AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗೈ ತುರಿಕೆ ಕಂಡರೆ ನಿಜವಾಗಿಯೂ ಹಣ ಬರುತ್ತದೆಯೇ? ಇದರಿಂದ ಯಾರಿಗೆ ಶುಭ, ಅಶುಭ

ಹಿಂದೂ ಧರ್ಮದಲ್ಲಿ ಕೆಲವೊಂದು ವಿಚಾರಗಳಿಗೆ ಪ್ರಮುಖ್ಯ ಇರುತ್ತದೆ. ಅದರಲ್ಲೂ ಶಕುನ ಎಂಬುದಕ್ಕೆ ತುಂಬಾ ಪ್ರಮುಖ್ಯತೆ ನೀಡುತ್ತಾರೆ. ಅದು ಕೂಡ ದೇಹಕ್ಕೆ ಸಂಬಂಧಿಸಿದ ಅನೇಕ ಶುಭ ಮತ್ತು ಅಶುಭ ಚಿಹ್ನೆಗಳ ಬಗ್ಗೆ ಹೆಚ್ಚಿನ ಗಮನ ನೀಡುತ್​ತಾರೆ. ಇದರಲ್ಲಿ ಒಂದು ಅಂಗೈಯಲ್ಲಿ ತುರಿಕೆ. ಕೆಲವು ಜನರು ಇದ್ದಕ್ಕಿದ್ದಂತೆ ತಮ್ಮ ಅಂಗೈಗಳಲ್ಲಿ ತುರಿಕೆ ಅನುಭವಿಸಲು ಪ್ರಾರಂಭಿಸುತ್ತಾರೆ. ಇದು ಯಾರಿಗೆ ಶುಭವಾಗಿರುತ್ತದೆ. ಯಾರಿಗೆ ಅಶುಭವಾಗಿರುತ್ತದೆ ಎಂಬುದನ್ನು ಇಲ್ಲಿ ಕಾಣಬುಹುದು.

ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Mar 26, 2025 | 9:53 AM

Share
ಹಿಂದೂ ಧರ್ಮದಲ್ಲಿ ಶಕುನ ಎಂಬುದಕ್ಕೆ ತುಂಬಾ ಪ್ರಮುಖ್ಯತೆ ನೀಡುತ್ತಾರೆ. ಇದು ದೇಹಕ್ಕೆ ಸಂಬಂಧಿಸಿದ ಅನೇಕ ಶುಭ ಮತ್ತು ಅಶುಭ ಚಿಹ್ನೆಗಳನ್ನು ವಿವರಿಸುತ್ತದೆ.

ಹಿಂದೂ ಧರ್ಮದಲ್ಲಿ ಶಕುನ ಎಂಬುದಕ್ಕೆ ತುಂಬಾ ಪ್ರಮುಖ್ಯತೆ ನೀಡುತ್ತಾರೆ. ಇದು ದೇಹಕ್ಕೆ ಸಂಬಂಧಿಸಿದ ಅನೇಕ ಶುಭ ಮತ್ತು ಅಶುಭ ಚಿಹ್ನೆಗಳನ್ನು ವಿವರಿಸುತ್ತದೆ.

1 / 5
ಇದರಲ್ಲಿ ಒಂದು ಅಂಗೈಯಲ್ಲಿ ತುರಿಕೆ. ಕೆಲವು ಜನರು ಇದ್ದಕ್ಕಿದ್ದಂತೆ ತಮ್ಮ ಅಂಗೈಗಳಲ್ಲಿ ತುರಿಕೆ ಅನುಭವಿಸಲು ಪ್ರಾರಂಭಿಸುತ್ತಾರೆ.

ಇದರಲ್ಲಿ ಒಂದು ಅಂಗೈಯಲ್ಲಿ ತುರಿಕೆ. ಕೆಲವು ಜನರು ಇದ್ದಕ್ಕಿದ್ದಂತೆ ತಮ್ಮ ಅಂಗೈಗಳಲ್ಲಿ ತುರಿಕೆ ಅನುಭವಿಸಲು ಪ್ರಾರಂಭಿಸುತ್ತಾರೆ.

2 / 5
ತುರಿಕೆ ಇರುವ ಅಂಗೈ ಶುಭವೋ ಅಶುಭವೋ ಎಂಬುದು ಯಾವ ಅಂಗೈ ತುರಿಕೆ ಹೊಂದಿದೆ ಮತ್ತು ಅದು ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಅಂಗೈಯಲ್ಲಿ ತುರಿಕೆ ಏನನ್ನು ಸೂಚಿಸುತ್ತದೆ  ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ತುರಿಕೆ ಇರುವ ಅಂಗೈ ಶುಭವೋ ಅಶುಭವೋ ಎಂಬುದು ಯಾವ ಅಂಗೈ ತುರಿಕೆ ಹೊಂದಿದೆ ಮತ್ತು ಅದು ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಅಂಗೈಯಲ್ಲಿ ತುರಿಕೆ ಏನನ್ನು ಸೂಚಿಸುತ್ತದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

3 / 5
ಪುರುಷರ ಬಲ ಅಂಗೈಯಲ್ಲಿ ತುರಿಕೆ ಶುಭವೆಂದು ಹೇಳುತ್ತಾರೆ. ಪುರುಷರ ಎಡ ಅಂಗೈಯಲ್ಲಿ ತುರಿಕೆ ಅಶುಭ ಎಂದು ಹೇಳಲಾಗುತ್ತದೆ. ಇದಕ್ಕೆ ವಿರುದ್ಧವಾಗಿ ಮಹಿಳೆಯರ ಎಡ ಅಂಗೈಯಲ್ಲಿ ತುರಿಕೆ ಶುಭ, ಬಲ ಅಂಗೈ ಅಶುಭ ಎಂದು ಹೇಳುತ್ತಾರೆ ಜ್ಯೋತಿಷ್ಯ ತಜ್ಞರು.

ಪುರುಷರ ಬಲ ಅಂಗೈಯಲ್ಲಿ ತುರಿಕೆ ಶುಭವೆಂದು ಹೇಳುತ್ತಾರೆ. ಪುರುಷರ ಎಡ ಅಂಗೈಯಲ್ಲಿ ತುರಿಕೆ ಅಶುಭ ಎಂದು ಹೇಳಲಾಗುತ್ತದೆ. ಇದಕ್ಕೆ ವಿರುದ್ಧವಾಗಿ ಮಹಿಳೆಯರ ಎಡ ಅಂಗೈಯಲ್ಲಿ ತುರಿಕೆ ಶುಭ, ಬಲ ಅಂಗೈ ಅಶುಭ ಎಂದು ಹೇಳುತ್ತಾರೆ ಜ್ಯೋತಿಷ್ಯ ತಜ್ಞರು.

4 / 5
ಮಹಿಳೆಯರಿಗೆ ಬಲಗೈಯಲ್ಲಿ ತುರಿಕೆ ಇರುವುದು ದುರದೃಷ್ಟದ ಸಂಕೇತ ಎಂದು ಹೇಳಲಾಗುತ್ತದೆ. ಬಲಗೈ ತುರಿಕೆ ಎಂದರೆ ನೀವು ಆರ್ಥಿಕ ನಷ್ಟವನ್ನು ಅನುಭವಿಸಬಹುದು. ಅನಗತ್ಯ ವಸ್ತುಗಳಿಗೆ ಹಣ ಖರ್ಚು ಮಾಡಬೇಕಾಗಬಹುದು. ಅದೇ ರೀತಿ, ಎಡ ಅಂಗೈಯಲ್ಲಿ ತುರಿಕೆ ಇದ್ದರೆ, ಹಣಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ನೀವು ಸ್ವೀಕರಿಸುತ್ತೀರಿ ಎಂದರ್ಥ.

ಮಹಿಳೆಯರಿಗೆ ಬಲಗೈಯಲ್ಲಿ ತುರಿಕೆ ಇರುವುದು ದುರದೃಷ್ಟದ ಸಂಕೇತ ಎಂದು ಹೇಳಲಾಗುತ್ತದೆ. ಬಲಗೈ ತುರಿಕೆ ಎಂದರೆ ನೀವು ಆರ್ಥಿಕ ನಷ್ಟವನ್ನು ಅನುಭವಿಸಬಹುದು. ಅನಗತ್ಯ ವಸ್ತುಗಳಿಗೆ ಹಣ ಖರ್ಚು ಮಾಡಬೇಕಾಗಬಹುದು. ಅದೇ ರೀತಿ, ಎಡ ಅಂಗೈಯಲ್ಲಿ ತುರಿಕೆ ಇದ್ದರೆ, ಹಣಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ನೀವು ಸ್ವೀಕರಿಸುತ್ತೀರಿ ಎಂದರ್ಥ.

5 / 5
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು