗೆ ಬಂದು ವ್ಯಾಪಾರದಲ್ಲಿ ತಲ್ಲೀನರಾಗ್ತಿದ್ದ ಸ್ತ್ರೀಯರ ಸಮಸ್ಯೆ ತಿಳಿದಿದ್ರು. ಹೀಗಾಗಿ ಮಹಿಳಾ ವ್ಯಾಪಾರಿಗಳಿಗೆ ಅರಿಶಿನ, ಕುಂಕುಮ, ಬಳೆ, ರವಿಕೆ ನೀಡಿ ಅವ್ರನ್ನ ಸನ್ಮಾನಿಸಿದ್ರು. ಅಲ್ಲದೆ, ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಿದ್ರು.

TV9 Web
| Edited By: |

Updated on: Mar 08, 2022 | 5:42 PM

Share
ಮೈಸೂರಿನ ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಿಸಲಾಗಿದೆ. ಡಾಕ್ಟರ್ ಶ್ವೇತಾ ಅನ್ನೋರು ತರಕಾರಿ ಮಾರುವ ಮಹಿಳೆಯರಿಗೆ ಬಾಗಿನ ನೀಡಿ ವುಮೆನ್ಸ್ ಡೇ ಮಹತ್ವ ಹೆಚ್ಚಿಸಿದ್ರು.

Doctor Shwetha celebrates Women's Day by giving bagina to vegetables sellers in mysuru

1 / 5
ನಿತ್ಯ ತರಕಾರಿ ಕೊಳ್ಳಲು ಮಾರುಕಟ್ಟೆಗೆ ಬರ್ತಿದ್ದ ಶ್ವೇತಾ, ವ್ಯಾಪಾರಿಗಳ ಕಷ್ಟ ಅರಿತಿದ್ರು. ಬೆಳ್ ಬೆಳಗ್ಗೆ ಎದ್ದು ಮಾರುಕಟ್ಟೆಗೆ ಬಂದು ವ್ಯಾಪಾರದಲ್ಲಿ ತಲ್ಲೀನರಾಗ್ತಿದ್ದ ಸ್ತ್ರೀಯರ ಸಮಸ್ಯೆ ತಿಳಿದಿದ್ರು. ಹೀಗಾಗಿ ಮಹಿಳಾ ವ್ಯಾಪಾರಿಗಳಿಗೆ ಅರಿಶಿನ, ಕುಂಕುಮ, ಬಳೆ, ರವಿಕೆ ನೀಡಿ ಅವ್ರನ್ನ ಸನ್ಮಾನಿಸಿದ್ರು.

Doctor Shwetha celebrates Women's Day by giving bagina to vegetables sellers in mysuru

2 / 5
ಸಿಹಿ ಹಂಚಿ, ಮಹಿಳಾ ವ್ಯಾಪಾರಿಗಳಿಗೆ ಅರಿಶಿನ, ಕುಂಕುಮ, ಬಳೆ, ರವಿಕೆ ನೀಡಿ ಮಹಿಳಾ ದಿನಾಚರಣೆಯನ್ನು ಆಚರಿಸಿದ ಡಾಕ್ಟರ್ ಶ್ವೇತಾ

ಸಿಹಿ ಹಂಚಿ, ಮಹಿಳಾ ವ್ಯಾಪಾರಿಗಳಿಗೆ ಅರಿಶಿನ, ಕುಂಕುಮ, ಬಳೆ, ರವಿಕೆ ನೀಡಿ ಮಹಿಳಾ ದಿನಾಚರಣೆಯನ್ನು ಆಚರಿಸಿದ ಡಾಕ್ಟರ್ ಶ್ವೇತಾ

3 / 5
ತರಕಾರಿ ಮಾರುವ ಮಹಿಳೆಯರಿಗೆ ಬಾಗಿನ ನೀಡಿ ಮಹಿಳಾ ದಿನಾಚರಣೆ ಆಚರಣೆ

ತರಕಾರಿ ಮಾರುವ ಮಹಿಳೆಯರಿಗೆ ಬಾಗಿನ ನೀಡಿ ಮಹಿಳಾ ದಿನಾಚರಣೆ ಆಚರಣೆ

4 / 5
ವ್ಯಾಪಾರಿಗಳೊಂದಿಗೆ ಬೆರೆತು ಕಷ್ಟ ಆಲಿಸಿ ವುಮೆನ್ಸ್ ಡೇ ಮಹತ್ವ ಹೆಚ್ಚಿಸಿದ್ರು.

ವ್ಯಾಪಾರಿಗಳೊಂದಿಗೆ ಬೆರೆತು ಕಷ್ಟ ಆಲಿಸಿ ವುಮೆನ್ಸ್ ಡೇ ಮಹತ್ವ ಹೆಚ್ಚಿಸಿದ್ರು.

5 / 5
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ