AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Home Remedies For Hiccup: ಬಿಕ್ಕಳಿಕೆ ನಿಲ್ಲುತ್ತಿಲ್ಲವೇ? ಹಾಗಾದರೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ..!

Home Remedies For Hiccup: ಬಿಕ್ಕಳಿಕೆ ಯಾವುದೇ ಸಮಯದಲ್ಲಿ ಸಂಭವಿಸಬಹುದಾದ ಸಾಮಾನ್ಯ ಸಮಸ್ಯೆಯಾಗಿದೆ. ಇದು ವೇಗವಾಗಿ ತಿನ್ನುವುದು, ಒತ್ತಡವನ್ನು ತೆಗೆದುಕೊಳ್ಳುವುದು ಮತ್ತು ಕಾರ್ಬೊನೇಟೆಡ್ ಪಾನೀಯಗಳನ್ನು ಸೇವಿಸುವುದರಿಂದ ಉಂಟಾಗುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on: May 23, 2022 | 8:00 AM

Share
ಬಿಕ್ಕಳಿಕೆ ಬಂದಾಗ ಯಾರಿಗಾದರೂ ನೆನಪಾಗುತ್ತದೆ ಎಂದು
 ಹೇಳಲಾಗುತ್ತದೆ. ಆದರೆ ಅದು ಹಾಗಲ್ಲ. ವಾಸ್ತವವಾಗಿ, ಜೀವನಶೈಲಿಯ
 ಬದಲಾವಣೆ, ಹೆಚ್ಚು ಒತ್ತಡ ಮತ್ತು ಧೂಮಪಾನದ ನಂತರ 
ಬಿಕ್ಕಳಿಸುವಿಕೆಯು ಇದ್ದಕ್ಕಿದ್ದಂತೆ ಬರುತ್ತದೆ. ಇದನ್ನು ಹೋಗಲಾಡಿಸಲು
 ನೀವು ಕೆಲವು ಮನೆಮದ್ದುಗಳು ಇಲ್ಲಿವೆ.

1 / 5
ಜೇನುತುಪ್ಪವನ್ನು ಸೇವಿಸಿ; ನಿರಂತರ ಬಿಕ್ಕಳಿಕೆ ಇದ್ದರೆ, ಒಂದು ಚಮಚ
 ಜೇನುತುಪ್ಪವನ್ನು ತೆಗೆದುಕೊಳ್ಳಿ.
 ಇದರ ಮಾಧುರ್ಯವು ನರಗಳನ್ನು ಸಮತೋಲನಗೊಳಿಸಲು ಸಹಾಯ
 ಮಾಡುತ್ತದೆ. ಇದರಿಂದ ಬಿಕ್ಕಳಿಕೆ 
ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ.

2 / 5
Home Remedies For Hiccup: ಬಿಕ್ಕಳಿಕೆ ನಿಲ್ಲುತ್ತಿಲ್ಲವೇ? ಹಾಗಾದರೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ..!

ನಿಂಬೆ; ಬಿಕ್ಕಳಿಕೆಯನ್ನು ನಿಲ್ಲಿಸಲು ನೀವು ನಿಂಬೆ ಸಹಾಯವನ್ನು ತೆಗೆದುಕೊಳ್ಳಬಹುದು. ನಿಂಬೆಯ ರಸವನ್ನು ಕುಡಿಯಿರಿ. ಇದು ಬಿಕ್ಕಳಿಕೆಯನ್ನು ನಿಲ್ಲಿಸಲು ಕೆಲಸ ಮಾಡುತ್ತದೆ.

3 / 5
Home Remedies For Hiccup: ಬಿಕ್ಕಳಿಕೆ ನಿಲ್ಲುತ್ತಿಲ್ಲವೇ? ಹಾಗಾದರೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ..!

ಐಸ್ ಬ್ಯಾಗ್ ಬಳಸಿ; ನೀವು ಬಿಕ್ಕಳಿಸುವಿಕೆಯ ಸಮಸ್ಯೆಯನ್ನು ನಿಲ್ಲಿಸಲು ಬಯಸಿದರೆ ಕುತ್ತಿಗೆಯ ಮೇಲೆ ಐಸ್ ಚೀಲವನ್ನು ಇರಿಸಿಕೊಳ್ಳಿ. ಐಸ್ ಬ್ಯಾಗ್ ಇಲ್ಲವೆಂದರೆ ತಣ್ಣೀರಿನ ಬಟ್ಟೆಯನ್ನು ಸಹ ನೀವು ಬಳಸಬಹುದು. ಇದು ಬಿಕ್ಕಳಿಕೆಯನ್ನು ನಿಲ್ಲಿಸಲು ಸಹಾಯ ಮಾಡುತ್ತದೆ.

4 / 5
Home Remedies For Hiccup: ಬಿಕ್ಕಳಿಕೆ ನಿಲ್ಲುತ್ತಿಲ್ಲವೇ? ಹಾಗಾದರೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ..!

ವಿನೆಗರ್; ಬಿಕ್ಕಳಿಕೆಯನ್ನು ನಿಲ್ಲಿಸಲು ನೀವು ವಿನೆಗರ್​ನ್ನು ಬಳಸಬಹುದು. ಇದಕ್ಕಾಗಿ ಎರಡು ಹನಿ ವಿನೆಗರ್​ನ್ನು ಬಾಯಿಯಲ್ಲಿ ಹಾಕಿ. ಇದು ಬಿಕ್ಕಳಿಕೆಯಿಂದ ತ್ವರಿತ ಪರಿಹಾರವನ್ನು ಒದಗಿಸಲು ಕೆಲಸ ಮಾಡುತ್ತದೆ.

5 / 5
Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?