- Kannada News Photo gallery Dog lover Rajani Shetty hit with stone by neighbour, sustains injuries on hand, lodges complaint
Rajani Shetty: ಶ್ವಾನ ಪ್ರೇಮಿ ರಜನಿ ಶೆಟ್ಟಿಗೆ ಕಲ್ಲಿನಿಂದ ಹೊಡೆದ ನೆರೆಮನೆ ನಿವಾಸಿ: ಕೈಗೆ ಗಾಯ, ದೂರು ದಾಖಲು
ಬೀದಿ ನಾಯಿಗಳ ವಿಚಾರವಾಗಿ ರಜನಿ ಜೊತೆ ನೆರೆಮನೆ ನಿವಾಸಿ ಮಂಜುಳಾ ಶೆಟ್ಟಿ ಎನ್ನುವವರು ಪದೇ ಪದೇ ಜಗಳ ಮಾಡುತ್ತಿದ್ದರು. ಸದ್ಯ ಇದೇ ವಿಚಾರವಾಗಿ ಮಂಗಳೂರು ನಗರದ ಬಲ್ಲಾಲ್ ಬಾಗ್ ಎಂಬಲ್ಲಿ ಇಂದು ಬೆಳಗ್ಗೆ ಶ್ವಾನ ಪ್ರೇಮಿ ರಜನಿ ಮೇಲೆ ಹಲ್ಲೆ ಮಾಡಿದ್ದಾರೆ.
Updated on: Jul 03, 2023 | 4:12 PM
Share

ಮಂಗಳೂರಿನ ಶ್ವಾನ ಪ್ರೇಮಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆ ನಿವಾಸಿ ಮಹಿಳೆಯಿಂದ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆ.

ಬೀದಿ ನಾಯಿಗಳ ವಿಚಾರವಾಗಿ ರಜನಿ ಜೊತೆ ನೆರೆಮನೆ ನಿವಾಸಿ ಮಂಜುಳಾ ಶೆಟ್ಟಿ ಪದೇ ಪದೇ ಜಗಳ ಮಾಡುತ್ತಿದ್ದರು ಎನ್ನಲಾಗಿದೆ. ಸದ್ಯ ಇದೇ ವಿಚಾರವಾಗಿ ಮಂಗಳೂರು ನಗರದ ಬಲ್ಲಾಲ್ ಬಾಗ್ ಎಂಬಲ್ಲಿ ಇಂದು ಬೆಳಗ್ಗೆ ರಜನಿ ಮೇಲೆ ಹಲ್ಲೆ ಮಾಡಿದ್ದಾರೆ.

ಕಲ್ಲಿನಿಂದ ಹೊಡೆಯುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.

ಹಲ್ಲೆಗೊಳಗಾದ ರಜನಿ ಶೆಟ್ಟಿಯವರ ಕೈಗೆ ಗಾಯವಾಗಿದ್ದು, ಮಂಜುಳಾ ವಿರುದ್ಧ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಜನಿ ಶೆಟ್ಟಿ ಅವರು ಶ್ವಾನ ಪ್ರೀಯರಾಗಿದ್ದು, ಪ್ರತಿನಿತ್ಯ 600ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಆಹಾರ ನೀಡುತ್ತಾರೆ.
ವೆನೆಜುವೆಲಾದ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕಕ್ಕೆ ರಷ್ಯಾದ ಸಂಸದರ ಎಚ್ಚರಿಕೆ
ಜಯಮಾಲಾ, ಸಾ.ರಾ. ಗೋವಿಂದುಗೆ ‘ಡಾ. ರಾಜ್ಕುಮಾರ್ ಪ್ರಶಸ್ತಿ’ ಪ್ರಕಟ
ಯಶ್ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ತಿಲಕ್ ವರ್ಮಾಗೆ ಶಸ್ತ್ರಚಿಕಿತ್ಸೆ; ಟಿ20 ವಿಶ್ವಕಪ್ ಆಡುವುದು ಅನುಮಾನ
ಅಣ್ಣನ ಮನೆಗೆ ಬೆಂಕಿಯಿಟ್ಟ ತಮ್ಮ; ತಾನೂ ಸುಟ್ಟುಕೊಂಡು ಆಸ್ಪತ್ರೆ ಸೇರಿದ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
