AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s Day Special: ಮೈಸೂರು ಮಾರುಕಟ್ಟೆಯಲ್ಲಿ ತರಕಾರಿ ಮಾರುವವರಿಗೆ ಬಾಗಿನ ನೀಡಿ ಮಹಿಳಾ ದಿನ ಆಚರಣೆ, ವಿಶೇಷ ಏನಿತ್ತು?

ಮೈಸೂರಿನ ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಿಸಲಾಯ್ತು. ಡಾಕ್ಟರ್ ಶ್ವೇತಾ ಅನ್ನೋರು ತರಕಾರಿ ಮಾರುವ ಮಹಿಳೆಯರಿಗೆ ಬಾಗಿನ ನೀಡಿ ವುಮೆನ್ಸ್ ಡೇ ಮಹತ್ವ ಹೆಚ್ಚಿಸಿದ್ರು. ನಿತ್ಯ ತರಕಾರಿ ಕೊಳ್ಳಲು ಮಾರುಕಟ್ಟೆಗೆ ಬರ್ತಿದ್ದ ಶ್ವೇತಾ, ವ್ಯಾಪಾರಿಗಳ ಕಷ್ಟ ಅರಿತಿದ್ರು. ಬೆಳ್ ಬೆಳಗ್ಗೆ ಎದ್ದು ಮಾರುಕಟ್ಟೆಗೆ ಬಂದು ವ್ಯಾಪಾರದಲ್ಲಿ ತಲ್ಲೀನರಾಗ್ತಿದ್ದ ಸ್ತ್ರೀಯರ ಸಮಸ್ಯೆ ತಿಳಿದಿದ್ರು. ಹೀಗಾಗಿ ಮಹಿಳಾ ವ್ಯಾಪಾರಿಗಳಿಗೆ ಅರಿಶಿನ, ಕುಂಕುಮ, ಬಳೆ, ರವಿಕೆ ನೀಡಿ ಅವ್ರನ್ನ ಸನ್ಮಾನಿಸಿದ್ರು. ಅಲ್ಲದೆ, ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಿದ್ರು.

TV9 Web
| Edited By: |

Updated on: Mar 08, 2022 | 5:42 PM

Share
ಮೈಸೂರಿನ ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಿಸಲಾಗಿದೆ. ಡಾಕ್ಟರ್ ಶ್ವೇತಾ ಅನ್ನೋರು ತರಕಾರಿ ಮಾರುವ ಮಹಿಳೆಯರಿಗೆ ಬಾಗಿನ ನೀಡಿ ವುಮೆನ್ಸ್ ಡೇ ಮಹತ್ವ ಹೆಚ್ಚಿಸಿದ್ರು.

Doctor Shwetha celebrates Women's Day by giving bagina to vegetables sellers in mysuru

1 / 5
ನಿತ್ಯ ತರಕಾರಿ ಕೊಳ್ಳಲು ಮಾರುಕಟ್ಟೆಗೆ ಬರ್ತಿದ್ದ ಶ್ವೇತಾ, ವ್ಯಾಪಾರಿಗಳ ಕಷ್ಟ ಅರಿತಿದ್ರು. ಬೆಳ್ ಬೆಳಗ್ಗೆ ಎದ್ದು ಮಾರುಕಟ್ಟೆಗೆ ಬಂದು ವ್ಯಾಪಾರದಲ್ಲಿ ತಲ್ಲೀನರಾಗ್ತಿದ್ದ ಸ್ತ್ರೀಯರ ಸಮಸ್ಯೆ ತಿಳಿದಿದ್ರು. ಹೀಗಾಗಿ ಮಹಿಳಾ ವ್ಯಾಪಾರಿಗಳಿಗೆ ಅರಿಶಿನ, ಕುಂಕುಮ, ಬಳೆ, ರವಿಕೆ ನೀಡಿ ಅವ್ರನ್ನ ಸನ್ಮಾನಿಸಿದ್ರು.

Doctor Shwetha celebrates Women's Day by giving bagina to vegetables sellers in mysuru

2 / 5
ಸಿಹಿ ಹಂಚಿ, ಮಹಿಳಾ ವ್ಯಾಪಾರಿಗಳಿಗೆ ಅರಿಶಿನ, ಕುಂಕುಮ, ಬಳೆ, ರವಿಕೆ ನೀಡಿ ಮಹಿಳಾ ದಿನಾಚರಣೆಯನ್ನು ಆಚರಿಸಿದ ಡಾಕ್ಟರ್ ಶ್ವೇತಾ

ಸಿಹಿ ಹಂಚಿ, ಮಹಿಳಾ ವ್ಯಾಪಾರಿಗಳಿಗೆ ಅರಿಶಿನ, ಕುಂಕುಮ, ಬಳೆ, ರವಿಕೆ ನೀಡಿ ಮಹಿಳಾ ದಿನಾಚರಣೆಯನ್ನು ಆಚರಿಸಿದ ಡಾಕ್ಟರ್ ಶ್ವೇತಾ

3 / 5
ತರಕಾರಿ ಮಾರುವ ಮಹಿಳೆಯರಿಗೆ ಬಾಗಿನ ನೀಡಿ ಮಹಿಳಾ ದಿನಾಚರಣೆ ಆಚರಣೆ

ತರಕಾರಿ ಮಾರುವ ಮಹಿಳೆಯರಿಗೆ ಬಾಗಿನ ನೀಡಿ ಮಹಿಳಾ ದಿನಾಚರಣೆ ಆಚರಣೆ

4 / 5
ವ್ಯಾಪಾರಿಗಳೊಂದಿಗೆ ಬೆರೆತು ಕಷ್ಟ ಆಲಿಸಿ ವುಮೆನ್ಸ್ ಡೇ ಮಹತ್ವ ಹೆಚ್ಚಿಸಿದ್ರು.

ವ್ಯಾಪಾರಿಗಳೊಂದಿಗೆ ಬೆರೆತು ಕಷ್ಟ ಆಲಿಸಿ ವುಮೆನ್ಸ್ ಡೇ ಮಹತ್ವ ಹೆಚ್ಚಿಸಿದ್ರು.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ