AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies For Hiccup: ಬಿಕ್ಕಳಿಕೆ ನಿಲ್ಲುತ್ತಿಲ್ಲವೇ? ಹಾಗಾದರೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ..!

Home Remedies For Hiccup: ಬಿಕ್ಕಳಿಕೆ ಯಾವುದೇ ಸಮಯದಲ್ಲಿ ಸಂಭವಿಸಬಹುದಾದ ಸಾಮಾನ್ಯ ಸಮಸ್ಯೆಯಾಗಿದೆ. ಇದು ವೇಗವಾಗಿ ತಿನ್ನುವುದು, ಒತ್ತಡವನ್ನು ತೆಗೆದುಕೊಳ್ಳುವುದು ಮತ್ತು ಕಾರ್ಬೊನೇಟೆಡ್ ಪಾನೀಯಗಳನ್ನು ಸೇವಿಸುವುದರಿಂದ ಉಂಟಾಗುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on: May 23, 2022 | 8:00 AM

Share
ಬಿಕ್ಕಳಿಕೆ ಬಂದಾಗ ಯಾರಿಗಾದರೂ ನೆನಪಾಗುತ್ತದೆ ಎಂದು
 ಹೇಳಲಾಗುತ್ತದೆ. ಆದರೆ ಅದು ಹಾಗಲ್ಲ. ವಾಸ್ತವವಾಗಿ, ಜೀವನಶೈಲಿಯ
 ಬದಲಾವಣೆ, ಹೆಚ್ಚು ಒತ್ತಡ ಮತ್ತು ಧೂಮಪಾನದ ನಂತರ 
ಬಿಕ್ಕಳಿಸುವಿಕೆಯು ಇದ್ದಕ್ಕಿದ್ದಂತೆ ಬರುತ್ತದೆ. ಇದನ್ನು ಹೋಗಲಾಡಿಸಲು
 ನೀವು ಕೆಲವು ಮನೆಮದ್ದುಗಳು ಇಲ್ಲಿವೆ.

1 / 5
ಜೇನುತುಪ್ಪವನ್ನು ಸೇವಿಸಿ; ನಿರಂತರ ಬಿಕ್ಕಳಿಕೆ ಇದ್ದರೆ, ಒಂದು ಚಮಚ
 ಜೇನುತುಪ್ಪವನ್ನು ತೆಗೆದುಕೊಳ್ಳಿ.
 ಇದರ ಮಾಧುರ್ಯವು ನರಗಳನ್ನು ಸಮತೋಲನಗೊಳಿಸಲು ಸಹಾಯ
 ಮಾಡುತ್ತದೆ. ಇದರಿಂದ ಬಿಕ್ಕಳಿಕೆ 
ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ.

2 / 5
Home Remedies For Hiccup: ಬಿಕ್ಕಳಿಕೆ ನಿಲ್ಲುತ್ತಿಲ್ಲವೇ? ಹಾಗಾದರೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ..!

ನಿಂಬೆ; ಬಿಕ್ಕಳಿಕೆಯನ್ನು ನಿಲ್ಲಿಸಲು ನೀವು ನಿಂಬೆ ಸಹಾಯವನ್ನು ತೆಗೆದುಕೊಳ್ಳಬಹುದು. ನಿಂಬೆಯ ರಸವನ್ನು ಕುಡಿಯಿರಿ. ಇದು ಬಿಕ್ಕಳಿಕೆಯನ್ನು ನಿಲ್ಲಿಸಲು ಕೆಲಸ ಮಾಡುತ್ತದೆ.

3 / 5
Home Remedies For Hiccup: ಬಿಕ್ಕಳಿಕೆ ನಿಲ್ಲುತ್ತಿಲ್ಲವೇ? ಹಾಗಾದರೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ..!

ಐಸ್ ಬ್ಯಾಗ್ ಬಳಸಿ; ನೀವು ಬಿಕ್ಕಳಿಸುವಿಕೆಯ ಸಮಸ್ಯೆಯನ್ನು ನಿಲ್ಲಿಸಲು ಬಯಸಿದರೆ ಕುತ್ತಿಗೆಯ ಮೇಲೆ ಐಸ್ ಚೀಲವನ್ನು ಇರಿಸಿಕೊಳ್ಳಿ. ಐಸ್ ಬ್ಯಾಗ್ ಇಲ್ಲವೆಂದರೆ ತಣ್ಣೀರಿನ ಬಟ್ಟೆಯನ್ನು ಸಹ ನೀವು ಬಳಸಬಹುದು. ಇದು ಬಿಕ್ಕಳಿಕೆಯನ್ನು ನಿಲ್ಲಿಸಲು ಸಹಾಯ ಮಾಡುತ್ತದೆ.

4 / 5
Home Remedies For Hiccup: ಬಿಕ್ಕಳಿಕೆ ನಿಲ್ಲುತ್ತಿಲ್ಲವೇ? ಹಾಗಾದರೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ..!

ವಿನೆಗರ್; ಬಿಕ್ಕಳಿಕೆಯನ್ನು ನಿಲ್ಲಿಸಲು ನೀವು ವಿನೆಗರ್​ನ್ನು ಬಳಸಬಹುದು. ಇದಕ್ಕಾಗಿ ಎರಡು ಹನಿ ವಿನೆಗರ್​ನ್ನು ಬಾಯಿಯಲ್ಲಿ ಹಾಕಿ. ಇದು ಬಿಕ್ಕಳಿಕೆಯಿಂದ ತ್ವರಿತ ಪರಿಹಾರವನ್ನು ಒದಗಿಸಲು ಕೆಲಸ ಮಾಡುತ್ತದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!