AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s Day Special: ಮೈಸೂರು ಮಾರುಕಟ್ಟೆಯಲ್ಲಿ ತರಕಾರಿ ಮಾರುವವರಿಗೆ ಬಾಗಿನ ನೀಡಿ ಮಹಿಳಾ ದಿನ ಆಚರಣೆ, ವಿಶೇಷ ಏನಿತ್ತು?

ಮೈಸೂರಿನ ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಿಸಲಾಯ್ತು. ಡಾಕ್ಟರ್ ಶ್ವೇತಾ ಅನ್ನೋರು ತರಕಾರಿ ಮಾರುವ ಮಹಿಳೆಯರಿಗೆ ಬಾಗಿನ ನೀಡಿ ವುಮೆನ್ಸ್ ಡೇ ಮಹತ್ವ ಹೆಚ್ಚಿಸಿದ್ರು. ನಿತ್ಯ ತರಕಾರಿ ಕೊಳ್ಳಲು ಮಾರುಕಟ್ಟೆಗೆ ಬರ್ತಿದ್ದ ಶ್ವೇತಾ, ವ್ಯಾಪಾರಿಗಳ ಕಷ್ಟ ಅರಿತಿದ್ರು. ಬೆಳ್ ಬೆಳಗ್ಗೆ ಎದ್ದು ಮಾರುಕಟ್ಟೆಗೆ ಬಂದು ವ್ಯಾಪಾರದಲ್ಲಿ ತಲ್ಲೀನರಾಗ್ತಿದ್ದ ಸ್ತ್ರೀಯರ ಸಮಸ್ಯೆ ತಿಳಿದಿದ್ರು. ಹೀಗಾಗಿ ಮಹಿಳಾ ವ್ಯಾಪಾರಿಗಳಿಗೆ ಅರಿಶಿನ, ಕುಂಕುಮ, ಬಳೆ, ರವಿಕೆ ನೀಡಿ ಅವ್ರನ್ನ ಸನ್ಮಾನಿಸಿದ್ರು. ಅಲ್ಲದೆ, ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಿದ್ರು.

TV9 Web
| Edited By: |

Updated on: Mar 08, 2022 | 5:42 PM

Share
ಮೈಸೂರಿನ ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಿಸಲಾಗಿದೆ. ಡಾಕ್ಟರ್ ಶ್ವೇತಾ ಅನ್ನೋರು ತರಕಾರಿ ಮಾರುವ ಮಹಿಳೆಯರಿಗೆ ಬಾಗಿನ ನೀಡಿ ವುಮೆನ್ಸ್ ಡೇ ಮಹತ್ವ ಹೆಚ್ಚಿಸಿದ್ರು.

Doctor Shwetha celebrates Women's Day by giving bagina to vegetables sellers in mysuru

1 / 5
ನಿತ್ಯ ತರಕಾರಿ ಕೊಳ್ಳಲು ಮಾರುಕಟ್ಟೆಗೆ ಬರ್ತಿದ್ದ ಶ್ವೇತಾ, ವ್ಯಾಪಾರಿಗಳ ಕಷ್ಟ ಅರಿತಿದ್ರು. ಬೆಳ್ ಬೆಳಗ್ಗೆ ಎದ್ದು ಮಾರುಕಟ್ಟೆಗೆ ಬಂದು ವ್ಯಾಪಾರದಲ್ಲಿ ತಲ್ಲೀನರಾಗ್ತಿದ್ದ ಸ್ತ್ರೀಯರ ಸಮಸ್ಯೆ ತಿಳಿದಿದ್ರು. ಹೀಗಾಗಿ ಮಹಿಳಾ ವ್ಯಾಪಾರಿಗಳಿಗೆ ಅರಿಶಿನ, ಕುಂಕುಮ, ಬಳೆ, ರವಿಕೆ ನೀಡಿ ಅವ್ರನ್ನ ಸನ್ಮಾನಿಸಿದ್ರು.

Doctor Shwetha celebrates Women's Day by giving bagina to vegetables sellers in mysuru

2 / 5
ಸಿಹಿ ಹಂಚಿ, ಮಹಿಳಾ ವ್ಯಾಪಾರಿಗಳಿಗೆ ಅರಿಶಿನ, ಕುಂಕುಮ, ಬಳೆ, ರವಿಕೆ ನೀಡಿ ಮಹಿಳಾ ದಿನಾಚರಣೆಯನ್ನು ಆಚರಿಸಿದ ಡಾಕ್ಟರ್ ಶ್ವೇತಾ

ಸಿಹಿ ಹಂಚಿ, ಮಹಿಳಾ ವ್ಯಾಪಾರಿಗಳಿಗೆ ಅರಿಶಿನ, ಕುಂಕುಮ, ಬಳೆ, ರವಿಕೆ ನೀಡಿ ಮಹಿಳಾ ದಿನಾಚರಣೆಯನ್ನು ಆಚರಿಸಿದ ಡಾಕ್ಟರ್ ಶ್ವೇತಾ

3 / 5
ತರಕಾರಿ ಮಾರುವ ಮಹಿಳೆಯರಿಗೆ ಬಾಗಿನ ನೀಡಿ ಮಹಿಳಾ ದಿನಾಚರಣೆ ಆಚರಣೆ

ತರಕಾರಿ ಮಾರುವ ಮಹಿಳೆಯರಿಗೆ ಬಾಗಿನ ನೀಡಿ ಮಹಿಳಾ ದಿನಾಚರಣೆ ಆಚರಣೆ

4 / 5
ವ್ಯಾಪಾರಿಗಳೊಂದಿಗೆ ಬೆರೆತು ಕಷ್ಟ ಆಲಿಸಿ ವುಮೆನ್ಸ್ ಡೇ ಮಹತ್ವ ಹೆಚ್ಚಿಸಿದ್ರು.

ವ್ಯಾಪಾರಿಗಳೊಂದಿಗೆ ಬೆರೆತು ಕಷ್ಟ ಆಲಿಸಿ ವುಮೆನ್ಸ್ ಡೇ ಮಹತ್ವ ಹೆಚ್ಚಿಸಿದ್ರು.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ